• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ “ಕಲಿಕಾರ್ಥಿ ಸಹಾಯ ಕೇಂದ್ರ”ದ ಉದ್ಘಾಟನೆ

December 3, 2021 by Jayaraj Govi Leave a Comment

ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು.    ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ "ಕಲಿಕಾರ್ಥಿ ಸಹಾಯ ಕೇಂದ್ರ"ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು.   ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಗೃಹಿಣಿಯರು, … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ “ಕಲಿಕಾರ್ಥಿ ಸಹಾಯ ಕೇಂದ್ರ”ದ ಉದ್ಘಾಟನೆ

ತಾ ಪಂ,ಜಿಪಂ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ:ಭೀಮಣ್ಣ ಆರೋಪ

December 2, 2021 by Jayaraj Govi Leave a Comment

ಯಲ್ಲಾಪುರ: ವಿಧಾನ ಪರಿಷತ್ ಚುನಾವಣೆ ಪೂರ್ವದಲ್ಲಿ ಜಿ.ಪಂ- ತಾ.ಪಂ ಚುನಾವಣೆ ನಡೆಸದೇ ಇರುವುದರಿಂದ ಈ ಎರಡು ಹಂತದ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಆರೋಪ ಮಾಡಿದರು.ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯಲ್ಲಾಪುರ ತಾಲೂಕಾ ವ್ಯಾಪ್ತಿಯ ಪಕ್ಷದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ ನಾನು ಅಧಿಕಾರದ ಲಾಲಸೆಯಿಂದ ರಾಜಕೀಯದಲ್ಲಿಲ್ಲ. ಜನರಿಗೆ ಉತ್ತಮ ಆಡಳಿತ ಸೇವೆ ನೀಡುವ … [Read more...] about ತಾ ಪಂ,ಜಿಪಂ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ:ಭೀಮಣ್ಣ ಆರೋಪ

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನೆ

December 1, 2021 by Jayaraj Govi Leave a Comment

ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು.   ಬುಧವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ "ಕಲಿಕಾರ್ಥಿ ಸಹಾಯ ಕೇಂದ್ರ"ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು.   ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನೆ

ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ರಾಜ್ಯಮಟ್ಟದ ತರಭೇತಿ

November 30, 2021 by Jayaraj Govi Leave a Comment

ಯಲ್ಲಾಪುರ : ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಉತ್ಪಾದಕರ ಗುಂಪು ರಚನೆ ಮೌಲ್ಯವರ್ಧನೆ ಹಾಗೂ ಮೌಲ್ಯ ಸರಪಳಿ, ಕುರಿತು ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ  ನವಚೇತನ ಸಮುದಾಯ ನಿರ್ವಹಣಾ ತರಬೇತಿ ಕೇಂದ್ರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ತಪೋವನದಲ್ಲಿ ಸಂಪನ್ನಗೊAಡಿತು. ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಇಒ ಜಗದೀಶ ಕಮ್ಮಾರ ಮಾತನಾಡಿ ರೈತರು ಬೆಳೆದ ಬೆಳೆಗೆ ಸರಿಯಾದ ಧಾರಣೆ ಸಿಗಬೇಕಾದರ ಸ್ಥಳೀಯ ರೈತ ಮಹಿಳಾ ಸ್ವಸಹಾಯ ಸಂಘಗಳು … [Read more...] about ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ರಾಜ್ಯಮಟ್ಟದ ತರಭೇತಿ

ವಿಧಾನಪರಿಷತ ಚುನಾವಣೆಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿ:ಸಚಿವ ಹೆಬ್ಬಾರ್

November 30, 2021 by Jayaraj Govi Leave a Comment

ಯಲ್ಲಾಪುರ : ವಿಧಾನಪರಿಷತ ಚುನಾವಣೆಯ ಬಿಜೆಪಿ ಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿಯನ್ನು ಬರೆಯಲಿದೆ,ಎಂದುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ವಿಧಾನಪರಿಷತ ಚುನಾವಣೆ ಅಂಗವಾಗಿ ಇಡಗುಂದಿ ಹಾಗೂ ಪಟ್ಟಣದ ಅಡಿಕೆ ಭವನದಲ್ಲಿ ಜನಪ್ರತಿನಿಧಿಗಳ ಸಭೆ ಯಲ್ಲಿ ಮಾತನಾಡಿನಾವೆಲ್ಲರೂ ಒಟ್ಟಾಗಿ ಅಭ್ಯರ್ಥಿಗಣಪತಿ ಉಳ್ವೇಕರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ … [Read more...] about ವಿಧಾನಪರಿಷತ ಚುನಾವಣೆಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿ:ಸಚಿವ ಹೆಬ್ಬಾರ್

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,366 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar