• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ನಾಟೀ ವೈದ್ಯ ಉದ್ದಿನಬೇಣ ಮಹಾಬಲೇಶ್ವರ ಭಟ್ಟ  ಕೋನಾಳ ನಿಧನ

January 20, 2022 by Jayaraj Govi Leave a Comment

ಯಲ್ಲಾಪುರ :ತಾಲೂಕಿನ ಗಡಿ ಭಾಗವಾದ‌ ಕೋನಾಳದ ನಿವಾಸಿ ಪರಂಪರಾಗತ ನಾಟೀ ವೈದ್ಯ ಉದ್ದಿನಬೇಣ ಮಹಾಬಲೇಶ್ವರ ಭಟ್ಟ  ಕೋನಾಳ( 94 ವರ್ಷ) ಗುರುವಾರ ದೈವಾಧೀನರಾದರು. 7 ಜನ ಮಕ್ಕಳು , ಮೊಮ್ಮಕ್ಕಳು, ಅಪಾರ ಬಂಧು- ಬಳಗವನ್ನು ಶ್ರೀಯುತರು ಅಗಲಿದ್ದಾರೆ. ಕಾಮಾಲೆ ( ಜಾಂಡೀಸ್) ರೋಗಕ್ಕೆ ಅತ್ಯಂತ ಪರಿಣಾಮಕಾರಿ ಔಷಧಿಯನ್ನು ನೀಡುತ್ತಿದ್ದ ಮಹಾಬಲೇಶ್ವರ ಭಟ್ಟರು,ಕಾಮಾಲೆಯಿಂದಾಗಿ ಡಾಕ್ಟರುಗಳು ಕೈಚೆಲ್ಲಿದ ರೋಗಿಗಳನ್ನೂ ಸಹಾ ಗುಣಪಡಿಸಿದ ಖ್ಯಾತಿಯವರು, ಇದುವರೆಗೂ ಸಾವಿರಾರು ಜನ ಇವರ … [Read more...] about ನಾಟೀ ವೈದ್ಯ ಉದ್ದಿನಬೇಣ ಮಹಾಬಲೇಶ್ವರ ಭಟ್ಟ  ಕೋನಾಳ ನಿಧನ

ಪರಿಸರ ಹಾಗು ಆರೋಗ್ಯ ಕಾಪಾಡಿಕೊಳ್ಳುವಂತೆ ಜಾಗೃತಿ  ಮೂಡಿಸಿದ ಅರಣ್ಯಾಧಿಕಾರಿ ಹೀಮವತಿ ಭಟ್

January 20, 2022 by Jayaraj Govi Leave a Comment

ಯಲ್ಲಾಪುರ: ಪರಿಸರಕ್ಕೆ ಹಾಗೂ ಪ್ರಾಣಿ ಪಕ್ಷಿಗಳಿಗೆ, ಮನುಷ್ಯನ ಆಹಾರಕ್ಕೆ, ಕುಡಿಯುವ ನೀರಿಗೆ ಪ್ಲಾಸ್ಟಿಕ್ ಬಹಳಷ್ಟು ಮಾರಕ ಪರಿಣಾಮ ಬೀರುತ್ತಿದೆ. ಅಂತೆಯೇ ನಾವು ರಸ್ತೆ ಬದಿ ಕುಡಿಯುವ ಎಳನೀರು, ತಂಪು ಪಾನೀಯ ಎಲದಕ್ಕೂ ಪ್ಲಾಸ್ಟಿಕ್ ಸ್ಟ್ರಾ ಉಪಯೋಗಿಸುತ್ತೇವೆ. ಅದನ್ನು  ತಡೆಯುವ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ.ಎಂದು ಮಂಚಿಕೇರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹೀಮವತಿ ಭಟ್ಟ ಹೇಳಿದರು. ಅವರು ಗುರುವಾರ  ಪಟ್ಟಣದಲ್ಲಿ  ಎಳನೀರು … [Read more...] about ಪರಿಸರ ಹಾಗು ಆರೋಗ್ಯ ಕಾಪಾಡಿಕೊಳ್ಳುವಂತೆ ಜಾಗೃತಿ  ಮೂಡಿಸಿದ ಅರಣ್ಯಾಧಿಕಾರಿ ಹೀಮವತಿ ಭಟ್

ಬೈಕ್ ಕಳ್ಳನ ಬಂಧನ

January 18, 2022 by Jayaraj Govi Leave a Comment

ಯಲ್ಲಾಪುರ : ವ್ಯಾಪಾರ ಮಾಡುವುದಾಗಿ ನಂಬಿಸಿ ಬೈಕ್‌ ಕಳ್ಳತನ ಮಾಡಿದ ಆರೋಪಿತನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ಜೋಯಿಡಾ ತಾಲೂಕಿನ ಪ್ರಧಾನಿ ಯ ಹಸನಸಾಬ ರಾಜೇಸಾಬ ಅಮೀನಗಡ (36) ಬಂಧಿತ ಆರೋಪಿಯಾಗಿದ್ದು, ಈತನು ಕಣ್ಣಿಗೇರಿಯ ಕೋಳಿ ಮಾಂಸದ ಅಂಗಡಿಗೆ ಬಂದು ಖರೀದಿಸುವ ನೆಪದಲ್ಲಿ ಮಾಲೀಕ ಹುಣಶೆಟ್ಟಿಕೊಪ್ಪದ ಶಂಕರ ವಾಸುದೇವ ಗೋಂದಳಿ ಎನ್ನುವವರನ್ನು ನಂಬಿಸಿ, ಮಾಂಸವನ್ನು ಸಿದ್ದ ಪಡಿಸಿ ನಾನು ತಾಟವಾಳಕ್ಕೆ ಹೋಗಿ ಬರುತ್ತೇನೆ ಎಂದು ಪ್ಯಾಷನ್‌ ಪ್ರೋ ಬೈಕ್‌ನ್ನು … [Read more...] about ಬೈಕ್ ಕಳ್ಳನ ಬಂಧನ

. ಜೀವಂತಿಕೆಗೆ ಕಾರಣವಾದ ಕಾಡಿನ ಜೀವವೈವಿಧ್ಯನಾವುರಕ್ಷಿಸಬೇಕಾಗಿದೆ:

January 18, 2022 by Jayaraj Govi Leave a Comment

ಯಲ್ಲಾಪುರ:ಜೀವನಾನುಭವ ನೀಡುವ ಆನಂದ ವಿಶೇಷವಾದದ್ದು. ಅವಕಾಶವನ್ನು ಬಳಸಿಕೊಂಡು ಜ್ಞಾನದ ಹಸಿವನ್ನು ಹಿರಿಯ ಸಾಧಕರಿಂದಅಧ್ಯಯನದ ನೆಪದಲ್ಲಿ ಪಡೆದರೆಅದು ಶಾಶ್ವತವಾಗಿ ಆಧಾರವಾಗಬಲ್ಲದು. ಎಂದು ಪರಿಸರ ತಜ್ಞ ,ಬರಹಗಾರ ಶಿವಾನಂದ ಕಳವೆ ಹೇಳಿದರು.ಅವರು ತಾಲ್ಲೂಕಿನ ವಜ್ರಳ್ಳಿಯ ಗ್ರಾಮ ಪಂಚಾಯತ ಗ್ರಂಥಾಲಯ ಆವರಣದಲ್ಲಿ ಹಮ್ಮಿಕೊಂಡಿದ್ದ ತಿಂಗಳ ಅತಿಥಿಯ ಮಾತುಕತೆ ಮತ್ತು ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ ನಾವು ನಮ್ಮ ನಡುವಿನ ಪರಿಸರದ ಹೊರತಾಗಿ ಬದುಕಲು ಸಾಧ್ಯವೇ … [Read more...] about . ಜೀವಂತಿಕೆಗೆ ಕಾರಣವಾದ ಕಾಡಿನ ಜೀವವೈವಿಧ್ಯನಾವುರಕ್ಷಿಸಬೇಕಾಗಿದೆ:

ಜನ ಸೇವಕ ” ಡಿಜಿಟಲ್ ಸಂಚಿಕೆ ಲೋಕಾರ್ಪಣೆ

January 18, 2022 by Jayaraj Govi Leave a Comment

ಯಲ್ಲಾಪುರ : ಯಲ್ಲಾಪುರ, ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಶಿವರಾಮ ಹೆಬ್ಬಾರ್ ಅವರು ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡಿರುವ ಕಾಮಗಾರಿಗಳ ಮಾಹಿತಿಯನ್ನು ಸಾರ್ವಜನಿಕರಿಗೆ ತಲುಪಿಸುವ ಸದುದ್ದೇಶದಿಂದ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳು " ಜನ ಸೇವಕ " ಡಿಜಿಟಲ್ ಸಂಚಿಕೆಯನ್ನು ಸಿದ್ದಪಡಿಸಿದ್ದು,ಪಟ್ಟಣದ ಪಕ್ಷದ ಕಾರ್ಯಾಲಯದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್ ಹಾಗೂ ಉದ್ಯಮಿ ಬಾಲಕೃಷ್ಣ ನಾಯಕ ಅವರು ಜೊತೆಗೂಡಿ " ಜನ ಸೇವಕ ಡಿಜಿಟಲ್ … [Read more...] about ಜನ ಸೇವಕ ” ಡಿಜಿಟಲ್ ಸಂಚಿಕೆ ಲೋಕಾರ್ಪಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,357 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar