ಯಲ್ಲಾಪುರ : ಆಟದಲ್ಲಿ ಸೋಲು ಗೆಲುವು ಮುಖ್ಯವಾಗದೇ ಕ್ರೀಡಾ ಮನೋಭಾವನೆ ಇರಬೇಕು. ಕ್ರೀಡೆಯ ಮೂಲಕ ಯುವಕರನ್ನು ಒಗ್ಗೂಡಿಸಿದಲ್ಲಿ ಉತ್ತಮ ದೇಶ ನಿರ್ಮಾಣ ಸಾಧ್ಯ. ಈದಿಶೆಯಲ್ಲಿ ಯುವಕರಿಗೆ ಮನೋಸ್ಥೆöÊರ್ಯ ಹೆಚ್ಚಿಸುವ, ಕ್ರೀಡಾಸ್ಪೂರ್ತಿವಾಗುವಂತೆ ಯುವಮೋರ್ಚಾದಿಂದ ಕಮಲಟ್ರೋಪಿ ಟೂರ್ನಾಮೆಂಟ್ ಅಯೋಜಿಸಿದ್ದು ಶ್ಲಾಘನೀಯಕಾರ್ಯ ಎಂದು.ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್. ಪಾಟೀಲ್ ಹೇಳಿದರು.ಅವರು ಪಟ್ಟಣದ ಕಾಳಮ್ಮನಗರದ ತಾಲ್ಲೂಕು … [Read more...] about ಕಮಲಟ್ರೋಪಿಟೂರ್ನಾಮೆಂಟ್:ಆಜಾದಕ್ರಿಕೆಟ್ ಕ್ಲಬ್ ತಂಡ ಚಾಂಪಿಯನ್
Yellapur
ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು
ಯಲ್ಲಾಪುರ : ಇಂದಿನ ಯುವಕರು ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು ಕ್ರೀಡೆಯು ನಮ್ಮ ಮಾನಸಿಕ ಸೈರ್ಯವನ್ನು ಹೆಚ್ಚಿಸುತ್ತದೆ ಯಲ್ಲಾಪುರ ಅನೇಕ ಸಾಧಕರನ್ನು ರಾಜ್ಯಕ್ಕೆ ನೀಡಿದೆ ಇಂತಹ ಕ್ರೀಡಾಕೂಟವು ಸ್ಥಳೀಯ ಪ್ರತಿಭೆಯನ್ನು ಗುರುತಿಸುವ ಕಾರ್ಯ ಮಾಡಬೇಕಾಗಿದೆ ಎಂದು ಯುವ ಮುಖಂಡ ವಿವೇಕ ಹೆಬ್ಬಾರ್ ಹೇಳಿದರು.ಅವರು ಬುಧವಾರ ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಯುವ ಮೋರ್ಚಾ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ … [Read more...] about ಮೊಬೈಲ್ ಗೀಳಿನಿಂದ ಹೊರಬಂದು ಕ್ರೀಡಾ ಕ್ಷೇತ್ರದಲ್ಲಿ ಹೆಚ್ಚಾಗಿ ತೊಡಗಿಸಿಕೊಳ್ಳಬೇಕು
ರಂಗೋಲಿಯಲ್ಲಿ ಭಾರತ ನಕ್ಷೆ
ಯಲ್ಲಾಪುರ: ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ನಡೆದ "ರಂಗೋಲಿಯಲ್ಲಿ ಭಾರತ ನಕ್ಷೆ ಬಿಡಿಸುವ ಸ್ಪರ್ಧೆ" ಗಮನ ಸೆಳೆಯಿತು. . ರಂಗೋಲಿ ಪುಡಿಯ ಜೊತೆ ಅಕ್ಕಿ, ಗೋದಿ ಮೊದಲಾದ ಧಾನ್ಯಗಳನ್ನು ಬಳಸಿ ಮಕ್ಕಳು ಚಿತ್ರ ಬಿಡಿದರು. ನಂತರ ಸೂಚಿಸಲಾದ ಸ್ಥಳಗಳನ್ನು ಗುರುತು ಮಾಡಿದರು. ಸಮಾಜ ವಿಜ್ಞಾನ ಶಿಕ್ಷಕ ರಾಘವೇಂದ್ರ ಹೆಗಡೆ ಸ್ಪರ್ಧೆಯನ್ನು ನಡೆಸಿಕೊಟ್ಟರು. ೧೦ನೇ ತರಗತಿ ಪರೀಕ್ಷೆಗೆ ಪೂರಕವಾದ ಸ್ಪರ್ಧೆ ಇದಾಗಿದೆ. ಈ ಸ್ಪರ್ಧೆಯಲ್ಲಿ ಲಕ್ಷಿö್ಮÃ ಕೃಷ್ಣ ಪಟಗಾರ … [Read more...] about ರಂಗೋಲಿಯಲ್ಲಿ ಭಾರತ ನಕ್ಷೆ
ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ
ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ವ್ಯಾಪ್ತಿಯ ಮದನೂರನಲ್ಲಿ ; ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿದೆ.ಮದನೂರಿನ ಮಂಜುನಾಥ ಶಿರನಾಳಕರ ಎಂಬುವರಿಗೆ ಸೇರಿದ ಕಬ್ಬಿನಗದ್ದೆಯಲ್ಲಿ ಶಿಥಿಲಗೊಂಡ ವಿದ್ಯುತ ಕಂಬದ ತಂತಿ ಜೋತುಬಿದ್ದು ಉಂಟಾದ ಶಾರ್ಟ್ ಸರ್ಕೀಟ್ ನಿಂದ ಬೆಂಕಿ ತಗುಲಿರಬಹುದೆಂದು ಅಂದಾಜಿಸಲಾಗಿದೆ.ಸುಮಾರು 15 ಎಕರೆ ಕಬ್ಬಿನ ಗದ್ದೆಯಲ್ಲಿ ಎರಡು ಮೂರು ಎಕರೆಯಲ್ಲಿ ಬೆಳೆದಿದ್ದ ಕಬ್ಬಿನ ಬೆಳೆ ಬೆಂಕಿಗೆ ಆಹುತಿಯಾಗಿ ಅಪಾರ … [Read more...] about ಆಕಸ್ಮಿಕವಾಗಿ ಬೆಂಕಿ ತಗುಲಿ ಕಬ್ಬಿನ ಗದ್ದೆಗೆ ಬೆಂಕಿಗೆ ಅಹುತಿ
ಅನಧಿಕೃತ ತರಕಾರಿ ಅಂಗಡಿಗಳನ್ನು ತೆರವು :ವ್ಯಾಪಾರಸ್ಥರ ವಿರೋಧ
ಯಲ್ಲಾಪುರ :ಪಟ್ಟಣದ ಬೆಲ್ ರಸ್ತೆ ಬದಿಯಲ್ಲಿರುವ ಅನಧಿಕೃತ ತರಕಾರಿ ಅಂಗಡಿಗಳನ್ನು ಪಟ್ಟಣ ಪಂಚಾಯಿತಿ ಸಿಬ್ಬಂದಿ ತೆರವುಗೊಳಿಸಲು ಮುಂದಾಗಿದ್ದು, ವ್ಯಾಪಾರಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿ ವಾಗ್ವಾದ ನಡೆಸಿದರು.ಪಪಂ ಆರೋಗ್ಯಾಧಿಕಾರಿ ಗುರು ನೇತೃತ್ವದಲ್ಲಿ ಸಿಬ್ಬಂದಿ ಅಂಗಡಿ ತೆರವಿಗೆ ಬಂದ ವೇಳೆ ತರಕಾರಿ ವ್ಯಾಪಾರಿಗಳು ವಿರೋಧ ವ್ಯಕ್ತಪಡಿಸಿದರು. ಪಟ್ಟಣದಲ್ಲಿ ಅಂಬೇಡ್ಕರ್ ಸರ್ಕಲ್ನಿಂದ ಗಾಂಧಿ ಚೌಕದವರೆಗೆ ಫುಟ್ ಪಾತ್ ಮೇಲೆಯೇ ತರಕಾರಿ, ಹಣ್ಣು-ಹೂವು ವ್ಯಾಪಾರ … [Read more...] about ಅನಧಿಕೃತ ತರಕಾರಿ ಅಂಗಡಿಗಳನ್ನು ತೆರವು :ವ್ಯಾಪಾರಸ್ಥರ ವಿರೋಧ




