ಯಲ್ಲಾಪುರ: ಪಟ್ಟಣದ ತಾಲೂಕ ಪಂಚಾಯತ ಸಭಾಭವನದಲ್ಲಿ ಸಾಮಾನ್ಯ ಸಭೆ ಹಾಗೂ ಮಾಸಿಕ ಕೆಡಿಪಿ ಸಭೆಯು ತಾಲೂಕ ಪಂಚಾಯತ ಆಡಳಿತಾಧಿಕಾರಿ ನಟರಾಜ್ ಟಿ.ಎಚ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ತಾಲೂಕ ಆರೋಗ್ಯಾಧಿಕಾರಿ ಡಾ. ನರೇಂದ್ರ ಪ್ರಪ್ರಥಮವಾಗಿ ಎಲ್ಲ ಇಲಾಖೆಯವರು ಕೋವಿಡ್ ಮೂರನೇ ಅಲೆಯನ್ನು ತಡೆಯಲು ಆರೋಗ್ಯ ಇಲಾಖೆಗೆ ಸಹಕಾರ ನೀಡಬೇಕು. ಮೂರನೇ ಅಲೆ ಎದರಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಯಾವುದೇ ರೀತಿಯ ಜ್ವರ ಕಾಣಿಸಿಕೊಂಡರೂ ನಿಷ್ಕಾಳ್ಜಿತನ ತೋರದೆ, ಸರ್ಕಾರಿ ಆಸ್ಪತ್ರೆಗೆ … [Read more...] about ತಾಲೂಕ ಪಂಚಾಯತ ಸಾಮಾನ್ಯ ಸಭೆ:ಮೂರನೇ ಅಲೆ ಎದುರಿಸಲು ಸಿದ್ದತೆ
Yellapur
ನಮ್ಮ ಜೀವನವನ್ನು ಹೊಸತನಕ್ಕೆ ಒಡ್ಡಿಕೊಂಡರೆ ಆತ್ಮ ಸಂತೃಪ್ತಿ ಇರುತ್ತದೆ
ಯಲ್ಲಾಪುರ: ಹೊಸ ವರ್ಷದಲ್ಲಿ ನಮ್ಮ ಜೀವನವನ್ನು ಹೊಸತನಕ್ಕೆ ಒಡ್ಡಿಕೊಂಡರೆ ಆತ್ಮ ಸಂತೃಪ್ತಿ ಚೆನ್ನಾಗಿರುತ್ತದೆ. ಈ ದಿಶೆಯಲ್ಲಿ ಈಶ್ವರಿ ವಿದ್ಯಾಲಯದಂತಹ ಅಧ್ಯಾತ್ಮ ಕೇಂದ್ರಗಳಲ್ಲಿ ನಮ್ಮ ಮನಸ್ಸನ್ನು ಪರಮಾತ್ಮನೆಡೆಗೆ ಯಾವ ರೀತಿ ಜೋಡಿಸಬೇಕು ಎಂಬುದನ್ನು ತಿಳಿಸಿಕೊಡುವ ಮೂಲಕ ಪ್ರತಿಯೊಬ್ಬರ ಧರ್ಮ ಮಾರ್ಗದಲ್ಲಿ ಮುನ್ನಡೆಯಲು ಪ್ರೇರೆಪಿಸುತ್ತದೆ. ಎಂದು ಬ್ರಹ್ಮಕುಮಾರಿ ಶಿವಲೀಲಕ್ಕ ಹೇಳಿದರು. ಅವರು ಪಟ್ಟಣದ ಶಾರದಾಗಲ್ಲಿಯ ಪ್ರಜಾಪಿತ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ … [Read more...] about ನಮ್ಮ ಜೀವನವನ್ನು ಹೊಸತನಕ್ಕೆ ಒಡ್ಡಿಕೊಂಡರೆ ಆತ್ಮ ಸಂತೃಪ್ತಿ ಇರುತ್ತದೆ
ಸಂಪೂರ್ಣ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಗೆ ತೇಪೆ ಕಾರ್ಯ
ಯಲ್ಲಾಪುರ: ತಾಲೂಕಿನ ಅರಬೈಲ್ ಹಾಗೂ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ಸಂಪೂರ್ಣ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಗೆ ಅಂತೂ ತೇಪೆ ಕಾರ್ಯ ಭರದಿಂದ್ ಸಾಗಿದೆ.ಹೆದ್ದಾರಿಯಲ್ಲಿನ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಇಲಾಖೆ ಆರಂಭಿಸಿದೆ.ಆರತಿಬೈಲ್ ಘಟ್ಟದಲ್ಲಿ ಹಾಗೂ ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ ತೀರಾ ಹಾಳಾಗಿ ರಸ್ತೆ ತುಂಬಾಕಿತ್ತು ಹೋಗಿ ಗುಂಡಿಗಳ ಬಿಡಾಗಿದ್ದ ,ಪರಿಣಾಮ ವಾಹನಗಳ ಸವಾರರು ತೊಂದರೆ ಅನುಭವಿಸುವಂತಾಗಿತ್ತು. ರಸ್ತೆ ಹದಗೆಟ್ಟ ಕಾರಣದಿಂದ … [Read more...] about ಸಂಪೂರ್ಣ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿಗೆ ತೇಪೆ ಕಾರ್ಯ
ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ
ಯಲ್ಲಾಪುರ: ರೂಪಾಂತರಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಕಾರಣ ಈ ರೋಗದ ಕುರಿತು ಯಾರೂ ನಿರ್ಲಕ್ಷ ಮಾಡುವಂತಿಲ್ಲ. ಕೋವಿಡ್ ತಡೆಗೆ ಸರ್ಕಾರ ನಿರಂತರವಾಗಿ ಪ್ರಯತ್ನಿಸುತ್ತಿದ್ದು ಸಾರ್ವಜನಿಕರು ಸಹಕರಿಸಬೇಕಿದೆ ಎಂದು ವಜ್ರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಸುರೇಶ ಹಂಜಗಿ ಮನವಿ ಮಾಡಿದರು. ಅವರು ಇಡಗುಂದಿಯ ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಮಕ್ಕಳಿಗಾಗಿ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನ ಕಾರ್ಯಕ್ರಮದಲ್ಲಿ … [Read more...] about ವಿಶ್ವದರ್ಶನ ಪ್ರೌಢಶಾಲೆಯಲ್ಲಿ ಕೋವಿಡ್ ಲಸಿಕಾ ಅಭಿಯಾನ
ನಿಷ್ಠಾವಂತ ಕಾರ್ಯಕರ್ತರು ಜೆಡಿಎಸ್ ನಲ್ಲಿಯೇ ಇದ್ದಾರೆ :ಮಿರ್ಜಾನಕರ್
ಯಲ್ಲಾಪುರ: ಇದೀಗ ಪೂರ್ಣ ಪ್ರಮಾಣದಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವ ದಿಶೆಯಲ್ಲಿ ಹಳೆಯ ಸಮಿತಿಗಳನ್ನು ವಿಸರ್ಜಿಸಿ ನೂತನ ಪದಾಧಿಕಾರಿಗಳನ್ನು ನೇಮಿಸಲಾಗಿದೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾ ಕಾರ್ಯಾಧ್ಯಕ್ಷ ಮುನಾಪ್ ಮಿರ್ಜಾನಕರ್ ಹೇಳಿದರು.ಅವರು ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ , . ವಿವಿಧ ಕಾರಣಗಳಿಂದ ಪಕ್ಷ ಹಿನ್ನೆಡೆ ಅನುಭವಿಸಿದ್ದ ಹಿನ್ನೆಲೆಯಲ್ಲಿ ತಟಸ್ಥವಾಗಿದ್ದು,ಸದ್ಯದಲ್ಲಿಯೇ ಪೂರ್ಣ ಪ್ರಮಾಣದ ಸಮಿತಿ ರಚಿಸಲಾಗುವುದು. ಚುನಾವಣೆ ಬಂದಾಗ … [Read more...] about ನಿಷ್ಠಾವಂತ ಕಾರ್ಯಕರ್ತರು ಜೆಡಿಎಸ್ ನಲ್ಲಿಯೇ ಇದ್ದಾರೆ :ಮಿರ್ಜಾನಕರ್




