• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಇಂದು ನಿತ್ಯವಿದು ಪರಿವರ್ತನ”ಕೃತಿ ಬಿಡುಗಡೆ

January 11, 2022 by Jayaraj Govi Leave a Comment

ಯಲ್ಲಾಪುರ: ಅಂಕಣಕಾರ್ತಿ ದಿವ್ಯಾ ಹೆಗಡೆ ಕಬ್ಬಿನಗದ್ದೆ ಅವರ ಚೊಚ್ಚಲ ಪುಸ್ತಕ ನಿತ್ಯವಿದು ಪರಿವರ್ತನ"ಬಿಡುಗಡೆಗೆ ಸಿದ್ಧಗೊಂಡಿದೆ.ಪಟ್ಟಣದ ನಾಯ್ಕನಕೆರೆಯ ಶಾರದಾಂಬಾ ದೇವಿ ಸನ್ನಿಧಿಯಲ್ಲಿ   ಈ ಪುಸ್ತಕವನ್ನು ಬುಧವಾರ ಸಂಜೆ 5 ಗಂಟೆಗೆಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಲೋಕಾರ್ಪಣೆ ಮಾಡಲಿದ್ದಾರೆ. ಕನ್ನಡ ಸಾಹಿತ್ಯ ಅಕಾಡೆಮಿ ಸದಸ್ಯ ಹಾಗೂ ಲೇಖಕ ಸಂತೋಷ್ ತಮ್ಮಯ್ಯ   ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕೃಷಿ ಹಾಗೂ ಪರಿಸರ ಬರಹಗಾರ ಶಿವಾನಂದ … [Read more...] about ಇಂದು ನಿತ್ಯವಿದು ಪರಿವರ್ತನ”ಕೃತಿ ಬಿಡುಗಡೆ

ಕಮಲ ಟ್ರೋಫಿ ಲೇದರ್ ಬಾಲ್  ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

January 11, 2022 by Jayaraj Govi Leave a Comment

ಯಲ್ಲಾಪುರ, :  ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್  ಪಟ್ಟಣದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ, ಯುವ ಮೋರ್ಚಾ ಯಲ್ಲಾಪುರ ಹಾಗೂ ಗ್ರಾಮದೇವಿ ಸ್ಪೋರ್ಟ್ಸ್ ಕ್ಲಬ್ ಕಿರವತ್ತಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ " ಕಮಲ ಟ್ರೋಫಿ " ತಾಲೂಕಾ ಮಟ್ಟದ ಲೇದರ್ ಬಾಲ್  ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ, ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದರು.ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್. ಗಾಂವ್ಕರ್, ಪ್ರಧಾನ ಕಾರ್ಯದರ್ಶಿ  ಪ್ರಸಾದ … [Read more...] about ಕಮಲ ಟ್ರೋಫಿ ಲೇದರ್ ಬಾಲ್  ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

January 11, 2022 by Jayaraj Govi Leave a Comment

ಯಲ್ಲಾಪುರ :ಜನವರಿ 12 ವಿವೇಕಾನಂದ ಜಯಂತಿ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಪಟ್ಟಣದ ಅಡಿಕೆ ಭವನದಲ್ಲಿ ಪತಂಜಲಿ ಯೋಗ ಸಮಿತಿ ಭಾರತ ಸ್ವಾಭಿಮಾನ್ ಟ್ರಸ್ಟ್,  ಯಲ್ಲಾಪುರ ಉತ್ತರ ಕನ್ನಡ  ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ವಿದ್ವಾನ್ ಗಣಪತಿ ಭಟ್ಟ ಕೋಲಿ ಬೇಣಸಂಸ್ಕೃತ ವಿದ್ವಾಂಸರು ಹಾಗೂ ಕಾರ್ಯದರ್ಶಿಗಳು ಗೋವರ್ಧನ ಗೋ ಸೇವಾ ಸಮಿತಿ ಕರಡೊಳ್ಳಿ ಯಲ್ಲಾಪುರ ಇವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ … [Read more...] about ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

ಯಲ್ಲಾಪುರ ದಲ್ಲಿ 9 ಜನರಿಗೆ ಕೊರೊನಾ

January 10, 2022 by Jayaraj Govi Leave a Comment

ಯಲ್ಲಾಪುರ :ಸೋಮವಾರ ತಾಲೂಕಿನ 9 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆದೇಹಳ್ಳಿ 1,ವಜ್ರಳ್ಳಿ 1, ಯಲ್ಲಾಪುರ, ನಂದೋಳ್ಳಿ ವ್ಯಾಪ್ತಿಯ 7 ಜನ ಸೇರಿದಂತೆ 9 ಜನರಿಗೆ ಸೋಂಕು ದೃಢಪಟ್ಟಿದ್ದು,ಒಟ್ಟು 12 ಸಕ್ರಿಯ ಪ್ರಕರಣವಿದ್ದು, ಇಬ್ಬರು ಗುಣಮುಖರಾಗಿದ್ದಾರೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ ತಿಳಿಸಿದ್ದಾರೆ.ಇಲ್ಲಿಯವರೆಗೂ ಒಟ್ಟು 4179 ಕೊವಿಡ್ ಪಾಸಿಟಿವ್ ಬಂದಿದೆ. 4127 ಜನ ಗುಣಮುಖರಾಗಿದ್ದಾರೆ. ಇದುವರೆಗೂ 40 ಜನ ಮೃತಪಟ್ಟಿದ್ದಾರೆ. ಇಂದು 576 ಜನರ … [Read more...] about ಯಲ್ಲಾಪುರ ದಲ್ಲಿ 9 ಜನರಿಗೆ ಕೊರೊನಾ

ಸಚಿವ ಹೆಬ್ಬಾರರಿಂದ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವ ಭರವಸೆ

January 10, 2022 by Jayaraj Govi Leave a Comment

ಯಲ್ಲಾಪುರ : ರಾಜ್ಯ ಸರಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರ ಸಮಸ್ಯೆಗಳ ಬಗ್ಗೆ ಸರಕಾರಕ್ಕೆ ಸಂಪೂರ್ಣ ಅರಿವಿದ್ದು ಅದನ್ನು ಸಹಾನುಭೂತಿಯಿಂದ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವದಾಗಿ ಸಚಿವ ಶಿವರಾಮ ಹೆಬ್ಬಾರ ಭರವಸೆ ನೀಡಿದರು., ಅತಿಥಿ ಉಪನ್ಯಾಸಕರ ಪರವಾಗಿ ವಿನಂತಿ ಮಾಡಿದ ಯಲ್ಲಾಪುರ ಪದವಿ ಕಾಲೇಜಿನ ಅಭಿವೃದ್ಧಿ ಸಮಿತಿ ಸದಸ್ಯರ ತಂಡದ ಜೊತೆಗೆ ಸಚಿವರು ವಿಸ್ತ್ರತ ಚರ್ಚೆ ನಡೆಸಿದರು. ಉಪನ್ಯಾಸಕರ ಬೇಡಿಕೆ ನ್ಯಾಯಯುತವಾಗಿದ್ದು … [Read more...] about ಸಚಿವ ಹೆಬ್ಬಾರರಿಂದ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸುವ ಭರವಸೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,358 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar