• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ

February 20, 2022 by Jayaraj Govi Leave a Comment

ಯಲ್ಲಾಪುರ :ಭಾರತ ದೇಶದ ವೀರ ಹೋರಾಟಗಾರ ಮೊಘಲ್ ಸಾಮ್ರಾಜ್ಯದ ವಿರುದ್ಧ ಸಮರ ಸಾರುವ ಮೂಲಕ ಇಡೀ ದೇಶವನ್ನು ವೀರ ಛತ್ರಪತಿ ಶಿವಾಜಿ ಮಹಾರಾಜರು ಧರ್ಮ ರಕ್ಷಣೆ ಮಾಡಿದರು.ಎಂದು ಮೈಸೂರಿನ ಧಾತ್ರಿ ಶ್ರೀನಿವಾಸ್ ಹೇಳಿದರು.ಅವರು ಪಟ್ಟಣದ ಶಿವಾಜಿವೃತ್ತದಲ್ಲಿ  ವೀರ ಶಿವಾಜಿ ಸೇನೆ ಸಂಘಟನೆ ಯಿಂದ  ಛತ್ರಪತಿ ಶಿವಾಜಿ ಮಹಾರಾಜರ ಜಯಂತೋತ್ಸವ ನಿಮಿತ್ತ ಶಿವಾಜಿ ಪ್ರತಿಮೆಗೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದರು.ಹಿರಿಯ ಮುಖಂಡ  ರಾಮು ನಾಯ್ಕ ಮಾತನಾಡಿ ಛತ್ರಪತಿ ಶಿವಾಜಿ … [Read more...] about ಛತ್ರಪತಿ ಶಿವಾಜಿ ಮಹಾರಾಜ ಜಯಂತೋತ್ಸವ

ಶಿಕ್ಷಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.

February 20, 2022 by Jayaraj Govi Leave a Comment

ಯಲ್ಲಾಪುರ: ಇಡೀ ಸಮಾಜ ಶಿಕ್ಷಕರನ್ನು ಗಮನಿಸುತ್ತದೆ. ಕರ್ತವ್ಯ ಪ್ರಜ್ಞೆಯನ್ನು ಬೆಳೆಸಿಕೊಂಡು ಸಮಾಜಮುಖಿ  ಕಾರ್ಯದಲ್ಲಿ ತೊಡಗಿಕೊಳ್ಳಬೇಕು ಎಂದು ಬಿ ಆರ್‌ ಸಿ ಸಮನ್ವಯಾಧಿಕಾರಿಗಳಾದ ಶ್ರೀರಾಮ ಹೆಗಡೆ ಹೇಳಿದರು.ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಯಲ್ಲಾಪುರ ತಾಲೂಕಾ ಸಮಾಜವಿಜ್ಞಾನ ಶಿಕ್ಷಕರ ವೇದಿಕೆ ಆಶ್ರಯದಲ್ಲಿ ಸಮಾಜವಿಜ್ಞಾನ ರಸಪ್ರಶ್ನೆ  ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.  ಇದೇ ಸಂದರ್ಭದಲ್ಲಿ ಸಮಾಜ ವಿಜ್ಞಾನವಿಷಯ ಶಿಕ್ಷಕರೆಲ್ಲ ಸೇರಿ ತಯಾರಿಸಿದ ಸಾಧನೆಯ … [Read more...] about ಶಿಕ್ಷಕರು ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಳ್ಳಬೇಕು.

ರಕ್ತದಾನ ಪ್ರೇರಣಾದಾಯಕ ಕಾರ್ಯ

February 20, 2022 by Jayaraj Govi Leave a Comment

ಯಲ್ಲಾಪುರ ; ನಾವು   ತಂತ್ರಜ್ಞಾನದಲ್ಲಿ  ಎಷ್ಟೇ ಮುಂದುವರೆದರೂ ರಕ್ತವನ್ನು ಕೃತಕವಾಗಿ ಸೃಷ್ಠಿಸಲು ಇನ್ನೂವರೆಗೂ ಸಾಧ್ಯವಾಗಿಲ್ಲ. ಹೀಗಾಗಿ ರಕ್ತವನ್ನು ದಾನವಾಗಿ ಪಡೆಯಬೇಕಾಗಿದೆ.  ಎಲ್ಲ ದಾನಕ್ಕಿಂತ ರಕ್ತದಾನ ಪ್ರೇರಣಾದಾಯಕ ಕಾರ್ಯವಾಗಿದೆ ಎಂದು  ಜಿಲ್ಲಾಧಿಕಾರಿ ಮುಲೈ ಮುಗಿಲನ್ ಹೇಳಿದರು.ಅವರು ತಾಲೂಕಿನ ಉಮ್ಮಚಗಿ ಶ್ರೀಮಾತಾ ಸಂಸ್ಕೃತ ಮಹಾವಿದ್ಯಾಲಯ ಸಭಾ ಭವನದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ತಾಲೂಕು ಆರೋಗ್ಯಾಧಿಕಾರಿಗಳ ಕಛೇರಿ, ತಾಲೂಕು ಆಸ್ಪತ್ರೆ ರಕ್ತ … [Read more...] about ರಕ್ತದಾನ ಪ್ರೇರಣಾದಾಯಕ ಕಾರ್ಯ

ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಸಭೆ

February 18, 2022 by Jayaraj Govi Leave a Comment

ಯಲ್ಲಾಪುರ;ಪಟ್ಟಣ ರವೀಂದ್ರನಗರದ ಮಹಿಳಾ ಸಭಾಭವನದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಪಕ್ಷದ ಜಿಲ್ಲಾಧ್ಯಕ್ಷ ಗಣಪಯ್ಯ ಗೌಡ ಅಧ್ಯಕ್ಷತೆಯಲ್ಲಿ‌ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಅವರು" ರೈತರ,ಸಾಮಾನ್ಯ ಜನರ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರಗಳು ವಿಫಲವಾಗಿವೆ. ಜೆಡಿಎಸ್ ಪಕ್ಷ ಮಾತ್ರ ಜನಪರ ರೈತಪರ ನಿಲುವು ಹೊಂದಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಮಾಡಿರುವ ಕೆಲಸ ಕಾರ್ಯಗಳು ಇಂದಿಗೂ ಜನ ಸಮಾಜದ ದಲ್ಲಿ ಅಚ್ಚಳಿಯದೇ … [Read more...] about ಜೆಡಿಎಸ್ ಪಕ್ಷದ ಸಂಘಟನೆಯ ಕುರಿತು ಸಭೆ

ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ

February 17, 2022 by Jayaraj Govi Leave a Comment

ಯಲ್ಲಾಪುರ: ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ , ನೀವು ಸಹಾ ನಗರವನ್ನೂ ಸ್ವಚ್ಚ ಗೊಳಿಸುವ ಕಾರ್ಯ ಯಶಸ್ವಿಯಾಗಿ ನಿರ್ವಹಿಸಿದಲ್ಲಿ ಮುಂದಿನ ದೀನಗಳಲ್ಲಿ ಪಟ್ಟಣ ಪಂಚಾಯತದಿಂದ ಹೆಚ್ಚಿನ ಸಹಾಯವನ್ನೂ ಮಾಡಲಾಗುವುದು ಎಂದು ಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ ಹೇಳಿದರು.ಅವರು ಪಟ್ಟಣ ಪಂಚಾಯತ ಸಭಾಭವನದಲ್ಲಿ 24.10% ಅನುಧಾನದಲ್ಲಿ ಪೌರಕಾರ್ಮಿಕರಿಗೆ ಸುರಕ್ಷಾ ಪರಿಕರ ವಿತರಿಸಿ ಮಾತನಾಡಿದರು.ಮುಖ್ಯಾಧಿಕಾರಿ ಸಂಗನಬಸಯ್ಯಾ ಮಾತನಾಡಿ .ನಿಮ್ಮ ಆರೋಗ್ಯದ ರಕ್ಷಣೆ ಜೊತೆ … [Read more...] about ಪೌರ ಕಾರ್ಮಿಕರು ಪಟ್ಟಣ ಪಂಚಾಯತ ಆಸ್ತಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar