• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ ಲಸಿಕೆ.

February 17, 2022 by Jayaraj Govi Leave a Comment

ಯಲ್ಲಾಪುರ ತಾಲ್ಲೂಕಿನ ವಜ್ರಳ್ಳಿಯ ಸರ್ವೋದಯ ಪ್ರೌಢಶಾಲೆಯಲ್ಲಿ 15 ರಿಂರ 18ವರ್ಷದೊಳಗಿನ ಮಕ್ಕಳಿಗೆ ಎರಡನೇ ಹಂತದ ಕೋವ್ಯಾಕ್ಸಿನ್ ಲಸಿಕೆ ನೀಡಲಾಯಿತು.ಲಸಿಕೆ ನೀಡಿ ಮಾತನಾಡಿದ ವಜ್ರಳ್ಳಿಯ ಪ್ರಾರ್ಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿ ಮಂಗಲಾ ಕೊಟರಕರ್ ಮಾತನಾಡಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಸಮೀಪಿಸುತ್ತಿರುವುದರಿಂದ ಆರೋಗ್ಯದ ಬಗೆಗೆ ಕಾಳಜಿವಹಿಸಬೇಕಿದೆ. ಕರೋನಾ ತಡೆಗಟ್ಟಲು ಈ ಲಸಿಕೆ ನೆರವಾಗಲಿದ್ದು ಮಕ್ಕಳು ಭಯಪಟ್ಟುಕೊಳ್ಳದೇ ಎಲ್ಲರೂ ಪಾಲ್ಗೊಳ್ಳಬೇಕು. … [Read more...] about ವಜ್ರಳ್ಳಿಯಲ್ಲಿ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ ಲಸಿಕೆ.

ಶ್ರೀ ಗುರು ರವಿದಾಸ್ ಅವರ ೬೪೫ನೇ ಜಯಂತಿ ಆಚರಣೆ

February 17, 2022 by Jayaraj Govi Leave a Comment

ಯಲ್ಲಾಪುರ :  ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಸೇವಾ ಸಂಘದಿAದ ಸಂತ ಶಿರೋಮಣಿ ಶ್ರೀ ಗುರು ರವಿದಾಸ್ ಅವರ ೬೪೫ನೇ ಜಯಂತಿಯನ್ನು ಪಟ್ಟಣದ ಅಂಬೇಡ್ಕರ್ ನಗರದ ಕಾರ್ಯಾಲಯದಲ್ಲಿ ಆಚರಿಸಲಾಯಿತು.ರಾಜ್ಯ ಸಮಿತಿಯ ಅಧ್ಯಕ್ಷ ಸುಭಾಷ್ ಕಾನಡೆ  ಸಂತ ಗುರು ರವಿದಾಸ್ ಅವರ ಜೀವನ ಕುರಿತು ಮತ್ತು ಅವರ ಸಾಧನೆ ಕುರಿತು ಉಪನ್ಯಾಸ ನೀಡಿದರು.ಪಟ್ಟಣ ಪಂಚಾಯತ್ ಉಪಾಧ್ಯಕ್ಷೆ ಶಾಮಿಲಿ ಪಾಟಣಕರ ಮಾತನಾಡಿದರು.  ಡಾ|| ಬಾಬಾ ಸಾಹೇಬ್ ಸೇವಾ ಸಂಘದ ಅಧ್ಯಕ್ಷ ಜಗನ್ನಾಥ್ ರೇವಣಕರ್ ಅಧ್ಯಕ್ಷತೆ … [Read more...] about ಶ್ರೀ ಗುರು ರವಿದಾಸ್ ಅವರ ೬೪೫ನೇ ಜಯಂತಿ ಆಚರಣೆ

ಸಂತ ಸೇವಾಲಾಲ ಜಯಂತಿ ಆಚರಣೆ

February 15, 2022 by Jayaraj Govi Leave a Comment

ಯಲ್ಲಾಪುರ: ಸಂತ ಸೇವಾಲಾಲ ಮಹಾರಾಜರು ಕೇವಲ ಬಂಜಾರ ಜನಾಂಗಕ್ಕೆ ಮಾತ್ರ ಸೀಮಿತವಾಗಿರದೇ , ಇಡಿ ಮನುಕುಲಕ್ಕೆ ಆದರ್ಶವಾಗಿದ್ದಾರೆ, ಅವರ ತತ್ವಗಳು, ಸಂದೇಶಗಳು, ಇಡಿ ಮನುಕುಲಕ್ಕೆ ಮಾದರಿಯಾಗಿವೆ  ಎಂದು ತಹಶೀಲ್ದಾರ ಶ್ರಿ ಕೃಷ್ಣ ಕಾಮಕರ್  ಹೇಳಿದರು.ಅವರು ಮಂಗಳವಾರ     ಪಟ್ಟಣದ ತಹಶೀಲ್ದಾರ್ ಕಛೇರಿಯಲ್ಲಿ ಶ್ರೀ ಸಂತ ಸೇವಾಲಾಲ ಮಹಾರಾಜರ ೨೮೩ನೇ ಜಯಂತಿ ನಿಮಿತ್ತ ಅವರ ಭಾವಚಿತ್ರಕ್ಕೆ  ಪೂಜೆ ಸಲ್ಲಿಸುವ ಮೂಲಕ ಪುಷ್ಪ ನಮನ ಸಲ್ಲಿಸಿ  ಮಾತನಾಡಿ, ಬುದ್ದ, ಬಸವ ರಂತೆ ಸೇವಾಲಾಲರ … [Read more...] about ಸಂತ ಸೇವಾಲಾಲ ಜಯಂತಿ ಆಚರಣೆ

ಉದ್ಯಮಿ ಮೇಲೆ ಹಲ್ಲೆ :ಆರೋಪಿಗಳು ಅಂದರ್

February 15, 2022 by Jayaraj Govi Leave a Comment

ಯಲ್ಲಾಪುರ ; ಪಟ್ಟಣದ ಸಬಗೇರಿಯಲ್ಲಿ  ಆರೇಳು ಜನ ಅಪರಿಚಿತ ವ್ಯಕ್ತಿಗಳು  ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮೇಲೆ ಹಲ್ಲೆ ಮಾಡಿ ಮೊಬೈಲ್ ದೋಚಿದ  ಘಟನೆಗೆ ಸಂಬAಧಿಸಿದAತೆ  ಪೊಲೀಸರು ಅರೋಪಿತರನ್ನು ಬಂಧಿಸಿ ತನಿಖೆ ಕೈಗೊಂಡಾಗ ಆರೋಪಿತರು ಉದ್ಯಮಿಯ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ತಿಳಿದು ಬಂದಿದೆ. ಆರೋಪಿತರನ್ನುಬಂಧಿಸಿ ನ್ಯಾಯಾಲಯದ ವಶಕ್ಕೆ ನೀಡಲಾಗಿದೆ.ಫೆ.೧೧ರ ರಾತ್ರಿ ೮ ಗಂಟೆಯ ಸುಮಾರು ಐದಾರು ಜನ ಉದ್ಯಮಿ ಸುರೇಶ ಗಣಪತಿ ರೇವಣಕರ ಎಂಬುವವರ ಸಬಗೇರಿಯ ಮನೆÀಗೆ ನುಗ್ಗಿ … [Read more...] about ಉದ್ಯಮಿ ಮೇಲೆ ಹಲ್ಲೆ :ಆರೋಪಿಗಳು ಅಂದರ್

ರಂಗಸಹ್ಯಾದ್ರಿ ಬಳಗದಿಂದ ರಸ್ತೆಗಳಲ್ಲಿರುವ ಹಂಪ್‌ಗೆ ಬಿಳಿ ಬಣ್ಣ

February 14, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ರಂಗಸಹ್ಯಾದ್ರಿ ಬಳಗ ಸಂಘಟನೆಯಿAದ ಪಟ್ಟಣದ ವಿವಿಧ ರಸ್ತೆಗಳಲ್ಲಿರುವ ಹಂಪ್‌ಗೆ ಬಿಳಿ ಬಣ್ಣ ಬಳಿಯಲಾಯಿತು. ಪಟ್ಟಣದ ಕೆಲವು ಕಡೆ ಹಂಪ್ ಇರುವುದು ಸವಾರರ ಗಮನಕ್ಕೆ ಬರುತ್ತಿರಲಿಲ್ಲ.ಇದೀಗ ಬಣ್ಣ ಬಳಿಯುವ ಮೂಲಕ ಅಪಾಯಕಾರಿ ಹಂಪಗಳು ಸವಾರರಿಗೆ ಕಾಣುವಂತೆ ಮಾಡಿರುವದರಿಂದ ಬೈಕ್ ಸವಾರರು ಸ್ಕೀಡ ಆಗಿ ಬೀಳುವ ಸಂಭವ ಕಡಿಮೆಯಾಗಲಿದೆ .ರಂಗ ಸಹ್ಯಾದ್ರಿಯ ಡಿ.ಎನ್.ಗಾಂವಾರ್ , ಸೋಮೇಶ್ವರ ನಾಯ್ಕ,ಸತೀಶ ನಾಯ್ಕ, ಶ್ರೀನಿವಾಸ್ ಮುರ್ಡೇಶ್ವರ್,ಜಿ.ಎಂ.ತಾಂಡೂರಾಯನ್, … [Read more...] about ರಂಗಸಹ್ಯಾದ್ರಿ ಬಳಗದಿಂದ ರಸ್ತೆಗಳಲ್ಲಿರುವ ಹಂಪ್‌ಗೆ ಬಿಳಿ ಬಣ್ಣ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar