• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್:ಸಚಿವ ಹೆಬ್ಬಾರ್

December 11, 2021 by Jayaraj Govi Leave a Comment

ಯಲ್ಲಾಪುರ :ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್ ರಾಜ್ಯದ ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ.ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ … [Read more...] about ಕಾರ್ಮಿಕರಿಗೆ ರಾಜ್ಯದಾದ್ಯಂತ ಉಚಿತ ಬಸ್ ಪಾಸ್:ಸಚಿವ ಹೆಬ್ಬಾರ್

ಕಾಲು ನಡಿಗೆಯಲ್ಲಿ ತೆರಳಿ, ಪಟ್ಟಣ ಪಂಚಾಯತ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಚಿವ ಹೆಬ್ಬಾರ್

December 10, 2021 by Jayaraj Govi Leave a Comment

ಯಲ್ಲಾಪುರ:  ಸ್ಥಳೀಯ ಸಂಸ್ಥೆಗಳ ಚುನಾಯಿತ ಮತಕ್ಷೇತ್ರದ ವಿಧಾನಪರಿಷತ ಚುನಾವಣೆ ಹಿನ್ನೆಲೆಯಲ್ಲಿ  ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಪಕ್ಷದ ಕಾರ್ಯಾಲಯದಿಂದ ಪಟ್ಟಣ ಪಂಚಾಯತ ಸದಸ್ಯರೊಂದಿಗೆಕಾಲು ನಡಿಗೆಯಲ್ಲಿ ತೆರಳಿ, ಪಟ್ಟಣ ಪಂಚಾಯತ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.ನಂತರ  ಮತನಾಡಿದ ಸಚಿವರು, ನಮ್ಮ ಅಭ್ಯರ್ಥಿ  ಗಣಪತಿ ಉಳ್ವೇಕರ್ ಅವರು ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಜಯಗಳಿಸುವುದರ ಮೂಲಕವಾಗಿ ಉತ್ತರಕನ್ನಡ ಜಿಲ್ಲೆಯ ಇತಿಹಾಸದಲ್ಲಿ ಹೊಸ … [Read more...] about ಕಾಲು ನಡಿಗೆಯಲ್ಲಿ ತೆರಳಿ, ಪಟ್ಟಣ ಪಂಚಾಯತ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಸಚಿವ ಹೆಬ್ಬಾರ್

ವಿಧಾನ ಪರಿಷತ್‌ ಚುನಾವಣೆ ಗೆ ಕ್ಷಣ ಗಣನೆ :ಮತಗಟ್ಟೆ ಗಳಿಗೆ ತೆರಳಿದ ಅಧಿಕಾರಿಗಳು

December 9, 2021 by Jayaraj Govi Leave a Comment

ಯಲ್ಲಾಪುರ: ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳಿಂದ ವಿಧಾನ ಪರಿಷತ್‌ಗೆ ಸದಸ್ಯರನ್ನು ಆಯ್ಕೆ ಮಾಡಲು ನಾಳೆ ನಡೆಯಲಿರುವ ಚುನಾವಣೆಗಾಗಿ ತಾಲೂಕಿನಲ್ಲಿ ಸಕಲ ಸಿದ್ಧತೆಗಳಾಗಿವೆ ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್‌ ತಿಳಿಸಿದರು.ಪಟ್ಟಣದ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಗುರುವಾರ ಮಾಹಿತಿ ನೀಡಿದ ಅವರು, ತಾಲ್ಲೂಕಿನಲ್ಲಿ 15 ಗ್ರಾಮ ಪಂಚಾಯ್ತಿ ಹಾಗೂ 1 ಪಟ್ಟಣ ಪಂಚಾಯ್ತಿ ಸೇರಿದಂತೆ ಒಟ್ಟೂ 16 ಮತಗಟ್ಟೆ ಗಳಿದ್ದು, 87 ಹೆಣ್ಣು ಮತ್ತು 91 ಗಂಡು ಸೇರಿದಂತೆ ಒಟ್ಟೂ 178 … [Read more...] about ವಿಧಾನ ಪರಿಷತ್‌ ಚುನಾವಣೆ ಗೆ ಕ್ಷಣ ಗಣನೆ :ಮತಗಟ್ಟೆ ಗಳಿಗೆ ತೆರಳಿದ ಅಧಿಕಾರಿಗಳು

ನಾರಾಯಣಾಚಾರ್ಯರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವ ಡಿಸಿಕೊಳ್ಳಿ ,

December 9, 2021 by Jayaraj Govi Leave a Comment

ಯಲ್ಲಾಪುರ : ಇತ್ತೀಚೆಗೆ ಇಹಲೋಕ ತ್ಯಜಿಸಿದ ವಿದ್ವಾಂಸರಾದ ಡಾ. ಕೆ.ಎಸ್. ನಾರಾಯಣಾಚಾರ್ಯರು, ಹರಿದಾಸರಾದ ನೀವಣಿ ಗಣೇಶ ಭಟ್ಟರು ಸಮಾಜಕ್ಕೆ ಹೊಸ ಉತ್ತಮ ಸಂದೇಶಗಳ ಮೂಲಕ ಬದುಕಿನ ಅರ್ಥವನ್ನು ಸಾರಿದ್ದಾರೆ. ಅವರಿಬ್ಬರ ಸರಳತೆಯ ಸಾಧನೆಗೆ ಅನಂತ ನಮನಗಳು. ಅವರ ಸಾರ್ಥಕತೆಯ ಬದುಕನ್ನು ಮಾತಿನಲ್ಲಿ ತಿಳಿಸಿಲು ಸಾಧ್ಯವಿಲ್ಲ. ಕೇವಲ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅವಳಿಡಿಸಿಕೊಂಡು, ಉತ್ತಮ ಬದುಕಿನೆಡೆಗೆ ಸಾಗುವುದೇ ನಾವು ಅವರಿಗೆ ಸಲ್ಲಿಸುವ ನಮನಗಳಾಗಿವೆ ಎಂದು ಪಂಚಾಯತ … [Read more...] about ನಾರಾಯಣಾಚಾರ್ಯರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವ ಡಿಸಿಕೊಳ್ಳಿ ,

ಆಕಳ ಕರುವಿನ ಮೇಲೆ ಚಿರತೆ ದಾಳಿ

December 8, 2021 by Jayaraj Govi Leave a Comment

ಯಲ್ಲಾಪುರ: ತಾಲೂಕಿನ ಆನಗೋಡ ಗ್ರಾಪಂ ವ್ಯಾಪ್ತಿಯ ಬಿಸಗೋಡದ ನಾಗರಕಾನ್ ಎಂಬಲ್ಲಿ ವಾಸುದೇವ ಬಾಳೆಕೊಡ್ಲ ಎಂಬವರಿಗೆ ಸೇರಿದ  ಆಕಳ ಕರುವಿನ ಮೇಲೆ ಚಿರತೆ ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡಿ ದ್ದರಿಂದ ಚಿಕಿತ್ಸೆ ಫಲಿಸದೇ ಬುಧವಾರ ಮರಣ ಹೊಂದಿದೆ. ಕರುವನ್ನು ಕೊಟ್ಟಿಗೆಯಲ್ಲಿ ಕಟ್ಟಿದ್ದರಿಂದ ಹೊತ್ತೊಯ್ಯಲು ಸಾಧ್ಯವಾಗಿಲ್ಲ ದ್ದರಿಂದ  ಅದನ್ನು ಬಿಟ್ಟು  ಹೋಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.ಈ ಭಾಗದಲ್ಲಿ ದಿನೇ ದಿನೇ ಚಿರತೆಯ ಕಾಟ ಹೆಚ್ಚಿದ್ದು, ಕಳೆದ ಎರಡು ವಾರಗಳ … [Read more...] about ಆಕಳ ಕರುವಿನ ಮೇಲೆ ಚಿರತೆ ದಾಳಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar