ಯಲ್ಲಾಪುರ : ಪಟ್ಟಣದ ನ್ಯಾಯಲಯದಲ್ಲಿ ಮೆಗಾ ಲೋಕ ಅದಾಲತ್ ನಡೆದಿದ್ದು, ಒಟ್ಟೂ 464 ಪ್ರಕರಣಗಳು ಇತ್ಯರ್ಥವಾಗಿವೆ.ಹಿರಿಯ ಸಿವಿಲ್ ನ್ಯಾಯಾಧೀಶರಾದ ನಾಗಮ್ಮ ಎಂ. ಇಚ್ಚಂಗಿ ಅವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ದಾಖಲಾದ 117 ಪ್ರಕರಣಗಳ ಪೈಕಿ 17 ಪ್ರಕರಣಗಳು ಇತ್ಯರ್ಥಗೊಂಡಿದ್ದು, ಸರ್ಕಾರಕ್ಕೆ ಒಟ್ಟೂ 12,15,746 ರೂ. ಗಳು ಭರಣವಾಯಿತು.ಸಿವಿಲ್ ನ್ಯಾಯಾಧೀಶರಾದ ಓಂಕಾರಮೂರ್ತಿ ಎಚ್. ಅವರ ಜೆ.ಎಮ್.ಎಫ್.ಸಿ. ನ್ಯಾಯಾಲಯದಲ್ಲಿ ದಾಖಲಾದ 655 ಪ್ರಕರಣಗಳ ಪೈಕಿ 447 … [Read more...] about ಮೆಗಾ ಲೋಕ ಅದಾಲತ್ : 464 ಪ್ರಕರಣಗಳು ಇತ್ಯರ್ಥ
Yellapur
ಹೋಳಿ ಹಾಗೂ ಯುಗಾದಿ ಹಬ್ಬ ವನ್ನು ಶಾಂತಿಯುತ ವಾಗಿ ಆಚರಿಸಿ
ಯಲ್ಲಾಪುರ : ಮುಂಬರುವ ಹೋಳಿ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ತಾಲೂಕಿನಲ್ಲಿ ಉತ್ತಮ ರೀತಿಯಲ್ಲಿ ಹಬ್ಬವನ್ನು ಆಚರಿಸುವ ಕುರಿತು ಶಾಂತಿ ಸಭೆಯು ಪಟ್ಟಣದ ಅಡಿಕೆ ಭವನದಲ್ಲಿ ತಾಲೂಕಾ ದಂಡಾಧಿಕಾರಿ ಶ್ರೀಕೃಷ್ಣ ಕಾಮ್ಕರ್ ಅವರ ಅಧ್ಯಕ್ಷತೆ ಯಲ್ಲಿ ನಡೆಯಿತು.ಸಿ.ಪಿ.ಐ. ಸುರೇಶ ಯಳ್ಳೂರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ , ಹಬ್ಬಗಳನ್ನು ಆಚರಿಸುವಾಗ ಯಾವುದೇ ಕಾರಣದಿಂದ ಅಹಿತಕರ ಘಟನೆಗಳು ನಡೆಯದಂತೆ ಸಂಘಟನೆಗಳು ಎಚ್ಚರವಹಿಸಬೇಕು. ಕೆಲ ಕಿಡಿಗೇಡಿಗಳು ಇಂತಹ ಸಮಯವನ್ನೇ … [Read more...] about ಹೋಳಿ ಹಾಗೂ ಯುಗಾದಿ ಹಬ್ಬ ವನ್ನು ಶಾಂತಿಯುತ ವಾಗಿ ಆಚರಿಸಿ
ಆರ್ ಎಸ್ ಎಸ್ ನ ಕಾರ್ಯಕರ್ತನಿಗೆ ಬೆದರಿಕೆ:
ಯಲ್ಲಾಪುರ: ಆರ್ ಎಸ್ ಎಸ್ ನ ಹಿಂದೂ ಸಂಘಟನೆಯ ಕಾರ್ಯಕರ್ತನಿಗೆ ಬೆದರಿಕೆ ಹಾಕಿದ ಹಿನ್ನಲೆಯಲ್ಲಿ ಹಿಂದೂ ಪರ ಸಂಘಟನೆಯವರು ಮಂಗಳವಾರ ಪೋಲಿಸ್ ಠಾಣೆಗೆ ತೆರಳಿ ಆವ್ಯಕ್ತಿಯ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪೋಲಿಸ ನಿರೀಕ್ಷಕ ಸುರೇಶ ಯಳ್ಳುರ ಅವರಿಗೆ ಮನವಿ ನೀಡಿದರು .ಪಟ್ಟಣದ ಡಿ.ಟಿ ರಸ್ತೆಯ ನಿವಾಸಿ ಆರ್ ಎಸ್ ಎಸ್ ಸಂಘಟನೆಯ ಕಾರ್ಯಕರ್ತ ಸಿದ್ದಾರ್ಥ ನಂದೊಳ್ಳಿ ಮಠ ತನ್ನ ಫೇಸ್ ಬುಕ್ ಖಾತೆಯಲ್ಲಿ … [Read more...] about ಆರ್ ಎಸ್ ಎಸ್ ನ ಕಾರ್ಯಕರ್ತನಿಗೆ ಬೆದರಿಕೆ:
ದೇಶದ ಆರ್ಥಿಕತೆಗೆ ಶಕ್ತಿ ತುಂಬಬಲ್ಲ ಕಾರ್ಮಿಕ ಈ ದೇಶದ ಆಸ್ತಿ:ಸಚಿವ ಹೆಬ್ಬಾರ್
ಯಲ್ಲಾಪುರ- ದೇಶದ ಆರ್ಥಿಕತೆಗೆ ಶಕ್ತಿ ತುಂಬಬಲ್ಲ ಕಾರ್ಮಿಕ ಈ ದೇಶದ ಆಸ್ತಿ ಆತನ ಮತ್ತು ಆತನ ಕುಟುಂಬದ ಆರೋಗ್ಯ ಚೆನ್ನಾಗಿದ್ದರೆ ದೇಶದ ಪ್ರಗತಿಗೆ ವೇಗ ದೊರೆಯಲಿದೆ ಎಂದುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರುಅವರು :ಪಟ್ಟಣ ಎ.ಪಿ.ಎಮ್.ಸಿ ರೈತ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಕಾರ್ಮಿಕ ಇಲಾಖೆ ಉತ್ತರಕನ್ನಡ ಹಾಗೂ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ … [Read more...] about ದೇಶದ ಆರ್ಥಿಕತೆಗೆ ಶಕ್ತಿ ತುಂಬಬಲ್ಲ ಕಾರ್ಮಿಕ ಈ ದೇಶದ ಆಸ್ತಿ:ಸಚಿವ ಹೆಬ್ಬಾರ್
ಕಲೆ ಸಾಹಿತ್ಯ, ಸಂಸ್ಕೃತಿಗಳ ಪರಂಪರೆಯನ್ನು ಜತನದಿಂದ ಕಾಫಿಟ್ಟುಕೊಂಡು ಹೋಗುವ ಜವಾಬ್ದಾರಿಯು ನಮ್ಮ ಮೇಲಿದೆ
ಯಲ್ಲಾಪುರ-ದೇಸಿತನದ ಸೊಗಸಿನಲ್ಲಿ ಸೌಂದರ್ಯವಿದೆ.ಯಾವುದೇ ಕ್ಷೇತ್ರದ ಸಾಧಕರ ಪುಣ್ಯಭೂಮಿ ಹಳ್ಳಿಗಳೇ ಆಗಿವೆ. ಕಾಡಿನ ಮೂಲೆಗಳಲ್ಲಿ ಹುಟ್ಟಿದ ಸಾಹಿತ್ಯ ಕೃತಿಗಳು ಜಗತ್ತನ್ನೇ ತಲುಪಿದ ಉದಾಹರಣೆ ಇದೆ. ಕಲೆ ಸಾಹಿತ್ಯ, ಸಂಸ್ಕೃತಿಗಳ ಪರಂಪರೆಯನ್ನು ಜತನದಿಂದ ಕಾಫಿಟ್ಟುಕೊಂಡು ಹೋಗುವ ಜವಾಬ್ದಾರಿಯು ನಮ್ಮ ಮೇಲಿದೆ.ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ ಯ ಉಪಾಧ್ಯಕ್ಷ ಪ್ರಮೋದ ಹೆಗಡೆ ಹೇಳಿದರು . ಅವರು ತಾಲ್ಲೂಕಿನ ವಜ್ರಳ್ಳಿಯ ಗಂಧಶಾಲಿಯ … [Read more...] about ಕಲೆ ಸಾಹಿತ್ಯ, ಸಂಸ್ಕೃತಿಗಳ ಪರಂಪರೆಯನ್ನು ಜತನದಿಂದ ಕಾಫಿಟ್ಟುಕೊಂಡು ಹೋಗುವ ಜವಾಬ್ದಾರಿಯು ನಮ್ಮ ಮೇಲಿದೆ




