• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಜಾತಿ, ಧರ್ಮ ವನ್ನು ಒಳ್ಳೆಯದಕ್ಕೆ  ಬಳಸಿಕೊಳ್ಳಿ

February 11, 2022 by Jayaraj Govi Leave a Comment

ಯಲ್ಲಾಪುರ : .ಯಾರೊಬ್ಬರೂ ವಿದ್ಯೆಯಿಂದ ವಂಚಿತರಾಗಬಾರದೆAದು  ಸರಕಾರ  ಊಟ ,ವಸತಿ ನೀಡಿ ನಿಮಗೋಸ್ಕರ ಇಷ್ಟೇಲ್ಲಾ ಸೌಲಭ್ಯ  ನೀಡಿದೆ. ಜಾತಿ, ಧರ್ಮ ವನ್ನು ಒಳ್ಳೆಯದಕ್ಕೆ  ಬಳಸಿಕೊಳ್ಳಿ  ವಿವಾದಕ್ಕಲ್ಲ  ಯಾವದೇ ವದಂತಿಗಳಿಗೆ ಕಿವಿಗೊಡದೇ ನಿಮ್ಮ ವಿದ್ಯಾಭ್ಯಾಸದೆಡೆ ಮಾತ್ರ ಗಮನಹರಿಸಿ ಎಂದು  ಪೋಲಿಸ್ ಸಿಬ್ಬಂದಿ ನೀಲಮ್  ಮೋರೆ ಹೇಳಿದರುಅವರು  ಪಟ್ಟಣದ ದೇವರಾಜ ಅರಸು ಬಾಲಕರ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ  ಭೇಟಿ ನೀಡಿ  ವಿದ್ಯಾರ್ಥಿಗಳಿಗೆ … [Read more...] about ಜಾತಿ, ಧರ್ಮ ವನ್ನು ಒಳ್ಳೆಯದಕ್ಕೆ  ಬಳಸಿಕೊಳ್ಳಿ

ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ:ಎ ಸಿ.ದೇವರಾಜ್ ಆರ್

February 10, 2022 by Jayaraj Govi Leave a Comment

ಯಲ್ಲಾಪುರ : ಎಲ್ಲ ಜಿಲ್ಲೆ, ತಾಲೂಕುಗಳಿಗೂ ಸಾಂಪ್ರದಾಯಿಕವಾಗಿ ಕೆಲ ಸಮಸ್ಯೆಗಳಿರುತ್ತವೆ. ಅಂತೆಯೇ ಯಲ್ಲಾಪುರಕ್ಕೂ ಕೆಲ ಸಮಸ್ಯೆಗಳಿರಬಹುದು. ಅವುಗಳನ್ನು ಎದುರಿಸಿ ಸಮರ್ಥವಾದ ಆಡಳಿತ ನಡೆಸಲು ಎಲ್ಲರ ಸಹಕಾರದ ಅವಶ್ಯಕತೆ ಇದೆ ಎಂದು ಶಿರಸಿಯ ಸಹಾಯಕ ಆಯುಕ್ತ ದೇವರಾಜ್ ಆರ್. ಹೇಳಿದರು.ಪಟ್ಟಣದ ತಹಶೀಲ್ದಾರ ಕಚೇರಿಯಲ್ಲಿ ತಾಲೂಕಾ ಮಟ್ಟದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಮಾತನಾಡಿದರು.   ಹಿಂದುಳಿದ ಮಕ್ಕಳ ವಸತಿ ಶಾಲೆಗಳಲ್ಲಿ  ಮಕ್ಕಳಿಗೆ ಉತ್ತಮ ಆಹಾರನೀಡಿ … [Read more...] about ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಮಾಡಿ:ಎ ಸಿ.ದೇವರಾಜ್ ಆರ್

ಯಲ್ಲಾಪುರ ಪೊಲೀಸ್ ಠಾಣೆಯು ಇಡೀ ರಾಜ್ಯಕ್ಕೆ ಮಾದರಿ

February 9, 2022 by Jayaraj Govi Leave a Comment

ಯಲ್ಲಾಪುರ :  ಪೋಲಿಸರು ಹೆಚ್ಚು ಒಳ್ಳೆ ಯವರಾದರೂ ,ಕೆಟ್ಟವರಾದರೂ  ತೊಂದರೆ ನೇ  ಅವರಿಗೆ , ಪೊಲೀಸ್ ಇಲಾಖೆ ಯಲ್ಲಿ ಕಾರ್ಯ ನಿರ್ವಹಿಸುವದೆಂದರೆ ಸವಾಲಿನ ಕೆಲಸವೇ ಆಗಿದೆ.  ಅದರ ನಡುವೆಯೂ  ಪೋಲಿಸ ಇಲಾಖೆ ಹಾಗೂ ಜನ ಸಾಮಾನ್ಯರ ನಡುವೆ ಅನ್ಯೋನ್ಯತೆಯ ಭಾವ ಮೂಡಿಸುವ ಸದುದ್ದೇಶದಿಂದ ಸಾರ್ವಜನಿಕರ ನೆರವಿನಿಂದ ನವೀಕರಿಸಲಾಗಿರುವ ಯಲ್ಲಾಪುರ ಪೊಲೀಸ್ ಠಾಣೆಯು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ ಹೇಳಿದರುಅವರು ಪಟ್ಟಣದ ಪೊಲೀಸ್ … [Read more...] about ಯಲ್ಲಾಪುರ ಪೊಲೀಸ್ ಠಾಣೆಯು ಇಡೀ ರಾಜ್ಯಕ್ಕೆ ಮಾದರಿ

ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ

February 7, 2022 by Jayaraj Govi Leave a Comment

ಯಲ್ಲಾಪುರ: ನಾವು ಮಾಡುವ ಕೆಲಸವನ್ನು ಪ್ರೀತಿ ಹಾಗೂ ಶ್ರದ್ಧೆಯಿಂದ ಮಾಡಿದಾಗ ಯಶಸ್ಸು ಸಾಧ್ಯ ಎಂದು ನಿವೃತ್ತ ತಹಶೀಲ್ದಾರ್ ಡಿ.ಜಿ ಹೆಗಡೆ ಹೇಳಿದರು.ಶುಕ್ರವಾರ ಅವರು ವಿಶ್ವದರ್ಶನ ಶಿಕ್ಷಣ ಮಹಾ ವಿದ್ಯಾಲಯ (ಬಿ.ಇಡಿ)ದಲ್ಲಿ ನಡೆದ ವಾರ್ಷಿಕ ಕ್ರೀಡಾ ಹಾಗೂ ಸಾಂಸ್ಕೃತಿಕ ಪ್ರಶಸ್ತಿ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಶಿಕ್ಷಕ ವೃತ್ತಿ ಅತ್ಯಂತ ಶ್ರೇಷ್ಠವಾಗಿದ್ದು, ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ. ವೃತ್ತಿ ಜೀವನದಲ್ಲಿ … [Read more...] about ಉತ್ತಮ ಸಮಾಜವನ್ನು ರೂಪಿಸುವ ಹೊಣೆಗಾರಿಕೆ ಪ್ರತಿಯೊಬ್ಬ ಶಿಕ್ಷಕರ ಮೇಲಿದೆ

ಕಿರವತ್ತಿ ಯಲ್ಲಿ ಮನೆಗೆ ನುಗ್ಗಿದ ಲಾರಿ :

February 7, 2022 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಕಿರವತ್ತಿಯಲ್ಲಿ ಹಾದು ಹೋಗಿರುವ ಬಳ್ಳಾರಿ-ಕಾರವಾರ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಲಾರಿಯೊಂದು ಕಂಟೈನರ್ ಮತ್ತು ಐಶರ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದಲ್ಲಿದ್ದ ಮನೆಯೊಂದಕ್ಕೆ ನುಗ್ಗಿ ಜಖಂಗೊಳಿಸಿದ ಘಟನೆ ನಡೆದಿದೆ.ಕಿರವತ್ತಿಯ ಜಯಂತಿ ನಗರದ ತಿರುವಿನಲ್ಲಿ ಯಲ್ಲಾಪುರ ಕಡೆಯಿಂದ ಹುಬ್ಬಳ್ಳಿ ಕಡೆಗೆ ಸರಕು ಹೊತ್ತು ಸಾಗುತ್ತಿದ್ದ ಬೆಂಗಳೂರು ನೋಂದಣಿ ಇರುವ ಲಾರಿಯೊಂದುನಿಯಂತ್ರಣ ತಪ್ಪಿ ಕಂಟೈನರ್ ಮತ್ತು ಐಶರ್ ಲಾರಿಗೆ … [Read more...] about ಕಿರವತ್ತಿ ಯಲ್ಲಿ ಮನೆಗೆ ನುಗ್ಗಿದ ಲಾರಿ :

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar