• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವೇದವೆಂದರೆ ಜ್ಞಾನ ಅದನ್ನು ಪಡೆದುಕೊಳ್ಳುವ ಅರ್ಹತೆ ಎಲ್ಲರಿಗೂ ಇರುತ್ತದೆ.

August 26, 2022 by Jayaraj Govi Leave a Comment

ಯಲ್ಲಾಪುರ: ಲಲಿತ ಅಷ್ಟೋತ್ತರವನ್ನು ಪ್ರತಿನಿತ್ಯ ಪಠಿಸುವದರಿಂದ ದಿವ್ಯಾನುಭೂತಿ ದೊರೆಯುತ್ತದೆ. ಅರಿ಼ಷಿಣ ಕುಂಕುಮ ಕಾರ್ಯಕ್ರಮ ಮೂಲಕ ಅಧ್ಯಾತ್ಮಿಕವನ್ನು ,ನಮ್ಮ ಸಂಸ್ಕೃತಿಯ ಸಕಾರಾÀತ್ಮಕ ಮೌಲ್ಯವನ್ನು ಪಸರಿಸುವ ಕಾರ್ಯವಾಗುತ್ತಿದೆ ಎಂದು ಉಮ್ಮಚಗಿಯ ಸಂಸ್ಕೃತ ವiಹಾವಿದ್ಯಾಲಯದ ನಿವೃತ್ತ ಪ್ರಾಚಾರ್ಯೆ ಶರಾವತಿ ಭಟ್ಟ ಹೇಳಿದರು.ಅವರು ಪಟ್ಟಣದ ಗ್ರಾಮದೇವಿ ದೇವಸ್ಥಾನದಲ್ಲಿ ವಿಶ್ವ ಹಿಂದೂ ಪರಿಷತ್, ವಿಹಿಂಪಮಾತೃಮAಡಳಿ ವತಿಯಿಂದ ಹಮ್ಮಿಕೊಂಡಿದ್ದ ಸಮೂಹಿಕ ಅರಿಷಿಣ ಕುಂಕುಮ … [Read more...] about ವೇದವೆಂದರೆ ಜ್ಞಾನ ಅದನ್ನು ಪಡೆದುಕೊಳ್ಳುವ ಅರ್ಹತೆ ಎಲ್ಲರಿಗೂ ಇರುತ್ತದೆ.

ಸೇತುವೆ ದಾಟುವ ವೇಳೆ ಕೊಚ್ಚಿ ಹೋದ ಲಾರಿ; ಐವರ ರಕ್ಷಣೆ, ಒಬ್ಬನಿಗಾಗಿ ಹುಡುಕಾಟ

August 25, 2022 by Deepika Leave a Comment

ಯಲ್ಲಾಪುರ : ತಾಲೂಕಿನ ಪಣಸಗುಳಿ ಸೇತುವೆ ದಾಟುವ ವೇಳೆ ಲಾರಿಯೊಂದು ನದಿ ನೀರಿಗೆ ಕೊಚ್ಚಿ ಹೋಗಿ ಭಾರಿ ಅವಘಡ ನಡೆದಿದೆ. ಘಟನೆಯಲ್ಲಿ ಐವರು ರಕ್ಷಣೆಯಾಗಿದ್ದರೆ. ಇನ್ನೋರ್ವ ನಾಪತ್ತೆಯಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.ತಾಲೂಕಿನ ಅರಬೈಲ್ ಸಮೀಪ ಹರಿಯುವ ಗಂಗಾವಳಿ ನದಿಗೆ ಅಡ್ಡಲಾಗಿ ಪಣಸಗುಳಿ ಸೇತುವೆ ನಿರ್ಮಿಸಲಾಗಿದೆ. ಮಳೆಯಿಂದಾಗಿ ಗಂಗಾವಳಿ ನದಿಯಲ್ಲಿ ನೀರು ಹೆಚ್ಚಿದ್ದ ಕಾರಣ ಸೇತುವೆಯ ಮೇಲೆ ನೀರು ಹರಿಯುತ್ತಿತ್ತು. ಈ ವೇಳೆ ಚಿರೇಕಲ್ಲು ಅನ್ … [Read more...] about ಸೇತುವೆ ದಾಟುವ ವೇಳೆ ಕೊಚ್ಚಿ ಹೋದ ಲಾರಿ; ಐವರ ರಕ್ಷಣೆ, ಒಬ್ಬನಿಗಾಗಿ ಹುಡುಕಾಟ

ಪ್ರಗತಿವಿದ್ಯಾಲಯದವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

August 24, 2022 by Jayaraj Govi Leave a Comment

ಯಲ್ಲಾಪುರ :ತಾಲೂಕಿನ ಭರತ ನಹಳ್ಳಿಯ ಪ್ರಗತಿ ವಿದ್ಯಾಲಯದ ವಿದ್ಯಾರ್ಥಿಗಳುವಿಜ್ಞಾನ ರಸಪ್ರಶ್ನೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ.ಯಲ್ಲಾಪುರದ ಹೋಲಿ ರೋಜರಿ ಪ್ರೌಢಶಾಲೆಯಲ್ಲಿ ನಡೆದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, , ಸಾರ್ವಜನಿಕ ಶಿಕ್ಷಣ ಇಲಾಖೆ, ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್, ಸಿ.ವಿ. ರಾಮನ್‌ ವಿಜ್ಞಾನ ರಸ ಪ್ರಶ್ನೆ-2022ರ ಸ್ಪರ್ಧೆಯಲ್ಲಿ ಪ್ರಗತಿ ವಿದ್ಯಾಲಯ ಭರತನಹಳ್ಳಿ ಪ್ರೌಢ ಶಾಲೆಯ … [Read more...] about ಪ್ರಗತಿವಿದ್ಯಾಲಯದವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ.

ಅ 24 ರಂದು ಗ್ರಾಮದೇವಿ ದೇವಸ್ಥಾನ ದಲ್ಲಿ ಅರಿಶಿಣ ಕುಂಕುಮಕಾರ್ಯಕ್ರಮ

August 23, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಶ್ರೀ ಗ್ರಾಮದೇವಿ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷತ್, ವಿ.ಹಿಂ.ಪ. ಮಾತೃ ಮಂಡಳಿ ವತಿಯಿಂದ ಇಂದು ( ಅ ೨೪ ) ರಂದು ಸಂಜೆ ೩ ಗಂಟೆಗೆ ೧೫ ನೇ ವರ್ಷದ ಶ್ರಾವಣ ಮಾಸದ ಸಾಮೂಹಿಕ ಅರಶಿಣ ಕುಂಕುಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮುಖ್ಯ ವಕ್ತಾರರಾಗಿ ಉಮ್ಮಚಗಿಯ ಸಂಸ್ಕೃತ ವಿದ್ಯಾಲಯ ನಿವೃತ್ತ ಪ್ರಾಚಾರ್ಯೆ ವಿದುಷಿ ಶರಾವತಿಭಟ್ಟ ಇವರು ಆಗಮಿಸಲಿದ್ದಾರೆ. ಇದೆ ಸಂದರ್ಭದಲ್ಲಿ ನೂರಾರು ಹೆರಿಗೆ ಮಾಡಿಸಿರುವ ಸೂಲಗಿತ್ತಿ ಶಕುಂತಲಾ ಶಂಕರ ಬೇಟಗೇರಿ ಅವರನ್ನು … [Read more...] about ಅ 24 ರಂದು ಗ್ರಾಮದೇವಿ ದೇವಸ್ಥಾನ ದಲ್ಲಿ ಅರಿಶಿಣ ಕುಂಕುಮಕಾರ್ಯಕ್ರಮ

ಲಯನ್ಸ್ ಕ್ಲಬ್ ನಿಂದ ಬಾಲ ಗೋಪಾಲ ಸ್ಪರ್ಧೆ : ಬಹುಮಾನ ವಿತರಣೆ

August 22, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ವೇದ ವ್ಯಾಸ ಸಭಾಭವನದಲ್ಲಿ  ಲಯನ್ಸ ಕ್ಲಬ್ ವತಿಯಿಂದ  ಕೃಷ್ಣ ಜನ್ಮಾಷ್ಟಮಿಅಂಗವಾಗಿ ಅಯೋಜಿಸಿದ್ದ  ಬಾಲಗೋಪಾಲ,ರಾಧಾ ಕೃಷ್ಣ ವೇಷ ಸ್ಪರ್ಧಾಕಾರ್ಯಕ್ರಮವನ್ನು  ಪಟ್ಟಣ ಪಂಚಾಯತಿ ಅಧ್ಯಕ್ಷೆ ಸುನಂದಾದಾಸ ಉದ್ಘಾಟಿಸಿ ಮಾತನಾಡಿ ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಸಂಸ್ಕಾರ ,ಸಂಸ್ಕೃತಿUಳನ್ನು ಮೈಗೂಡಿಸಿಕೊಳ್ಳಲು ಪ್ರೇರಕವಾಗುತ್ತದೆಯಲ್ಲದೇ ಸಭಾ ಕಂಪನವನ್ನು ಹೋಗಲಾಡಿಸುತ್ತದೆ ಎಂದರು.ಪಟ್ಟಣ ಪಂಚಾಯತ ಉಪಾಧ್ಯಕ್ಷೆ ಶ್ಯಾಮಿಲಿ ಪಾಠಣಕರ ಮಾತನಾಡಿ … [Read more...] about ಲಯನ್ಸ್ ಕ್ಲಬ್ ನಿಂದ ಬಾಲ ಗೋಪಾಲ ಸ್ಪರ್ಧೆ : ಬಹುಮಾನ ವಿತರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar