• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಕಾರುಗಳ ನಡುವೆ ಸರಣಿ ಅಪಘಾತ:ಓರ್ವ ಮೃತ

December 31, 2021 by Jayaraj Govi Leave a Comment

ಯಲ್ಲಾಪುರ : ತಾಲೂಕಿನ ರಾಷ್ಟ್ರೀಯ ಹೆದ್ದಾರಿ ೬೩ ರ ಹುಬ್ಬಳ್ಳಿ ರಸ್ತೆಯ ಹಿಟ್ಟಿನಬೈಲ್ ಕ್ರಾಸ್ ಬಳಿ 3 ಕಾರುಗಳ ನಡುವೆ ಸರಣಿ ಅಪಘಾತವಾಗಿದ್ದು. ಕಾರಿನಲ್ಲಿದ್ದ ಪ್ರಯಾಣಿಕರಲ್ಲಿ ಒಬ್ಬರು ಸಾವನ್ನಪ್ಪಿದ್ದು,ಇನ್ನುಳಿದವರಿಗೆ ತೀವ್ರ ಪ್ರಮಾಣದ ಗಾಯಗಳಾಗಿರುವ ಘಟನೆ ನಡೆದಿದೆ.ಹುಬ್ಬಳ್ಳಿ, ,ಬೆಂಗಳೂರು, ಹೈದ್ರಾಬಾದ್ನೊಂದಣಿಯಿರುವ ೪ ಕಾರುಗಳು ಹೊಸ ವರ್ಷಾಚರಣೆಗೆಂದು ಪ್ರವಾಸಿ ತಾಣಗಳತ್ತ ತೆರಳುತ್ತದ್ದವು. ಓವರ್ ಟೇಕ್ ಮಾಡುವಾಗ ಅವುಗಳ ನಡುವೆ ಸರಣಿ … [Read more...] about ಕಾರುಗಳ ನಡುವೆ ಸರಣಿ ಅಪಘಾತ:ಓರ್ವ ಮೃತ

ಸಂಗೀತದ ಕಲಿಕೆಗೆ ಪರಿಶ್ರಮ ಅಗತ್ಯ

December 31, 2021 by Jayaraj Govi Leave a Comment

ಯಲ್ಲಾಪುರ:ಸಂಗೀತ ಕಲೆಯ ಕಲಿಕೆಗೆ ನಿರಂತರವಾದ ಪರಿಶ್ರಮ ಅಗತ್ಯ. ನಾದವನ್ನು ಆರಾಧಿಸಿ ಅನುಭವಿಸಿಕೊಂಡು ಒಲಿಸಿಕೊಳ್ಳುವ ತಪಸ್ಸಾಗಬೇಕು. ಸೂಕ್ಷ್ಮವಾದ ಸಂಗತಿಗಳನ್ನು ಸಂಗೀತದ ಆಳಕ್ಕೆ ಇಳಿದು ಅರಿತಾಗ ಆಗುವ ಆನಂದ ಅನನ್ಯವಾದದ್ದು. ಒತ್ತಡಗಳನ್ನು ನಿವಾರಿಸಿಕೊಂಡು ಬದುಕಿನಲ್ಲಿ ಲವಲವಿಕೆಯಿಂದ ಇರಲು ಉತ್ತಮ ಸಂಗೀತವನ್ನು ಕೇಳುವ ಅಭಿರುಚಿ ನಮ್ಮದಾಗಬೇಕು. ಎಂದು ಬೆಂಗಳೂರಿನ ಹೈಕೋರ್ಟಿನ ನ್ಯಾಯವಾದಿ ಗಣಪತಿ ಭಟ್ಟ ಹೇಳಿದರು.ಅವರು ವಜ್ರಳ್ಳಿಯ ರೈತ ಸಭಾಭವನದಲ್ಲಿ ಕಾರವಾರದ … [Read more...] about ಸಂಗೀತದ ಕಲಿಕೆಗೆ ಪರಿಶ್ರಮ ಅಗತ್ಯ

ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ೨೦೨೧ ಸಮಾರೋಪ

December 28, 2021 by Jayaraj Govi Leave a Comment

ಯಲ್ಲಾಪುರ :ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ  ಇವರ ಸಹಯೋಗದೊಂದಿಗೆ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ ಪಟ್ಟಣದ  ಕಾಳಮ್ಮನಗರ ತಾಲೂಕಾ ಕ್ರೀಡಾಂಗಣದಲ್ಲಿ ಅಯೋಜಿಸಿದ್ದ ೫೬ನೇ ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ೨೦೨೧ ಸಮಾರೋಪ ಸಮಾರಂಭದಲ್ಲಿವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.ವಿಜೇತರಾದವರ ವಿವರ:೧೬ ವರ್ಷ ವಯೋಮಾನದಹುಡುಗಿಯರ ವಿಭಾಗದ ೨ ಕಿ.ಮೀ ಓಟದಲ್ಲಿ ಪ್ರಣತಿ ಬೆಂಗಳೂರು ಉತ್ತರ ಪ್ರಥಮ, ಪ್ರಿಯಾಂಕಾ ಧಾರವಾಡ … [Read more...] about ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ೨೦೨೧ ಸಮಾರೋಪ

ಕ್ರೀಡಾಸಕ್ತ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು: ಕಮಲಾ ಸಿದ್ದಿ

December 28, 2021 by Jayaraj Govi Leave a Comment

ಯಲ್ಲಾಪುರ  : ಗ್ರಾಮೀಣ ಭಾಗದಲ್ಲಿ ಮೊದಲಬಾರಿ ಕ್ರಾಸ್ ಕಂಟ್ರಿ ರಾಜ್ಯಮಟ್ಟದ  ಕ್ರೀಡಾಕೂಟ ನಡೆದಿರುವದು ಖುಷಿಯಾಗಿದೆ. ಇಲ್ಲಿ ಕ್ರೀಡೆಯಲ್ಲಿ ಆಸಕ್ತಿಯಿರುವ ಮಕ್ಕಳು ತುಂಬಾ ಇದ್ದಾರೆ.ಅವರಿಗೆÀ  ಸೂಕ್ತ ಮಾರ್ಗದರ್ಶನ ನೀಡುವವರು ಬೇಕು.ಈ ಮೂಲಕ ಉತ್ಸಾಹದಿಂದ  ಕ್ರೀಡೆಯಲ್ಲಿ ಭಾಗವಹಿಸುವ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು ಎಂದು ಅಂತರಾಷ್ಟ್ರೀಯ ಅಥ್ಲೀಟ್ ಯಲ್ಲಾಪುರದ ಮಂಚಿಕೇರಿಯ ಕಮಲಾ ಬಾಬು ಸಿದ್ದಿ ಹೇಳಿದರು.ಅವರು ಸೋಮವಾರ  ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ  ಇವರ … [Read more...] about ಕ್ರೀಡಾಸಕ್ತ ಮಕ್ಕಳಿಗೆ ಪ್ರೋತ್ಸಾಹ ಸಿಗಬೇಕು: ಕಮಲಾ ಸಿದ್ದಿ

56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

December 28, 2021 by Jayaraj Govi Leave a Comment

ಯಲ್ಲಾಪುರ :ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ " 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ " ಕ್ರೀಡಾಕೂಟಕ್ಕೆ  ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ಕಾರ್ಯದರ್ಶಿ ಶ್ರೀ ರಾಜುವೇಲ್ ಎ‌, ಉತ್ತರ ಕನ್ನಡ ಅಥ್ಲೆಟಿಕ್ಸ್ ಅಧ್ಯಕ್ಷ ಸದಾನಂದ ನಾಯ್ಕ, ಪಟ್ಟಣ ಪಂಚಾಯತ ಅಧ್ಯಕ್ಷರಾದ ಸುನಂದಾ ದಾಸ್, ಉಪಾಧ್ಯಕ್ಷ ಶ್ಯಾಮಿಲಿ ಪಾಟಣಕರ್, … [Read more...] about 56 ನೇ ರಾಜ್ಯ ಮಟ್ಟದ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಗೆ ಚಾಲನೆ ನೀಡಿದ ಸಚಿವ ಹೆಬ್ಬಾರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,363 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar