ಯಲ್ಲಾಪುರ:ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸನ್ನು ಪಡೆಯಬೇಕಾದರೆ ನಿರ್ದಿಷ್ಟ ಗುರಿಯನ್ನು ಹೊಂದಿರಬೇಕು. ಗುರಿಯನ್ನು ಬರೆದಿಟ್ಟುಕೊಂಡು ಪ್ರತಿನಿತ್ಯ ಆ ಗುರಿಯನ್ನು ತಲುಪಲು ಕಾರ್ಯ ಪ್ರವೃತ್ತರಾಗಬೇಕು. ದೇಹ ಮತ್ತು ಮನಸ್ಸಿನ ಸ್ವಾಸ್ಥö್ಯವನ್ನು ಕಾಪಾಡಿಕೊಳ್ಳಬೇಕು ಎಂದು ಮೋಟಿವೇಶನಲ್ ಆ್ಯಂಡ್ ಸ್ಕಿಲ್ ಟ್ರೇನರ್, ಯೋಗಿ ಟಾರ್ಸ್ ಪಾಯಿಂಟ್ನ ತರಬೇತುದಾರ ಯೋಗೇಶ ಶಾನಭಾಗ ಮಾತನಾಡಿದರು.ಅವರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಐಕ್ಯೂಎಸಿ, … [Read more...] about ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿ
Yellapur
ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ ಉದ್ಘಾಟನೆ
ಯಲ್ಲಾಪುರ: ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪಟ್ಟಣದ ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ, ಕಂಪ್ಯೂಟರ್ ಲ್ಯಾಬ್, ಮಕ್ಕಳ ಆಟದ ಮೈದಾನ ಹಾಗೂ ಸರ್ವ ಋತು ರಸ್ತೆಯನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.ಈ ವೇಳೆ ವೈ.ಟಿ.ಎಸ್.ಎಸ್ ಶಿಕ್ಷಣ ಸಂಸ್ಥೆಯ ವತಿಯಿಂದ ಆಡಳಿತ ಮಂಡಳಿಯವರು ಸಚಿವ ಶಿವರಾಮ ಹೆಬ್ಬಾರ್ ಅವರನ್ನು ಸನ್ಮಾನಿಸಿ ಗೌರವಿಸಿದರು.ಈ ಸಂದರ್ಭದಲ್ಲಿ ಪಂಚಾಯತ ರಾಜ್ಯ ವಿಕೇಂದ್ರೀಕರಣ ಸಮಿತಿಯ ಉಪಾಧ್ಯಕ್ಷ … [Read more...] about ವೈ.ಟಿ.ಎಸ್.ಎಸ್. ಶಿಕ್ಷಣ ಸಂಸ್ಥೆಯ ನೂತನ ಶಾಲಾ ಸಂಕೀರ್ಣ ಉದ್ಘಾಟನೆ
ಗುಳ್ಳಾಪುರ – ಹಳವಳ್ಳಿ ತಾತ್ಕಾಲಿಕ ಸೇತುವೆ ನಿರ್ಮಾಣ
ಯಲ್ಲಾಪುರ : ಕಳೆದ ವರ್ಷ ಸುರಿದ ಅತೀವ ಮಳೆಯಿಂದಾಗಿ ತಾಲೂಕಿನ ಗುಳ್ಳಾಪುರ - ಹಳವಳ್ಳಿ ಸಂಪರ್ಕಿಸುವ ಸೇತುವೆ ಕೊಚ್ಚಿ ಹೋದ ಪರಿಣಾಮ ಈ ಭಾಗದ ಸಾರ್ವಜನಿಕರ ಸಂಪರ್ಕ ಕಡಿತಕೊಂಡಿತ್ತು.ಸ್ಥಳೀಯ ಬೇಡಿಕೆಗೆ ಶೀಘ್ರವಾಗಿ ಸ್ಪಂದಿಸಿದ ಸಚಿವರಾದ ಶಿವರಾಮ ಹೆಬ್ಬಾರ್ ಅವರು 20 ಲಕ್ಷ ರೂಪಾಯಿ ವಿಶೇಷ ಅನುದಾನವನ್ನು ಮಂಜೂರಿ ಮಾಡುವ ಮೂಲಕವಾಗಿ ತಾತ್ಕಾಲಿಕ ಸೇತುವೆ ನಿರ್ಮಾಣದ ಸಹಕರಿಸಿದರು.ಸಚಿವರ ಸಹಕಾರದೊಂದಿಗೆ ಸ್ಥಳೀಯರು ಸೇರಿಕೊಂಡು ತಾತ್ಕಾಲಿಕ ಸೇತುವೆಯನ್ನು ನಿರ್ಮಾಣ … [Read more...] about ಗುಳ್ಳಾಪುರ – ಹಳವಳ್ಳಿ ತಾತ್ಕಾಲಿಕ ಸೇತುವೆ ನಿರ್ಮಾಣ
ಜನಗಣತಿಯಲ್ಲಿ ವನವಾಸಿಗಳನ್ನು ಹಿಂದು ಎಂದು ಪರಿಗಣಿಸಬೇಕು
ಯಲ್ಲಾಪುರ:ಗಿರಿಜನರ ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸಲು ಸಮಾಜದ ಜತೆ ಇರುತ್ತೇನೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಪಟ್ಟಣದ ಎಪಿಎಂಸಿ ರೈತ ಭವನದಲ್ಲಿ ಬುಧವಾರ ಗಿರಿಜನ ಸುರಕ್ಷಾ ವೇದಿಕೆ ಹಮ್ಮಿಕೊಂಡಿದ್ದ ಘಟ್ಟದ ಮೇಲಿನ ತಾಲೂಕುಗಳ ಗಿರಿಜನ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಅರಣ್ಯ ಹಕ್ಕು ಕಾಯ್ದೆಯಡಿ ಅತಿಕ್ರಮಣದಾರರಿಗೆ ಹಕ್ಕುಪತ್ರ ನೀಡಲು ಇದ್ದ ತಾಂತ್ರಿಕ ತೊಂದರೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದೆ. … [Read more...] about ಜನಗಣತಿಯಲ್ಲಿ ವನವಾಸಿಗಳನ್ನು ಹಿಂದು ಎಂದು ಪರಿಗಣಿಸಬೇಕು
ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ಆನಂದದ ಅನುಭೂತಿ ಆಗುತ್ತದೆ.
ಯಲ್ಲಾಪುರ : ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ನಿಜವಾದ ಆನಂದದ ಅನುಭೂತಿ ಆಗುತ್ತದೆ. ಇದರಿಂದ ನಮ್ಮ ಪರಿಮಿತಿಯನ್ನು ಮೀರಿ ಪರಿಸರದಲ್ಲಿ ಭ್ರಾತೃತ್ವ ಪಸರಿಸಲು ಸಾಧ್ಯವಾಗುತ್ತದೆ ಮಾನವ ವಿಶ್ವಮಾನವ ಆಗುವ ಸಂದೇಶವನ್ನು ವಿವೇಕಾನಂದರ ಜೀವನ ನಮಗೆ ಕಲಿಸುತ್ತದೆ ಎಂದು ಕರೊಡೊಳ್ಳಿ ಗೋವರ್ಧನ ಗೋ ಸೇವಾ ಸಮಿತಿ ಕಾರ್ಯದರ್ಶಿವಿದ್ವಾನ್ ಗಣಪತಿ ಭಟ್ಟ ಕೋಲಿ ಬೇಣ ಹೇಳಿದರು.ಅವರು ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ ಟ್ರಸ್ಟ್ ಆಶ್ರಯದಲ್ಲಿ ಪಟ್ಟಣದ ಅಡಿಕೆ ಭವನದಲ್ಲಿ … [Read more...] about ಅಂತರಂಗದಲ್ಲಿ ವಿವೇಕ ಜಾಗೃತವಾದಾಗ ಆನಂದದ ಅನುಭೂತಿ ಆಗುತ್ತದೆ.


