• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

August 20, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಾಗಿ ಬಾಲಗೋಪಾಲ ಸ್ಪರ್ಧೆಯನ್ನು ನರ್ಸರಿ, ಎಲ್ ಕೆ ಜಿ. ಹಾಗೂ ಯು ಕೆ ಜಿ ತರಗತಿಯ ಮುದ್ದು ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿತ್ತು. ಪದವಿಪೂರ್ವ ಕಾಲೇಜಿನ ಪ್ರಾಚಾರ್ಯಡಾ. ದತ್ತಾತ್ರೇಯ ಗಾಂವ್ಕರ್ ಮಾತನಾಡಿ ಮಕ್ಕಳಲ್ಲಿ ಸ್ಪರ್ಧೆಯ ಮೂಲಕ ಆಸಕ್ತಿಯನ್ನು ಹುಟ್ಟಿಸುವ ಹಾಗೂ ತಮ್ಮ ಪ್ರತಿಭೆಯನ್ನು ತೋರಿಸಲು ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ನಮ್ಮೆಲ್ಲರ ಹೊಣೆಯಾಗಿದೆ.ನಮ್ಮ … [Read more...] about ವಿಶ್ವದರ್ಶನ ಕೇಂದ್ರೀಯ ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ವಿದ್ಯಾರ್ಥಿಗಳ ನೆಚ್ಚಿನ ಗೌಡಾ ಮಾಸ್ತರ್ ಇನ್ನು ನೆನಪು ಮಾತ್ರ!

August 20, 2022 by Jayaraj Govi Leave a Comment

ಯಲ್ಲಾಪುರ : ಯಲ್ಲಾಪುರ ತಾಲ್ಲೂಕಿನ ಭರತನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುದೀರ್ಘ ಕಾಲ ಮುಖ್ಯಾಧ್ಯಾಫಕರಾಗಿ ಸೆವೆ ಸಲ್ಲಿಸಿ,60-70 ರ ದಶಕದಲ್ಲಿ ಶಾಲಾ ಶಿಕ್ಷಣ ದೊಂದಿಗೆ ಯಕ್ಷಗಾನ ವನ್ನು ಚಿಕ್ಕ ಮಕ್ಕಳಿಗೆ ಕಲಿಸಿ ರಾಜ್ಯ ಮಟ್ಟದಲ್ಲಿ ಗಮನ ಸೆಳೆದ ಶಿಕ್ಷಕ. ಶ್ರೀ ಕೃಷ್ಣ ಭೀಮ ಗೌಡ ಅವರು 15-2-1937 ರ ಶ್ರೀ ಕೃಷ್ಣ ಜನ್ಮಾಷ್ಟಮಿ ಯಂದು ಜನಿಸಿ 18-8-2022 ರ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಸ್ವರ್ಗಸ್ಥರಾಗಿರುವುದು ಅವರ ಅಭಿಮಾನಿ ಶಿಷ್ಯ ರಲ್ಲಿ ಅಚ್ಚರಿ … [Read more...] about ವಿದ್ಯಾರ್ಥಿಗಳ ನೆಚ್ಚಿನ ಗೌಡಾ ಮಾಸ್ತರ್ ಇನ್ನು ನೆನಪು ಮಾತ್ರ!

ಇಂದು ವೇದ ವ್ಯಾಸ ಸಭಾ ಭವನ ದಲ್ಲಿ ಬಾಲ ಗೋಪಾಲ ಸ್ಪರ್ಧೆ

August 20, 2022 by Jayaraj Govi Leave a Comment

ಯಲ್ಲಾಪುರ : ಲಯನ್ನ ಕ್ಲಬ್ ವತಿಯಿಂದ ಶ್ರೀ ವೆಂಕಟರಮಣ ಮಠದ ವೇದ ವ್ಯಾಸ ಸಭಾ ಭವನದಲ್ಲಿ ಇಂದು ಶನಿವಾರ ಸಂಜೆ 4.00 ಗಂಟೆಗೆ ಪುಟಾಣಿ ಮಕ್ಕಳಿಗಾಗಿ ಬಾಲಗೋಪಾಲ ಹಾಗೂ ಕೃಷ್ಣ ರಾಧೆ ವೇಷ ಸ್ಪರ್ಧೆಯನ್ನು ಆಯೋಜಿಸಲಾಗಿದೆ.ಅತಿಥಿ ಗಳಾಗಿ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುನಂದಾ ದಾಸ್, ಉಪಾಧ್ಯಕ್ಷೆ ಶ್ಯಾಮಿಲಿ ಪಾಠಣಕರ, ತಾಲೂಕಾ ಆಸ್ಪತ್ರೆಯ ವೈದ್ಯೆ ಡಾ ಸೌಮ್ಯ ಕೆ. ವಿ ಪಾಲ್ಗೊಳ್ಳಲಿದ್ದಾರೆ.ಬಾಲಗೋಪಾಲಸ್ಪರ್ಧೆಯು 6 ವರ್ಷದ ವರೆಗಿನ (ಎಲ್.ಕೆ.ಜಿ. ಮತ್ತು … [Read more...] about ಇಂದು ವೇದ ವ್ಯಾಸ ಸಭಾ ಭವನ ದಲ್ಲಿ ಬಾಲ ಗೋಪಾಲ ಸ್ಪರ್ಧೆ

ಬಿಕ್ಕು ಕಲಾಕೇಂದ್ರ ದಲ್ಲಿ ಹುಬ್ಬಳ್ಳಿಯ ಕೃಷ್ಣ ಮಠ ಕ್ಕೆ ಕಾಷ್ಟಕೆತ್ತನೆಯಲ್ಲಿ ಕೃಷ್ಣವತಾರ ರಥ ನಿರ್ಮಾಣ:

August 17, 2022 by Jayaraj Govi Leave a Comment

ಯಲ್ಲಾಪುರ: ಪಟ್ಟಣದ ಬಿಕ್ಕು ಗುಡಿ ಗಾರ ಕಲಾ ಕೇಂದ್ರದಲ್ಲಿ ವಿಶಿಷ್ಟ ಕಾಷ್ಠಶಿಲ್ಪದಿಂದ ನಿರ್ಮಿಸಲಾಗಿರುವ ಬೃಹತ್ ರಥ ಬುಧವಾರ ಹುಬ್ಬಳ್ಳಿಗೆ ತೆರಳಲಿದೆ.ಪಟ್ಟಣದ ಭಿಕ್ಕು ಗುಡಿಗಾರ ಕಲಾ ಕೇಂದ್ರದಲ್ಲಿ ಹುಬ್ಬಳ್ಳಿಯ ಕೃಷ್ಣ ಮಠಕ್ಕಾಗಿ 15 ಅಡಿ ಎತ್ತರದ ರಥವನ್ನು ನಿರ್ಮಿಸಲಾಗಿದ್ದು, ಗುಡಿಗಾರ ಸಹೋದರ ರು ಪೂಜೆ ಸಲ್ಲಿಸಿ ಹುಬ್ಬಳ್ಳಿಯ ಕೃಷ್ಣ ಮಠಕ್ಕೆ ಕಳುಹಿಸಿಕೊಟ್ಟರು .ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿರುವ ದಕ್ಷಿಣ ಕನ್ನಡ ದ್ರಾವಿಡ ಸಮಾಜದವರ … [Read more...] about ಬಿಕ್ಕು ಕಲಾಕೇಂದ್ರ ದಲ್ಲಿ ಹುಬ್ಬಳ್ಳಿಯ ಕೃಷ್ಣ ಮಠ ಕ್ಕೆ ಕಾಷ್ಟಕೆತ್ತನೆಯಲ್ಲಿ ಕೃಷ್ಣವತಾರ ರಥ ನಿರ್ಮಾಣ:

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ

August 15, 2022 by Jayaraj Govi Leave a Comment

ಯಲ್ಲಾಪುರ : ಅಮೃತ ಮಹೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಪ್ರತಿಯೊಬ್ಬರೂ ರಾಷ್ಟ್ರ ಪ್ರೇಮ ಹಾಗೂ ರಾಷ್ಟ್ರ ಗೌರವ ಹೆಚ್ಚಿಸಿಕೊಳ್ಳಬೇಕು. ದೇಶದ ಪ್ರಗತಿಯಲ್ಲಿ ಪ್ರತಿಯೊಬ್ಬರೂ ಶ್ರಮಿಸಬೇಕು. ಭವ್ಯ ಭಾರತಕ್ಕೆ ನಾವೆಲ್ಲ ನಮ್ಮ ಕೈಲಾದ ಸೇವೆ ಮಾಡೋಣ ಎಂದು ವಿಧಾನ ಪರಿಷತ್ತಿನ ಸದಸ್ಯ ಶಾಂತಾರಾಮ ಸಿದ್ದಿ ಹೇಳಿದರು.ಪಟ್ಟಣದ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಂದೇಶ ನೀಡುತ್ತಾ … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ದಿನಾಚರಣೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar