ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸೋಮವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಅವರು, ಉತ್ತರಕನ್ನಡ ಜಿಲ್ಲೆಯಾದ್ಯಂತ 15 ರಿಂದ 18 ವರ್ಷದೊಳಗಿನ 70 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ, ಕೋವಿಡ್ ಮುಕ್ತ ಸಮಾಜ ನಿರ್ಮಾಣ ಮಾಡುವುದೆ … [Read more...] about 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
Yellapur
ಪೊಲೀಸ್ ಸಿಬ್ಬಂದಿಗಳಿಂದ ಯೋಗಾಭ್ಯಾಸ
ಯಲ್ಲಾಪುರ: ಪಟ್ಟಣದ ಪೊಲೀಸ್ ಸ್ಟೇಷನ್ ನಲ್ಲಿ ಅಧಿಕಾರಿ ಮತ್ತ ಸಿಬ್ಬಂದಿಗಳಿಗೆ ಯೋಗಾಭ್ಯಾಸದ ಕುರಿತು ಕಾರ್ಯಾಗಾರ ನಡೆಯಿತು.ಅಂತರಾಷ್ಟ್ರೀಯ ಯೋಗ ಶಿಕ್ಷಕ ಹಾಗೂ ಬ್ರೇನ್ ಯೋಗಿ ಎಂದೇ ಹೆಸರುವಾಸಿಯಾಗಿರುವ ಶ್ರೀನಿವಾಸ್ ಗುರೂಜಿ ಅವರು ಒತ್ತಡವನ್ನು ನಿಯಂತ್ರಿಸುವ ಬಗ್ಗೆ ಸುಲಭ ಯೋಗಾಸನಗಳ ಕುರಿತು ಪ್ರಾತ್ಯಕ್ಷಿಕೆ ನೀಡಿ ಸವಿಸ್ತಾರವಾಗಿ ತಿಳಿಸಿದರು.ಸಿ.ಪಿ.ಐ. ಸುರೇಶ ಯಳ್ಳೂರ್ ಮಾರ್ಗದರ್ಶನದಲ್ಲಿ ಕಾರ್ಯಾಗಾರ ಏರ್ಪಡಿಸಲಾಗಿತ್ತು. ಪಿ.ಎಸ್.ಐ. ಪ್ರಿಯಾಂಕಾ ನ್ಯಾಮಗೌಡ … [Read more...] about ಪೊಲೀಸ್ ಸಿಬ್ಬಂದಿಗಳಿಂದ ಯೋಗಾಭ್ಯಾಸ
ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಯಲ್ಲಾಪುರ : ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಸೋಮವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಚಾಲನೆ ನೀಡಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದಅವರು, ಉತ್ತರಕನ್ನಡ ಜಿಲ್ಲೆಯಾದ್ಯಂತ 15 ರಿಂದ 18 ವರ್ಷದೊಳಗಿನ 70 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ, ಕೋವಿಡ್ ಮುಕ್ತ ಸಮಾಜ ನಿರ್ಮಾಣ ಮಾಡುವುದೆ … [Read more...] about ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಚಿವ ಹೆಬ್ಬಾರ್ ಚಾಲನೆ
ಅಪಘಾತ ಕ್ಕೆ ದಾರಿ ಈ ರಾಷ್ಟೀಯ ಹೆದ್ದಾರಿ : ಅರಬೈಲ್ ಘಟ್ಟ ದಲ್ಲಿ ಧೂಳಿನ ಅಭಿಷೇಕ
ಯಲ್ಲಾಪುರ : ತಾಲೂಕಿನಲ್ಲಿ ವರ್ಷವಿಡೀ ಸುರಿದ ಭಾರಿ ಮಳೆಗೆ ಎಲ್ಲ ಭಾಗದ ರಸ್ತೆಗಳು ಹಾನಿಗೊಳಗಾಗಿದ್ದು, ಪ್ರಮುಖವಾಗಿ ಕರಾವಳಿಯನ್ನು ಉತ್ತರ ಕರ್ನಾಟಕ ಭಾಗದೊಂದಿಗೆ ಬೆಸೆಯುವ ಕೊಂಡಿಯಾಗಿರುವ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಆರತಿಬೈಲ್ ಘಟ್ಟದಿಂದ ಅರಬೈಲ್ ಘಟ್ಟದ ವರೆಗೆ ರಸ್ತೆಯು ಈ ಬಾರಿಯ ಮಳೆಗಾಲದಲ್ಲಾದ ಭೂಕುಸಿತದಿಂದಾಗಿ ಸಂಪೂರ್ಣ ಹಾಳಾಗಿದ್ದು, ಈವರೆಗೂ ದುರಸ್ಥಿ ಕಾರ್ಯಕ್ಕೆ ಆಗದಿರುವುದು ಸಾರ್ವಜನಿಕರ ಹಾಗೂ ಪ್ರಯಾಣಿಕರ ಆಕ್ರೋಶ ಕ್ಕೆ … [Read more...] about ಅಪಘಾತ ಕ್ಕೆ ದಾರಿ ಈ ರಾಷ್ಟೀಯ ಹೆದ್ದಾರಿ : ಅರಬೈಲ್ ಘಟ್ಟ ದಲ್ಲಿ ಧೂಳಿನ ಅಭಿಷೇಕ
ಅತಿಥಿ ಉಪನ್ಯಾಸಕರಿಂದ ಬೇಡಿಕೆ ಈಡೇರುಸುವಂತೆ ಸಚಿವ ಶಿವರಾಮ ಹೆಬ್ಬಾರರಿಗೆ ಮನವಿ
ಯಲ್ಲಾಪುರ : ತಾಲೂಕಿನ ಅತಿಥಿ ಉಪನ್ಯಾಸಕರು ತಮ್ಮ ಬೇಡಿಕೆ ಈಡೇರುಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರರಿಗೆ ಯಲ್ಲಾಪುರ ದಲ್ಲಿ ಮನವಿ ಸಲ್ಲಿಸಿದರು.ಮನವಿಯಲ್ಲಿ ಕರ್ನಾಟಕ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸುಮಾರು 14,000 ಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಸಕರು ಅತ್ಯಂತ ಕಡಿಮೆ ಗೌರವಧನದಲ್ಲಿ (11,000 ಹಾಗೂ 13,000) ಹಲವಾರು ವರ್ಷಗಳಿಂದ ಸೇವೆಸಲ್ಲಿಸುತ್ತಿದ್ದೇವೆ.ಈ ಎಲ್ಲಾ ಅತಿಥಿ ಉಪನ್ಯಾಸಕರು ಸೇವಾಭದ್ರತೆಗಾಗಿ ಮತ್ತು ವೇತನ … [Read more...] about ಅತಿಥಿ ಉಪನ್ಯಾಸಕರಿಂದ ಬೇಡಿಕೆ ಈಡೇರುಸುವಂತೆ ಸಚಿವ ಶಿವರಾಮ ಹೆಬ್ಬಾರರಿಗೆ ಮನವಿ



