• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಪಟ್ಟಣ ಪಂಚಾಯತಿಯ  ಸಭೆ: ಸ್ಮಶಾನಗಳ ಅಭಿವೃದ್ಧಿಗೆ ಹಣ ವಿನಿಯೋಗಕ್ಕೆ ನಿರ್ಣಯ

January 2, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣ ಪಂಚಾಯತಿಯ ಸಾಮಾನ್ಯ  ಸಭೆ ಅಧ್ಯಕ್ಷೆ ಸುನಂದಾ ದಾಸ್ ಅಧ್ಯಕ್ಷತೆಯಲ್ಲಿ ಪಟ್ಟಣ ಪಂಚಾಯತಿ ಸಭಾಭವನದಲ್ಲಿ,  ನೂತನ ಮುಖ್ಯಾಧಿಕಾರಿ ಸಂಗನಬಸಯ್ಯ ಅವರ ಉಪಸ್ಥಿತಿಯಲ್ಲಿ ನಡೆಯಿತು.ತರಕಾರಿ ಮಾರುಕಟ್ಟೆಯನ್ನು ಸುಸಜ್ಜಿತಗೊಳಿಸಿ ವ್ಯಾಪಾರಿಗಳಿಗೆ ಮಾರಾಟಕ್ಕೆ ಟೆಂಡರ್ ಮೂಲಕ ಅಂಗಡಿಗಳನ್ನು ಆದಷ್ಟು ಬೇಗ ಒದಗಿಸಿ, ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವುದುನ್ನು ತಡೆಯಬೇಕೆಂದು ಸದಸ್ಯ ರಾಧಾಕೃಷ್ಣ ನಾಯ್ಕ ಸೂಚಿಸಿದರು.ಪಟ್ಟಣದಲ್ಲಿ ಹೆಚ್ಚುತ್ತಿರುವ ಹಂದಿಗಳನ್ನು … [Read more...] about ಪಟ್ಟಣ ಪಂಚಾಯತಿಯ  ಸಭೆ: ಸ್ಮಶಾನಗಳ ಅಭಿವೃದ್ಧಿಗೆ ಹಣ ವಿನಿಯೋಗಕ್ಕೆ ನಿರ್ಣಯ

ನೈಟ್ ಕರ್ಪೂಯು ಎಫೆಕ್ಟ್ :ಬಿಕೋ ಎನ್ನುತ್ತಿರುವ ರಸ್ತೆಗಳು

January 1, 2022 by Jayaraj Govi Leave a Comment

ಯಲ್ಲಾಪುರ : ತಾಲೂಕಿನಲ್ಲಿ ಹೊಸ ವರ್ಷಚಾರಣೆ ಗೆ ನಿಯಮ ಹೇರಿ ನೈಟ್ ಕರ್ಪೂಯು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗಿದೆ.  ಪಟ್ಟಣದಾದ್ಯಂತ ಪೊಲೀಸ್ ವಾಹನದಲ್ಲಿ ಧ್ವನಿವರ್ಧಕ ಬಳಸಿ ಹೋಟೆಲ್, ಅಂಗಡಿ-ಮುಗ್ಗಟ್ಟು ಹಾಗೂ ಇನ್ನಿತರೆ ವ್ಯವಹಾರಗಳನ್ನು ನಡೆಸುವವರಿಗೆ ನೈಟ್ ಕರ್ಮ್ಯೂ ಕುರಿತು ಎಚ್ಚರಿಕೆ ಸಂದೇಶ  ಸಾರಿದರು.ರಾತ್ರಿ 8ಗಂಟೆಯಿಂದಲೇ ನೈಟ್ ಕರ್ಮ್ಯೂ ಜಾರಿಯಾಗಿದ್ದರಿಂದ ಕೆಲವು ಹೋಟೆಲ್ ಹಾಗೂ ಅಂಗಡಿಗಳು, ಸಂಚರಿಸುತ್ತಿದ್ದ ದ್ವಿಚಕ್ರ ವಾಹನ ಸವಾರರು, ಇನ್ನಿತರ … [Read more...] about ನೈಟ್ ಕರ್ಪೂಯು ಎಫೆಕ್ಟ್ :ಬಿಕೋ ಎನ್ನುತ್ತಿರುವ ರಸ್ತೆಗಳು

ಶ್ರಮಿಕ ಸಂಜೀವಿನಿ – ಸಂಚಾರಿ ಕ್ಲಿನಿಕ್ ಲೋಕಾರ್ಪಣೆ

December 31, 2021 by Jayaraj Govi Leave a Comment

ಯಲ್ಲಾಪುರ : ಕಾರ್ಮಿಕ ಇಲಾಖೆಯ ಮಹತ್ವಾಕಾಂಕ್ಷೆಯ ಯೋಜನೆಯಾದ " ಶ್ರಮಿಕ ಸಂಜೀವಿನಿ " ಸಂಚಾರಿ ಕ್ಲಿನಿಕ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರು ಜೊತೆಗೂಡಿ ಉದ್ಘಾಟಿಸಿಸುವ ಮೂಲಕವಾಗಿ ನಾಡಿನ ಶ್ರಮಿಕ ವರ್ಗದ ಸೇವೆಗೆ ಸಮರ್ಪಿಸಿದರು.ನಂತರಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ "ಕಾರ್ಮಿಕ ಇಲಾಖೆ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ರಾಜ್ಯದ 9 ಕಡೆಗಳಲ್ಲಿ ಕಾರ್ಮಿಕ ಭವನವನ್ನು ನಿರ್ಮಿಸಿ, ಕಾರ್ಮಿಕರಿಗೆ … [Read more...] about ಶ್ರಮಿಕ ಸಂಜೀವಿನಿ – ಸಂಚಾರಿ ಕ್ಲಿನಿಕ್ ಲೋಕಾರ್ಪಣೆ

ಪಪಂ ಮುಖ್ಯಾಧಿಕಾರಿಅರುಣ ನಾಯ್ಕ ಗೆ ಬೀಳ್ಕೊಡುಗೆ :

December 31, 2021 by Jayaraj Govi Leave a Comment

ಯಲ್ಲಾಪುರ:ಕಳೆದ ಮೂರು ವರ್ಷಗಳಿಂದ ಪಟ್ಟಣ ಪಂಚಾಯತದಲ್ಲಿ ಮುಖ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಅರುಣ ನಾಯ್ಕ ಅವರಿಗೆ ವರ್ಗಾವಣೆ ಯಾಗಿದ್ದರಿಂದ ಪಟ್ಟಣ ಪಂಚಾಯತ್ ಅಧಿಕಾರಿಗಳು, ಸಿಬ್ಬಂದಿಗಳು ಅವರನ್ನು ಗೌರವಿಸಿ ಸನ್ಮಾನಿಸಿ ಬೀಳ್ಕೊಟ್ಟರು.ಇವರು ಕೋವಿಡ್ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ್ದರು. ಇದೆ ಸಂದರ್ಭದಲ್ಲಿ ಮುಂಡಗೋಡ ದಿಂದ ವರ್ಗಾವಣೆ ಗೊಂಡ ಸಂಗನಬಸಯ್ಯ ಅವರು ನೂತನ ಮುಖ್ಯಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.ಪಪಂ ಸಂವಹಣಾಧಿಕಾರಿ ಹೇಮಾ ಭಟ್, … [Read more...] about ಪಪಂ ಮುಖ್ಯಾಧಿಕಾರಿಅರುಣ ನಾಯ್ಕ ಗೆ ಬೀಳ್ಕೊಡುಗೆ :

:ದಿವಾಕರ್ ಮರಾಠಿ ಸತತ 4ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ

December 31, 2021 by Jayaraj Govi Leave a Comment

ಯಲ್ಲಾಪುರ: ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಸತತ ನಾಲ್ಕನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಒಮ್ಮೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ  ತಾಲೂಕಿನ ಕಿರವತ್ತಿ ಉರ್ದು ಶಾಲೆಯ ಶಿಕ್ಷಕ, ಕ್ರೀಡಾಪಟು ದಿವಾಕರ ಮರಾಠಿ ಅವರನ್ನು ಕಾರವಾರದ ಮಾಲಾದೇವಿ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ  ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಉತ್ತರಕನ್ನಡ, ಯುವಜನ  ಸಬಲೀಕರಣ ಇಲಾಖೆ ಉತ್ತರ ಕನ್ನಡ, … [Read more...] about :ದಿವಾಕರ್ ಮರಾಠಿ ಸತತ 4ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,363 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar