ಯಲ್ಲಾಪುರ: ಇಂದಿನ ದಿನಮಾನದಲ್ಲಿ ಪ್ರಜೆಗಳೆಲ್ಲರೂ ಸಂವಿಧಾನದ ಹಕ್ಕುಗಳನ್ನು ಮಾತ್ರ ಕೇಳಿ ತಿಳಿದು ನಡೆಸುವುದು ಅಷ್ಟೇ ಸಾಲದು, ಸಂವಿಧಾನದ ಕರ್ತವ್ಯದ ಪಾಲನೆಯು ಬಹಳ ಮುಖ್ಯವಾಗಿದೆ. ಸಂವಿಧಾನದ ಕರ್ತವ್ಯವನ್ನು ಅರಿತು ಪಾಲಿಸಿದರೆ ಮಾತ್ರ ಇವತ್ತಿನ ಆಚರಣೆಗೆ ಮಹತ್ವಬರುತ್ತದೆ.ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಎಲ್. ಭಟ್, ಹೇಳಿದರು.ಅವರು ತಾಲೂಕಿನ ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ೭೩ ನೇ ಗಣರಾಜ್ಯೋತ್ಸದಂಗವಾಗಿ ಬಿ. ಆರ್ ಅಂಬೇಡ್ಕರ ಅವರ … [Read more...] about ಇಡಗುಂದಿಯ ಸ್ನೇಹಸಾಗರ ವಸತಿ ಶಾಲೆಯಲ್ಲಿ ಗಣರಾಜ್ಯೋತ್ಸವ
Yellapur
ರುದ್ರ ಭೂಮಿ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಚಿವ ಶಿವರಾಮ ಹೆಬ್ಬಾರ್ ರವರಿಗೆ ಮನವಿ
ಯಲ್ಲಾಪುರ :,ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ , ಕಾಮಗಾರಿಯ ಭರದಲ್ಲಿ ಹಲವು ಸಮಾಧಿಗಳನ್ನು ಕಿತ್ತೆಸೆಯಲಾಗಿದೆ. . ರುದ್ರ ಭೂಮಿ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಚಿವ ಶಿವರಾಮ ಹೆಬ್ಬಾರ್ ರವರಿಗೆ ಸವಿತಾ ಸಮಾಜ, ನಾಮಧಾರಿ. ಭೋವಿವಡ್ಡರ, ವಾಲ್ಮೀಕಿ, ಭಜಂತ್ರಿ ಮತ್ತಿತರ ಸಮಾಜದ ಪ್ರಮುಖರು ಮಂಗಳವಾರ ಮನವಿ ನೀಡಿದರು ಮನವಿ ಯಲ್ಲಿ ಹಿಂದುಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಪಟ್ಟಣದಲ್ಲಿ ಅಲ್ಪಸಂಖ್ಯಾತರು, ಲಿಂಗಾಯತರು ಅವರದ್ದೇ ಆದ … [Read more...] about ರುದ್ರ ಭೂಮಿ ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಚಿವ ಶಿವರಾಮ ಹೆಬ್ಬಾರ್ ರವರಿಗೆ ಮನವಿ
ಟ್ರಕ್ ಟರ್ಮಿನಲ್ ನಿರ್ಮಾಣಕ್ಕಾಗಿ ಸಮಾಧಿಗಳ ನೆಲಸಮ :ಸಂಘಟನೆ ಗಳ ಆಕ್ರೋಶ
ಯಲ್ಲಾಪುರ :ರಾಷ್ಟ್ರೀಯ ಹೆದ್ದಾರಿ 63ರ ಬಿಸಗೋಡ್ ಕ್ರಾಸ್ ಬಳಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕಾಗಿ ಸಮಾಧಿಗಳನ್ನು ಕಿತ್ತು ಹಾಕಿರುವ ಲಾರಿ ಮಾಲೀಕರ ಸಂಘದ ಕ್ರಮದ ವಿರುದ್ಧ ಸವಿತಾ ಸಮಾಜ ಹಾಗೂ ವಿವಿಧ ಸಮಾಜದ ಪ್ರಮುಖರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಭೇಟಿ ನೀಡಿದ ಸವಿತಾ ಸಮಾಜ, ನಾಮಧಾರಿ. ಭೋವಿವಡ್ಡರ, ವಾಲ್ಮೀಕಿ, ಭಜಂತ್ರಿ ಮತ್ತಿತರ ಸಮಾಜದ ಪ್ರಮುಖರು ಅಸಮಾಧಾನ ಹೊರಹಾಕಿದರು. 'ಸವಿತಾ ಸಮಾಜದವರು ಹಾಗೂ ಇತರ ಸಮಾಜದವರು ಈ ಜಾಗದಲ್ಲಿ ಹಲವಾರು ವರ್ಷಗಳಿಂದ … [Read more...] about ಟ್ರಕ್ ಟರ್ಮಿನಲ್ ನಿರ್ಮಾಣಕ್ಕಾಗಿ ಸಮಾಧಿಗಳ ನೆಲಸಮ :ಸಂಘಟನೆ ಗಳ ಆಕ್ರೋಶ
ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಪಟ್ಟಣದ ನಾಯಕನಕೆರೆ ಬಳಿ ನಡೆದಿದೆ.ಸರಕು ತುಂಬಿಕೊಂಡು ಮಹಾರಾಷ್ಟ್ರದಿಂದ ಕೇರಳ ಕಡೆಗೆ ಹೊರಟಿದ್ದ ಲಾರಿ ನಾಯಕನಕೆರೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಗೆ ಅಳವಡಿಸಿದ್ದ ರಕ್ಷಣಾ ಬೇಲಿಗೆ ಹೊಡೆದು, ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಲಾರಿಯ ಮುಂಭಾಗ ಜಖಂಗೊಂಡಿದ್ದು, ವಿದ್ಯುತ್ ಕಂಬ ಮುರಿದು … [Read more...] about ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ
ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ
ಯಲ್ಲಾಪುರ :ಕೋವಿಡ್ ಮೂರನೇ ಅಲೆಯ ಬಗ್ಗೆ ನಿರ್ಲಕ್ಷ್ಯ ಬೇಡ. ಆದರೆ ಆ ಬಗ್ಗೆ ಅತಿ ಆತಂಕವೂ ಬೇಡ. ಅತಿ ಆತಂಕದಿಂದಾಗಿಯೇ ಹಲವರು ಸಾವನ್ನಪ್ಪಿದ್ದಾರೆ.ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ. ಇವು ದೇಹವನ್ನು ಸಧೃಡವಾಗಿಸುತ್ತದೆ. ಎಂದು ಖ್ಯಾತ ವೈದ್ಯ ಹಾಗೂ ಕೋವಿಡ್ ನಿಗ್ರಹ ಕಾರ್ಯದಿಂದ ರಾಷ್ಟ್ರದ ಗಮನ ಸೆಳೆದ ಡಾ ಅನಿಲ್ ಕುಮಾರ್ ಅವುಲಪ್ಪ ಅವರು ಅಭಿಪ್ರಾಯಪಟ್ಟರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯುಜೆ) ಕೋವಿಡ್ … [Read more...] about ಉತ್ತಮ ಆರೋಗ್ಯಕ್ಕೆ ಒಳ್ಳೆಯ ಆಹಾರ ಪದ್ಧತಿ ಹಾಗೂ ಒಳ್ಳೆಯ ನಿದ್ದೆ ಅಗತ್ಯ



