• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ರವಳನಾಥೇಶ್ವರ ವಾರ್ಷಿಕ ಪೂಜಾ ಕಾರ್ಯಕ್ರಮ ಸಂಪನ್ನ

December 20, 2021 by Jayaraj Govi Leave a Comment

ಯಲ್ಲಾಪುರ:ತಾಲೂಕಿನ ತಟವಾಳ ದಲ್ಲಿರುವ ರವಳನಾಥೇಶ್ವರ ದೇವಸ್ಥಾನದ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ನೂತನ ಸಭಾಭವನವನ್ನು ಶ್ರೀಮದ್ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಉದ್ಘಾಟಿಸಿ,ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು. ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಅತಿಥಿ ಗೃಹವನ್ನು ಉದ್ಘಾಟಿಸಿದರು.ನಂತರ ಸಂಘಟನೆಯ ಪರವಾಗಿ ವಿಧಾನ ಪರಿಷತ ಸದಸ್ಯ ಶಾಂತಾರಾಮ ಸಿದ್ದಿ ಅವರನ್ನು ಗೌರವಿಸಲಾಯಿತು.ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಯಶವಂತ … [Read more...] about ರವಳನಾಥೇಶ್ವರ ವಾರ್ಷಿಕ ಪೂಜಾ ಕಾರ್ಯಕ್ರಮ ಸಂಪನ್ನ

ಪ್ರತಿಯೊಬ್ಬರಲ್ಲಿಯೂ ಸಹಾಯ ಮಾಡುವ ಪ್ರವೃತ್ತಿ ಬೆಳೆಯಬೇಕು:ಡಾ. ಮಾರಿಗುಳಿ

December 20, 2021 by Jayaraj Govi Leave a Comment

ಆರ್ಥಿಕ ಶಕ್ತಿ, ವೈಧ್ಯಕೀಯ ವ್ಯವಸ್ಥೆ, ಜನರ ಸಹಕಾರವಿದ್ದಾಗ ಮಾತ್ರ ಊರು ಸಮೃದ್ಧ ವಾಗಿ ಬೆಳೆಯಲು ಸಾದ್ಯವಿದೆಸಹಾಯ ಮಾಡುವ ಪ್ರವೃತ್ತಿ ಬೆಳೆಯಬೇಕುವೈಧ್ಯಾದೀಕಾರಿ ಡಾ‌ ಎಂ.ಎಸ್.ಭಟ್ ಮಾರಿಗುಳಿ ಹೇಳಿದರು.ಅವರು ತಾಲೂಕಿನ ಉಮ್ಮಚ್ಗಿಯ ಭ್ಯಾಗ್ಯಶ್ರೀ ಸೌಹಾರ್ದ ಸಹಕಾರಿಯು ಆರಂಭೀಸಿದ ಎ.ಟಿ.ಎಂ. ಘಟಕವನ್ನು ಉದ್ಘಾಟಿಸಿ,ನಂತರ ಸಹಕಾರಿಯು ಆತ್ಮೀಯವಾಗಿ ನೀಡಿದ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿನಾನು ಉಮ್ಮಚ್ಗಿ ಯಲ್ಲಿ ವೈಧ್ಯಕೀಯ ಸೇವೆ ಆರಂಭ ಮಾಡಿದಾಗ ಬಹಳ … [Read more...] about ಪ್ರತಿಯೊಬ್ಬರಲ್ಲಿಯೂ ಸಹಾಯ ಮಾಡುವ ಪ್ರವೃತ್ತಿ ಬೆಳೆಯಬೇಕು:ಡಾ. ಮಾರಿಗುಳಿ

ಗೃಹೋತ್ಪನ್ನಗಳಮೇಳಕ್ಕೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ

December 20, 2021 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ತಾಪಂ ಆವಾರದಲ್ಲಿ ಸಂಜೀವಿನಿ ಒಕ್ಕೂಟಗಳ ಸಂಜೀವಿನಿ ಮಾಸಿಕ ಸಂತೆ, ಗೃಹೋತ್ಪನ್ನಗಳ ಮಾರಾಟ ಹಾಗೂ ಪ್ರದರ್ಶನ ಮೇಳಕ್ಕೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಚಾಲನೆ ನೀಡಿದರು. ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕೌಶಲ್ಯಾಭಿವೃದ್ಧಿ ಮತ್ತು ಜೀವ ನೋಪಾಯ ಇಲಾಖೆ, ಜಿಪಂ ಉತ್ತರಕನ್ನಡ,ತಾಪಂ ಯಲ್ಲಾಪುರ ಇವುಗಳ ಆಶ್ರಯದಲ್ಲಿ ಕಾಠ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಮೇಳದಲ್ಲಿ ಸ್ವಸಹಾಯ ಸಂಘದ ಸದಸ್ಯೆಯರು ತಯಾರಿಸಿದ ವಿವಿಧ … [Read more...] about ಗೃಹೋತ್ಪನ್ನಗಳಮೇಳಕ್ಕೆ ಸಚಿವ ಶಿವರಾಮ ಹೆಬ್ಬಾರ್ ಚಾಲನೆ

ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ

December 18, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಹಲಸಖಂಡ ಬಳಿ 2 ಸ್ಥಳಗಳಲ್ಲಿ ರಸ್ತೆ ಕೆಲಸಕ್ಕೆ ಬಂದ ಕಾರ್ಮಿಕರ ಜತೆ ಇರುವ 9 ಮಕ್ಕಳನ್ನು ಶಾಲೆಗೆ ಕಳುಹಿಸುವ ಕುರಿತು ಕಾರ್ಮಿಕರ ಮನವೊಲಿಸುವಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ನೇತೃತ್ವದಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.ಹಲಸಖಂಡ ಬಳಿ ನಡೆಯುತ್ತಿರುವ ರಸ್ತೆ ನಿರ್ಮಾಣ ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಿಂದ ಕಾರ್ಮಿಕರು ಬಂದಿದ್ದಾರೆ. ಅವರೊಂದಿಗೆ ಒಟ್ಟು 9 ಜನ ಮಕ್ಕಳೂ ಇದ್ದಾರೆ. ವಿಷಯ ತಿಳಿದ ಜಿಲ್ಲಾ ಮಕ್ಕಳ ರಕ್ಷಣಾ … [Read more...] about ಕಾರ್ಮಿಕರಮನವೊಲಿಸುವಲ್ಲಿ,ಅಧಿಕಾರಿಗಳು ಯಶಸ್ವಿ

ರಸ್ತೆ ಯಲ್ಲಿ ನಿಂತ ಲಾರಿಗಳಿಗೆ ಸೂಚನಾ ಫಲಕಗಳನ್ನೇ ಕಿತ್ತು ರಕ್ಷಣೆ ನೀಡುವ ಚಾಲಕರು

December 18, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಅರಬೈಲ್ ಹಾಗೂ ಆರತಿಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಳವಡಿಸಿರುವ ಸೂಚನಾ ಫಲಕಗಳನ್ನು ಲಾರಿ ಚಾಲಕರು ರಸ್ತೆಯಲ್ಲೇ ಕಿತ್ತೆಸೆಯುತ್ತಿದ್ದಾರೆ. ಇದು ಅಪಘಾತಗಳ ಸಂಖ್ಯೆ ಹೆಚ್ಚಲು ಕಾರಣವಾಗಿದೆ.ಸದ್ಯ ಆರತಿಬೈಲ್ ಹಾಗೂ ಅರಬೈಲ್ ಘಟ್ಟ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟು, ಹೊಂಡ ಗುಂಡಿಗಳು ಉಂಟಾಗಿರುವ ಕಾರಣದಿಂದ ಅಪಘಾತಗಳಾಗುತ್ತಿವೆ. ಇದೀಗ ಸೂಚನಾ ಫಲಕಗಳೂ ಅಪಘಾತಕ್ಕೆ ಕಾರಣವಾಗುತ್ತಿರುವುದು ವಾಹನ … [Read more...] about ರಸ್ತೆ ಯಲ್ಲಿ ನಿಂತ ಲಾರಿಗಳಿಗೆ ಸೂಚನಾ ಫಲಕಗಳನ್ನೇ ಕಿತ್ತು ರಕ್ಷಣೆ ನೀಡುವ ಚಾಲಕರು

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,365 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar