• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ನಾಳೆ ವಜ್ರಳ್ಳಿಯಲ್ಲಿ ಆಲೆಮನೆ ಹಬ್ಬ, ಮತ್ತು ಗಾನ ನೃತ್ಯ ವೈಭವ.

February 27, 2022 by Jayaraj Govi Leave a Comment

ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಸರ್ವೋದಯ ಕ್ರೀಡಾಂಗಣದಲ್ಲಿ ಫೆ. 28 ರಂದು (ನಾಳೆ )ವಜ್ರಳ್ಳಿಯ ರಸೋತ್ಸವ ಸಮಿತಿಯು ಸಾಂಪ್ರದಯಿಕ ವಾದ ಆಲೆಮನೆ ಹಬ್ಬ ಹಮ್ಮಿಕೊಂಡಿದ್ಧು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಸಂಘಟನೆಯ ಪ್ರಮುಖ ವಿ ಎನ್ ಭಟ್ಟನಡಿಗೆಮನೆ, ಹೇಳಿದರು. ಅವರು ವಜ್ರಳ್ಳಿಯ ಆದರ್ಶ ಸೇವಾ ಸಹಕಾರಿ ಸಂಘದ ಆವರಣದಲ್ಲಿ ಆಲೆಮನೆ ಹಬ್ಬದ ಕುರಿತು ಮಾಹಿತಿ ನೀಡಿ ಮಾತನಾಡುತ್ತಿದ್ದರು.ಇದೇ ಸಂದರ್ಭದಲ್ಲಿ ಯಕ್ಷಗಾನ ದ ಬಡಗುತ್ತಿಟ್ಟಿನ ಖ್ಯಾತ ಭಾಗವತರಾದ … [Read more...] about ನಾಳೆ ವಜ್ರಳ್ಳಿಯಲ್ಲಿ ಆಲೆಮನೆ ಹಬ್ಬ, ಮತ್ತು ಗಾನ ನೃತ್ಯ ವೈಭವ.

ಅಡಿಕೆ, ಕಾಳು ಮೆಣಸು ಕಳ್ಳತನ:ಇಬ್ಬರ ಬಂಧನ

February 27, 2022 by Jayaraj Govi Leave a Comment

ಯಲ್ಲಾಪುರ : ತಾಲೂಕಿನಲ್ಲಿ ಕಳೆದ ೨ ತಿಂಗಳಿAದ ಅಡಿಕೆ ಹಾಗೂ ಕಾಳು ಮೆಣಸು ಕಳ್ಳತನ ಪ್ರಕರಣಗಳು ದಾಖಲಾಗುತ್ತಿದ್ದು, ಈ ಪ್ರಕರಣಕ್ಕೆ ಸಂಬAಧಿಸಿದAತೆ ಯಲ್ಲಾಪುರ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ.ಪ್ರಕರಣದ ತನಿಖೆಯಲ್ಲಿರುವಾಗ ದೊರೆತ ಖಚಿತ ಮಾಹಿತಿಯಿಂದ ತಾಲೂಕಿನ ಬಿಳ್ಕಿ ಗ್ರಾಮದ ಜಡಗಿನಕೊಪ್ಪದ ಪಿಲೀಪ್ ಕೃಷ್ಣ ಸಿದ್ಧಿ (೨೪) ಹಾಗೂ ಆನಂದ ಸೋಮಾ ಸಿದ್ಧಿ (೨೨) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆ … [Read more...] about ಅಡಿಕೆ, ಕಾಳು ಮೆಣಸು ಕಳ್ಳತನ:ಇಬ್ಬರ ಬಂಧನ

ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ಹಾಗೂ ಅಡಕೆ ದಲಾಲಿ ವ್ಯಾಪಾರ ಪ್ರಾರಂಭೋತ್ಸವ

February 25, 2022 by Jayaraj Govi Leave a Comment

ಯಲ್ಲಾಪುರ: ಎಪಿಎಂಸಿ ಆವಾರದಲ್ಲಿ ಗುರುವಾರ ಕಳಚೆಯ ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ಹಾಗೂ ಅಡಕೆ ದಲಾಲಿ ವ್ಯಾಪಾರ ಪ್ರಾರಂಭೋತ್ಸವ ಗಣಹವನ,ಮಹಾಲಕ್ಷ್ಮೀ,ಮಹಾಸರಸ್ವತಿ ಪೂಜೆಯೊಂದಿಗೆ ನಡೆಯಿತು.ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಎಪಿಎಂಸಿ ಅಧ್ಯಕ್ಷ ಎಂ.ಜಿ.ಭಟ್ಟ ಸಂಕದಗುಂಡಿ, ಮಲೆನಾಡು ಸಹಕಾರಿಯ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಬಿಜೆಪಿ ತಾಲೂಕು ಅಧ್ಯಕ್ಷ ಜಿ.ಎನ್.ಗಾಂವ್ಕಾರ, ಸಹ್ಯಾದ್ರಿ ಸಂಘದ ಅಧ್ಯಕ್ಷ ಉಮೇಶ ಭಾಗ್ವತ್ ಕಳಚೆ, … [Read more...] about ಸಹ್ಯಾದ್ರಿ ಸೇವಾ ಸಹಕಾರಿ ಸಂಘದ ಶಾಖೆಯ ಉದ್ಘಾಟನೆ ಹಾಗೂ ಅಡಕೆ ದಲಾಲಿ ವ್ಯಾಪಾರ ಪ್ರಾರಂಭೋತ್ಸವ

ಸಿಹಿ ಸಿಂಚನ ನೀಡಿದ ಮಾಗೋಡ ಆಲೆಮನೆ ಹಬ್ಬ

February 22, 2022 by Jayaraj Govi Leave a Comment

ಯಲ್ಲಾಪುರ ತಾಲೂಕಿನ ಮಾಗೋಡ ಕಾಲೋನಿಯಲ್ಲಿ ಆಲೆಮನೆ ಹಬ್ಬ ಸಮಿತಿ ಆಶ್ರಯದಲ್ಲಿ ಐದನೇ ವರ್ಷದ ಆಲೆಮನೆ ಹಬ್ಬ ಸಂಭ್ರಮದಿಂದ ಜರುಗಿತು,  ಮಾರುತಿ ದೇವಸ್ಥಾನದಲ್ಲಿ ಪೂಜೆ  ಸಲ್ಲಿಸಿ ಭಾರತ ಮಾತೇ ಭಾವಚಿತ್ರ ಮೆರವಣಿಗೆ ಮೂಲಕ ಹಾಲು ಉತ್ಪಾದಕರ ಸಂಘದ ಆವಾರದಲ್ಲಿ ಬಂದು ಭಗವಾಧ್ವಜಾರೋಹಣ ಮಾಡಿ ನಂದೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ನರಸಿಂಹ ಕೋಣೆಮನೆ ಚಾಲನೆ ನೀಡಿದರು. ರಾಷ್ಟ್ರತೆ, ಭಗವದ್ಗೀತೆ ಪಠಣ ನಡೆಯಿತು.ಸಂಘದ ಅವಾರದಲ್ಲಿ ರಂಗೋಲಿ ತಳಿರು ತೋರಣ ವಿದ್ಯುತ ದೀಪಾಲಂಕಾರದಿಂದ … [Read more...] about ಸಿಹಿ ಸಿಂಚನ ನೀಡಿದ ಮಾಗೋಡ ಆಲೆಮನೆ ಹಬ್ಬ

ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ಪ್ರತಿಭಟನೆ

February 21, 2022 by Jayaraj Govi Leave a Comment

ಯಲ್ಲಾಪುರ ;  ಸಚಿವ  ಕೆ ಎಸ್ ಈಶ್ವರಪ್ಪನವರು  ತ್ರಿವರ್ಣ ಧ್ವಜದ ಸ್ಥಾನದಲ್ಲಿ ಕೇಸರಿ ಧ್ವಜವನ್ನು ಹಾರಿಸುವ ಹೇಳಿಕೆ ಅತ್ಯಂತ ಅಪಾಯಕಾರಿ ದೇಶದ್ರೋಹದ ಹೇಳಿಕೆಯಾಗಿದೆ. ತ್ರಿವರ್ಣ ಧ್ವಜವು ನಮ್ಮ ರಾಷ್ಟ್ರದ ಸ್ವಾತಂತ್ರ, ಅಖಂಡತೆ, ಸಾರ್ವಭೌಮತೆ, ಅಸ್ಮಿತೆ ಮತ್ತು ಸಂವಿಧಾನದ ಸಂಕೇತವಾಗಿದೆ. ಈಶ್ವರಪ್ಪನವರ ಹೇಳಿಕೆ ದೇಶದ ಪ್ರಜೆಗಳಿಗೆ ದಿಗ್ರಮೆ ಉಂಟು ಮಾಡಿದೆ. ಕೂಡಲೆ ಈಶ್ವರಪ್ಪನವರನ್ನುಸಚಿವ ಸಂಪುಟದಿAದ ಕೈಬಿಟ್ಟು, ಅವರ ವಿರುದ್ಧ ದೇಶದ್ರೋಹದ ಪ್ರಕರಣವನ್ನು ದಾಖಲಿಸಿ … [Read more...] about ಯಲ್ಲಾಪುರ ಬ್ಲಾಕ್ ಕಾಂಗ್ರೆಸ್ ದಿಂದ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar