ಯಲ್ಲಾಪುರ : ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರ ನೇತೃತ್ವದ ನಿಯೊಗವು ಸುವರ್ಣಸೌಧದಲ್ಲಿ ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.ಸಚಿವ ಶಿವರಾಮ ಹೆಬ್ಬಾರ್ ಅವರು, ಉತ್ತರಕನ್ನಡ ಮತ್ತು ಧಾರವಾಡ ಜಿಲ್ಲೆಯಲ್ಲಿ ಪಶುಪಾಲನೆ ಪಾರಂಪರಿಕ ಮೂಲಕಸುಬು ಹೊಂದಿರುವ ಧನಗರ ಗೌಳಿ ಸಮುದಾಯವು ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ತೀರಾ ಹಿಂದುಳಿದೆ ಹಾಗೂ … [Read more...] about ರಾಜ್ಯದ ಧನಗರ ಗೌಳಿ ಸಮುದಾಯದವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಮನವಿ
Yellapur
ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ
ಯಲ್ಲಾಪುರ : ಕನ್ನಡಧ್ವಜ ಸುಟ್ಟ ಪ್ರಕರಣ ಹಾಗೂ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿಗೆ ಅವಮಾನ ಮಾಡಿದ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಿ ಗಡಿಪಾರು ಶಿಕ್ಷೆ ನೀಡಬೇಕೆಂದು ಜಯ ಕರ್ನಾಟಕ ಸಂಘಟನೆ ತಾಲೂಕಾ, ಗ್ರಾಮೀಣ ಘಟಕದ ವತಿಯಿಂದ ಮಂಗಳವಾರ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು . ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜವನ್ನು ಸುಟ್ಟು ಹಾಕಿದ್ದು ಕಿಡಿಗೇಡಿಗಳ ವಿಕೃತ ಮನಸ್ಥಿತಿಯನ್ನು ತೋರಿಸುತ್ತದೆ. ಅಲ್ಲದೇ ಬೆಳಗಾವಿ … [Read more...] about ಕನ್ನಡಧ್ವಜ ಸುಟ್ಟ ಪ್ರಕರಣ:ಕಿಡಿಗೇಡಿಗಳನ್ನು ಕೂಡಲೇ ಬಂಧಿಸುವಂತೆ ಜಯ ಕರ್ನಾಟಕ ಸಂಘಟನೆಯಿಂದ ಮನವಿ
ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ :ನಾಳೆ ಬೆಳಗಾವಿ ಚಲೋ
ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ ಅನಿವಾರ್ಯ. ಕಾನೂನಾತ್ಮಕ ಹೋರಾಟದಿಂದಲೇ ಅರಣ್ಯವಾಸಿಗಳ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಲಾಗುವದು ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದರು. ಅವರು ಯಲ್ಲಾಪುರ ತಾಲೂಕಿನ, ಕಿರವತ್ತಿ ಸಭಾಭವನದಲ್ಲಿ ಡಿ. ೨೨ ರ ‘ಬೆಳಗಾವಿ ಚಲೋ’ ಕಾರ್ಯಕ್ರಮಕ್ಕೆ ಸಂಬAಧಿಸಿ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅರಣ್ಯ ಭೂಮಿ ಹಕ್ಕಿನ ಸಮಸ್ಯೆ ಸ್ಫಂದನೆಗೆ … [Read more...] about ಅರಣ್ಯವಾಸಿಗಳ ಸಮಸ್ಯೆ ನಿವಾರಣೆಗೆ ಸಾಂಘೀಕ ಹೋರಾಟ :ನಾಳೆ ಬೆಳಗಾವಿ ಚಲೋ
14 ವರ್ಷದೊಳಗಿನ ಕ್ರೀಡಾಪಟುಗಳಿಗೆ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಸ್ಪರ್ಧೆ
ಯಲ್ಲಾಪುರ : ಕರ್ನಾಟಕ ರಾಜ್ಯ ಅಥ್ಲೆಟಿಕ್ ಸಂಸ್ಥೆ ಹಾಗೂ ಉತ್ತರ ಕನ್ನಡ ಜಿಲ್ಲಾ ಅಥ್ಲೆಟಿಕ ಸಂಸ್ಥೆಯ ಆಶ್ರಯದಲ್ಲಿ ಕರ್ನಾಟಕ ರಾಜ್ಯ 56ನೇ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಯಲ್ಲಾಪುರದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ಡಿ.27 ರಂದು ನಡೆಯಲಿದೆ ಎಂದು ಜಿಲ್ಲಾ ಅಥ್ಲೆಟಿಕ ಅಸೋಶಿಯೇಶನ್ ಕಾರ್ಯದರ್ಶಿ ಕೆ.ಆರ್ ನಾಯಕ ತಿಳಿಸಿದ್ದಾರೆ.[ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವಶಿವರಾಂ ಹೆಬ್ಬಾರ್ ಈ ಚಾಂಪಿಯನ್ಶಿಪ್ ಗೆ ಹಸಿರು ನಿಶಾನೆ ತೋರಲಿದ್ದಾರೆ. ಎ.ಎಫ್.ಐ … [Read more...] about 14 ವರ್ಷದೊಳಗಿನ ಕ್ರೀಡಾಪಟುಗಳಿಗೆ ಕ್ರಾಸ್ ಕಂಟ್ರಿ ಚಾಂಪಿಯನ್ ಶಿಪ್ ಸ್ಪರ್ಧೆ
ಮದರ್ ತೆರೆಸಾ ಶಾಲೆಯಲ್ಲಿಕಲಿಕಾ ವಸ್ತು ಪ್ರದರ್ಶನ ಉದ್ಘಾಟನೆ
ಯಲ್ಲಾಪುರ : ಮಕ್ಕಳಲ್ಲಿರುವ ಸೃಜನಾತ್ಮಕ ಅಭಿವ್ಯಕ್ತಿಯನ್ನು, ಪ್ರತಿಭೆಗಳನ್ನು ಹೊರತರಲು ಇಂತಹ ಪ್ರದರ್ಶನಗಳು ತುಂಬಾ ಸಹಾಯಕಾರಿ ಎಂದು ಕಾರವಾರ ಧರ್ಮಪ್ರಾಂತ್ಯದ ಸಂಚಾಲಕರಾದ ಫಾ.ಪೀಟರ್ ಕರ್ನೇರಿಯಾ ಹೇಳಿದರು.ಪಟ್ಟಣದ ಮದರ್ ತೆರೆಸಾ ಶಾಲೆಯಲ್ಲಿ ಸೋಮವಾರ ಕಲಿಕಾ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿರುವ ಸರ್ವಾಂಗೀಣ ಪ್ರತಿಭೆಯನ್ನು ಹೊರಹೊಮ್ಮಿಸುವುದು ತುಂಬಾ ಮಹತ್ವದ ಕೆಲಸವಾಗಿದೆ. ಅದನ್ನು ಹೊರತರುವ ಕೆಲಸ ಆಗಬೇಕು ಎಂದು … [Read more...] about ಮದರ್ ತೆರೆಸಾ ಶಾಲೆಯಲ್ಲಿಕಲಿಕಾ ವಸ್ತು ಪ್ರದರ್ಶನ ಉದ್ಘಾಟನೆ




