ಯಲ್ಲಾಪುರ :ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ಧರ್ಮ ರಕ್ಷಣೆ ಮಾಡಿದರು.ಎಂದು ಮೈಸೂರಿನ ಧಾತ್ರಿ ಶ್ರೀನಿವಾಸ್ ಹೇಳಿದರು.ಅವರು ಪಟ್ಟಣದ ಶಿವಾಜಿವೃತ್ತದಲ್ಲಿ ವೀರ ಶಿವಾಜಿ ಸೇನೆ ಸಂಘಟನೆ ಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ನಿಮಿತ್ತ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು.ಹಿರಿಯ ಮುಖಂಡ ರಾಮು ನಾಯ್ಕ ಮಾತನಾಡಿ ಛತ್ರಪತಿ ಶಿವಾಜಿ … [Read more...] about ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ
Yellapur
ಶಿಕ್ಷಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.
ಯಲ್ಲಾಪುರ: ಇಡೀ ಸಮಾಜ ಶಿಕ್ಷಕರನ್ನು ಗಮನಿಸುತ್ತದೆ. ಕರ್ತವ್ಯ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಬಿ ಆರ್ ಸಿ ಸಮನ್ವಯಾಧಿಕಾರಿಗಳಾದ ಶ್ರೀರಾಮ ಹೆಗಡೆ ಹೇಳಿದರು.ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಯಲ್ಲಾಪುರ ತಾಲೂಕಾ ಸಮಾಜವಿಜ್ಞಾನ ಶಿಕ್ಷಕರ ವೇದಿಕೆ ಆಶ್ರಯದಲ್ಲಿ ಸಮಾಜವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಮಾಜ ವಿಜ್ಞಾನವಿಷಯ ಶಿಕ್ಷಕರೆಲ್ಲ ಸೇರಿ ತಯಾರಿಸಿದ ಸಾಧನೆಯ … [Read more...] about ಶಿಕ್ಷಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.
ರಕ್ತದಾನ ಪ್ರೇರಣಾದಾಯಕ ಕಾರ್ಯ
ಯಲ್ಲಾಪುರ ; ನಾವು ತಂತ್ರಜ್ಞಾನದಲ್ಲಿ ಎಷ್ಟೇ ಮುಂದುವರೆದರೂ ರಕ್ತವನ್ನು ಕೃತಕವಾಗಿ ಸೃಷ್ಠಿಸಲು ಇನ್ನೂವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ರಕ್ತವನ್ನು ದಾನವಾಗಿ ಪಡೆಯಬೇಕಾಗಿದೆ. ಎಲ್ಲ ದಾನಕ್ಕಿಂತ ರಕ್ತದಾನ ಪ್ರೇರಣಾದಾಯಕ ಕಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.ಅವರು ತಾಲೂಕಿನ ಉಮ್ಮಚಗಿ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯ ಸಭಾ ಭವನದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲೂಕು ಆಸ್ಪತ್ರೆ ರಕ್ತ … [Read more...] about ರಕ್ತದಾನ ಪ್ರೇರಣಾದಾಯಕ ಕಾರ್ಯ
ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಸಭೆ
ಯಲ್ಲಾಪುರ;ಪಟ್ಟಣ ರವೀಂದ್ರನಗರದ ಮಹಿಳಾ ಸಭಾಭವನದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು" ರೈತರ,ಸಾಮಾನ್ಯ ಜನರ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿವೆ. ಜೆಡಿಎಸ್ ಪಕ್ಷ ಮಾತ್ರ ಜನಪರ ರೈತಪರ ನಿಲುವು ಹೊಂದಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಮಾಡಿರುವ ಕೆಲಸ ಕಾರ್ಯಗಳು ಇಂದಿಗೂ ಜನ ಸಮಾಜದ ದಲ್ಲಿ ಅಚ್ಚಳಿಯದೇ … [Read more...] about ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಸಭೆ
ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ
ಯಲ್ಲಾಪುರ: ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ , ನೀವು ಸಹಾ ನಗರವನ್ನೂ ಸ್ವಚ್ಚ ಗೊಳಿಸುವ ಕಾರ್ಯ ಯಶಸ್ವಿಯಾಗಿ ನಿರ್ವಹಿಸಿದಲ್ಲಿ ಮುಂದಿನ ದೀನಗಳಲ್ಲಿ ಪಟ್ಟಣ ಪಂಚಾಯತದಿಂದ ಹೆಚ್ಚಿನ ಸಹಾಯವನ್ನೂ ಮಾಡಲಾಗುವುದು ಎಂದು ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ ಹೇಳಿದರು.ಅವರು ಪಟ್ಟಣ ಪಂಚಾಯತ ಸಭಾಭವನದಲ್ಲಿ 24.10% ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಿಸಿ ಮಾತನಾಡಿದರು.ಮುಖ್ಯಾಧಿಕಾರಿ ಸಂಗನಬಸಯ್ಯಾ ಮಾತನಾಡಿ .ನಿಮ್ಮ ಆರೋಗ್ಯದ ರಕ್ಷಣೆ ಜೊತೆ … [Read more...] about ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ




