• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ಉಮ್ಮಚ್ಗಿ ಯಲ್ಲಿ ಮೇಣದ ಬತ್ತಿ ಬೆಳಗಿಸಿಪವರ್ ಸ್ಟಾರ ಗೆ ಶ್ರದ್ಧಾಂಜಲಿ

November 2, 2021 by Jayaraj Govi Leave a Comment

ಯಲ್ಲಾಪುರ:ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರು ನಮ್ಮೆಲ್ಲರ ನೆಚ್ಚಿನ ನಾಯಕರಾಗಿದ್ದರು. ಅವರು ನಟಿಸಿದ ಚಿತ್ರಗಳನ್ನು ಮನೆ ಮಂದಿಯೆಲ್ಲ ಕುಳಿತು ನೋಡಬಹುದಿತ್ತು. ಇನ್ನೂ ಎಳೆಯರಾದ ಇವರ ಸಾವು ನಮಗೆಲ್ಲ ನೋವು ತಂದಿದೆ. ಎಂದು ಉಮ್ಮಚ್ಗಿ ಗ್ರಾ.ಪಂ.ಸದಸ್ಯ ಕುಪ್ಪಯ್ಯ ಪೂಜಾರಿ  ಹೇಳಿದರು.ಅವರುಪವರ್ ಸ್ಟಾರ್‌ ಪುನೀತ್ ರಾಜ್‍ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು  ಉಮ್ಮಚ್ಗಿಯ ಗೆಳೆಯರ ಬಳಗ ಆಯೋಜಿಸಿದ್ದ ಸಂತಾಪ ಸೂಚಕ ಸಭೆಯಲ್ಲಿಮಾತನಾಡಿದರು. ನಂತರ ನೂರಾರು … [Read more...] about ಉಮ್ಮಚ್ಗಿ ಯಲ್ಲಿ ಮೇಣದ ಬತ್ತಿ ಬೆಳಗಿಸಿಪವರ್ ಸ್ಟಾರ ಗೆ ಶ್ರದ್ಧಾಂಜಲಿ

ಈಶ್ವರಿ ವಿದ್ಯಾಲಯದಲ್ಲಿ ಅಷ್ಟ ಲಕ್ಷ್ಮಿಯರು

October 31, 2021 by Jayaraj Govi Leave a Comment

ಯಲ್ಲಾಪುರ :ಕತ್ತಲು ಕಳೆದು ಬಾಳಲ್ಲಿ ಬೆಳಕು ಮೂಡಿಸುವ ಹಬ್ಬ ದೀಪಾವಳಿ. ಯಾವುದೇ ಬೇಧವಿಲ್ಲದೆ, ಕಟ್ಟಳೆಯಿಲ್ಲದೆ ಹರಡುವುದು ಬೆಳಕು. ಬಣ್ಣ ಬಣ್ಣದ, ಸುಂದರ ಚಿತ್ತಾಕರ್ಷಕ ದೀಪಾವಳಿಯ ಆಕಾಶ ಬುಟ್ಟಿಗಳು ಮತ್ತದರ ಬೆಳಕು ನಮ್ಮ ಸಂಭ್ರವದ ಪ್ರತೀಕವಾಗಿದೆ. ಎಂದು ಬ್ರಹ್ಮ ಕುಮಾರಿ ಶಿವಲೀಲಾ ಹೇಳಿದರು .ಅವರು ಪಟ್ಟಣದ ಶಾರದಾಗಲ್ಲಿಯ ಬ್ರಹ್ಮ ಕುಮಾರಿ ಈಶ್ವರಿ ವಿದ್ಯಾಲಯದ  ಶಾಖೆಯಲ್ಲಿ  ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಅಷ್ಟ ಲಕ್ಷ್ಮಿಯರ … [Read more...] about ಈಶ್ವರಿ ವಿದ್ಯಾಲಯದಲ್ಲಿ ಅಷ್ಟ ಲಕ್ಷ್ಮಿಯರು

ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ

October 31, 2021 by Jayaraj Govi Leave a Comment

ಯಲ್ಲಾಪುರ :ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪುನೀತ್ ರಾಜ್ ಅಭಿಮಾನಿಗಳು ಶನಿವಾರ ರಾತ್ರಿ ಪಟ್ಟಣದ ಬಸ್ ನಿಲ್ದಾಣ ಬಳಿ ಅಂಬೇಡ್ಕರ್  ವೃತ್ತ ದಲ್ಲಿ   ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಹೂ ಹಾರ ಹಾಕಿ  ಮೊಂಬತ್ತಿ ಬೆಳಗಿಸಿ ಅಶ್ರು ತರ್ಪಣ ಗೈದರು.ಯುವ ಅಭಿಮಾನಿಗಳು  ವೃತ್ತದಲ್ಲಿ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ. ದೀಪ ಬೆಳಗಿಸಿ, ಪುಷ್ಪ ವೃಷ್ಟಿ ಮಾಡಿ … [Read more...] about ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ

ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್

October 30, 2021 by Jayaraj Govi Leave a Comment

ಯಲ್ಲಾಪುರ :ಕನ್ನಡ ಚಿತ್ರರಂಗದ ಖ್ಯಾತ ಪ್ರತಿಭಾವಂತ ಯುವ ನಾಯಕ ನಟ, ಕನ್ನಡಿಗರ ಕಣ್ಮಣಿ ಪವರ್ ಸ್ಟಾರ್ ಶ್ರೀ ಪುನೀತ್ ರಾಜ್ ಕುಮಾರ್ ರವರ ಅಗಲಿಕೆಯ ವಿಷಯ ತಿಳಿದು ಮನಸ್ಸಿಗೆ ಅತೀವ ನೋವುಂಟಾಗಿದೆ.ಕರುನಾಡಿನ ಮನೆಮಗ ಪ್ರೀತಿಯ  ಅಪ್ಪು" ವಿನೊಂದಿಗೆ ಕಳೆ ಕೆಲವು ಕ್ಷಣಗಳು ಇಂದಿಗೂ ಸಹ ನನ್ನಲ್ಲಿ ಅಚ್ಚಳಿಯದೆ ಉಳಿದಿದೆ, ತಾಯಿ ಭುವನೇಶ್ವರಿಯು ಸರಳ, ಮುಗ್ಧ ವ್ಯಕ್ತಿತ್ವದ ಓರ್ವ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕಂಬನಿ … [Read more...] about ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್

ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

October 30, 2021 by Jayaraj Govi Leave a Comment

ಯಲ್ಲಾಪುರ :  ತಾಲೂಕಿನ ಹಿಂದೂ ಬಾಂಧವರೆಲ್ಲ  ಪಟ್ಟಣದ ಐಬಿ ರಸ್ತೆ.ಯಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಸೇರಿ ತುಮಕೂರು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಮತ್ತು ಬಾಂಗ್ಲಾದೇಶದ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ಅಲ್ಲಿನ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ತಾಲೂಕಿನ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ತಹಶಿಲ್ದಾರ … [Read more...] about ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,368 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar