ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು. ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ "ಕಲಿಕಾರ್ಥಿ ಸಹಾಯ ಕೇಂದ್ರ"ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು. ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. ಗೃಹಿಣಿಯರು, … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ “ಕಲಿಕಾರ್ಥಿ ಸಹಾಯ ಕೇಂದ್ರ”ದ ಉದ್ಘಾಟನೆ
Yellapur
ತಾ ಪಂ,ಜಿಪಂ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ:ಭೀಮಣ್ಣ ಆರೋಪ
ಯಲ್ಲಾಪುರ: ವಿಧಾನ ಪರಿಷತ್ ಚುನಾವಣೆ ಪೂರ್ವದಲ್ಲಿ ಜಿ.ಪಂ- ತಾ.ಪಂ ಚುನಾವಣೆ ನಡೆಸದೇ ಇರುವುದರಿಂದ ಈ ಎರಡು ಹಂತದ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ ಎಂದು ವಿಧಾನ ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಆರೋಪ ಮಾಡಿದರು.ಅವರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಯಲ್ಲಾಪುರ ತಾಲೂಕಾ ವ್ಯಾಪ್ತಿಯ ಪಕ್ಷದ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿ ನಾನು ಅಧಿಕಾರದ ಲಾಲಸೆಯಿಂದ ರಾಜಕೀಯದಲ್ಲಿಲ್ಲ. ಜನರಿಗೆ ಉತ್ತಮ ಆಡಳಿತ ಸೇವೆ ನೀಡುವ … [Read more...] about ತಾ ಪಂ,ಜಿಪಂ ಪ್ರತಿನಿಧಿಗಳ ಮತದಾನದ ಹಕ್ಕನ್ನು ಬಿಜೆಪಿ ಕಸಿದುಕೊಂಡಿದೆ:ಭೀಮಣ್ಣ ಆರೋಪ
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನೆ
ಯಲ್ಲಾಪುರ: ದೇಶದ ಯಾವುದೇ ಮೂಲೆಯಲ್ಲಿದ್ದರೂ ದೂರ ಶಿಕ್ಷಣದ ಮೂಲಕ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಕಲ್ಪಿಸಿದೆ ಎಂದು ವಿಶ್ವ ವಿದ್ಯಾಲಯದ ಕುಲಪತಿಗಳಾದ ಡಾ. ವಿದ್ಯಾಶಂಕರ್ ಅವರು ಹೇಳಿದರು. ಬುಧವಾರ ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ "ಕಲಿಕಾರ್ಥಿ ಸಹಾಯ ಕೇಂದ್ರ"ದ ಉದ್ಘಾಟನಾ ಕಾರ್ಯಕ್ರಮದಲ್ಲಿ ಆನ್ ಲೈನ್ ಮೂಲಕ ಭಾಗವಹಿಸಿ ಅವರು ಮಾತನಾಡಿದರು. ದೂರ ಶಿಕ್ಷಣ ವ್ಯವಸ್ಥೆಯಿಂದಾಗಿ ಸಾಕಷ್ಟು ಜನರಿಗೆ ಅನುಕೂಲವಾಗಿದೆ. … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಕಲಿಕಾರ್ಥಿ ಸಹಾಯ ಕೇಂದ್ರ ಉದ್ಘಾಟನೆ
ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ರಾಜ್ಯಮಟ್ಟದ ತರಭೇತಿ
ಯಲ್ಲಾಪುರ : ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಉತ್ಪಾದಕರ ಗುಂಪು ರಚನೆ ಮೌಲ್ಯವರ್ಧನೆ ಹಾಗೂ ಮೌಲ್ಯ ಸರಪಳಿ, ಕುರಿತು ರಾಜ್ಯಮಟ್ಟದ ತರಬೇತಿ ಕಾರ್ಯಕ್ರಮ ನವಚೇತನ ಸಮುದಾಯ ನಿರ್ವಹಣಾ ತರಬೇತಿ ಕೇಂದ್ರ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾನಿಲಯ ತಪೋವನದಲ್ಲಿ ಸಂಪನ್ನಗೊAಡಿತು. ಈ ಸಂದರ್ಭದಲ್ಲಿ ತಾಲೂಕಾ ಪಂಚಾಯತ ಇಒ ಜಗದೀಶ ಕಮ್ಮಾರ ಮಾತನಾಡಿ ರೈತರು ಬೆಳೆದ ಬೆಳೆಗೆ ಸರಿಯಾದ ಧಾರಣೆ ಸಿಗಬೇಕಾದರ ಸ್ಥಳೀಯ ರೈತ ಮಹಿಳಾ ಸ್ವಸಹಾಯ ಸಂಘಗಳು … [Read more...] about ರೈತ ಮಹಿಳೆಯರು ಉತ್ಪಾದಿಸುವ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಕುರಿತು ರಾಜ್ಯಮಟ್ಟದ ತರಭೇತಿ
ವಿಧಾನಪರಿಷತ ಚುನಾವಣೆಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿ:ಸಚಿವ ಹೆಬ್ಬಾರ್
ಯಲ್ಲಾಪುರ : ವಿಧಾನಪರಿಷತ ಚುನಾವಣೆಯ ಬಿಜೆಪಿ ಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿಯನ್ನು ಬರೆಯಲಿದೆ,ಎಂದುಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಅವರು ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳ ವಿಧಾನಪರಿಷತ ಚುನಾವಣೆ ಅಂಗವಾಗಿ ಇಡಗುಂದಿ ಹಾಗೂ ಪಟ್ಟಣದ ಅಡಿಕೆ ಭವನದಲ್ಲಿ ಜನಪ್ರತಿನಿಧಿಗಳ ಸಭೆ ಯಲ್ಲಿ ಮಾತನಾಡಿನಾವೆಲ್ಲರೂ ಒಟ್ಟಾಗಿ ಅಭ್ಯರ್ಥಿಗಣಪತಿ ಉಳ್ವೇಕರ್ ಅವರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ … [Read more...] about ವಿಧಾನಪರಿಷತ ಚುನಾವಣೆಯ ಗೆಲವು ಮುಂದಿನ ತಾಲೂಕಾ ಹಾಗೂ ಜಿಲ್ಲಾಪಂಚಾಯತ ಚುನಾವಣೆ ಮುನ್ನುಡಿ:ಸಚಿವ ಹೆಬ್ಬಾರ್



