ಯಲ್ಲಾಪುರ:ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರು ನಮ್ಮೆಲ್ಲರ ನೆಚ್ಚಿನ ನಾಯಕರಾಗಿದ್ದರು. ಅವರು ನಟಿಸಿದ ಚಿತ್ರಗಳನ್ನು ಮನೆ ಮಂದಿಯೆಲ್ಲ ಕುಳಿತು ನೋಡಬಹುದಿತ್ತು. ಇನ್ನೂ ಎಳೆಯರಾದ ಇವರ ಸಾವು ನಮಗೆಲ್ಲ ನೋವು ತಂದಿದೆ. ಎಂದು ಉಮ್ಮಚ್ಗಿ ಗ್ರಾ.ಪಂ.ಸದಸ್ಯ ಕುಪ್ಪಯ್ಯ ಪೂಜಾರಿ ಹೇಳಿದರು.ಅವರುಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಉಮ್ಮಚ್ಗಿಯ ಗೆಳೆಯರ ಬಳಗ ಆಯೋಜಿಸಿದ್ದ ಸಂತಾಪ ಸೂಚಕ ಸಭೆಯಲ್ಲಿಮಾತನಾಡಿದರು. ನಂತರ ನೂರಾರು … [Read more...] about ಉಮ್ಮಚ್ಗಿ ಯಲ್ಲಿ ಮೇಣದ ಬತ್ತಿ ಬೆಳಗಿಸಿಪವರ್ ಸ್ಟಾರ ಗೆ ಶ್ರದ್ಧಾಂಜಲಿ
Yellapur
ಈಶ್ವರಿ ವಿದ್ಯಾಲಯದಲ್ಲಿ ಅಷ್ಟ ಲಕ್ಷ್ಮಿಯರು
ಯಲ್ಲಾಪುರ :ಕತ್ತಲು ಕಳೆದು ಬಾಳಲ್ಲಿ ಬೆಳಕು ಮೂಡಿಸುವ ಹಬ್ಬ ದೀಪಾವಳಿ. ಯಾವುದೇ ಬೇಧವಿಲ್ಲದೆ, ಕಟ್ಟಳೆಯಿಲ್ಲದೆ ಹರಡುವುದು ಬೆಳಕು. ಬಣ್ಣ ಬಣ್ಣದ, ಸುಂದರ ಚಿತ್ತಾಕರ್ಷಕ ದೀಪಾವಳಿಯ ಆಕಾಶ ಬುಟ್ಟಿಗಳು ಮತ್ತದರ ಬೆಳಕು ನಮ್ಮ ಸಂಭ್ರವದ ಪ್ರತೀಕವಾಗಿದೆ. ಎಂದು ಬ್ರಹ್ಮ ಕುಮಾರಿ ಶಿವಲೀಲಾ ಹೇಳಿದರು .ಅವರು ಪಟ್ಟಣದ ಶಾರದಾಗಲ್ಲಿಯ ಬ್ರಹ್ಮ ಕುಮಾರಿ ಈಶ್ವರಿ ವಿದ್ಯಾಲಯದ ಶಾಖೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಅಷ್ಟ ಲಕ್ಷ್ಮಿಯರ … [Read more...] about ಈಶ್ವರಿ ವಿದ್ಯಾಲಯದಲ್ಲಿ ಅಷ್ಟ ಲಕ್ಷ್ಮಿಯರು
ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ
ಯಲ್ಲಾಪುರ :ಕನ್ನಡ ಚಿತ್ರರಂಗದ ಮೇರು ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಪುನೀತ್ ರಾಜ್ ಅಭಿಮಾನಿಗಳು ಶನಿವಾರ ರಾತ್ರಿ ಪಟ್ಟಣದ ಬಸ್ ನಿಲ್ದಾಣ ಬಳಿ ಅಂಬೇಡ್ಕರ್ ವೃತ್ತ ದಲ್ಲಿ ಪುನೀತ್ ರಾಜ್ ಕುಮಾರ್ ಅವರ ಭಾವಚಿತ್ರಕ್ಕೆ ಹೂ ಹಾರ ಹಾಕಿ ಮೊಂಬತ್ತಿ ಬೆಳಗಿಸಿ ಅಶ್ರು ತರ್ಪಣ ಗೈದರು.ಯುವ ಅಭಿಮಾನಿಗಳು ವೃತ್ತದಲ್ಲಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಹೂವಿನ ಮಾಲೆ ಹಾಕಿ. ದೀಪ ಬೆಳಗಿಸಿ, ಪುಷ್ಪ ವೃಷ್ಟಿ ಮಾಡಿ … [Read more...] about ಯಲ್ಲಾಪುರ ದಲ್ಲಿ ಪುನೀತ ರಾಜ್ ಗೆ ಅಭಿಮಾನಿಗಳಿಂದ ಅಶ್ರುತರ್ಪಣ
ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್
ಯಲ್ಲಾಪುರ :ಕನ್ನಡ ಚಿತ್ರರಂಗದ ಖ್ಯಾತ ಪ್ರತಿಭಾವಂತ ಯುವ ನಾಯಕ ನಟ, ಕನ್ನಡಿಗರ ಕಣ್ಮಣಿ ಪವರ್ ಸ್ಟಾರ್ ಶ್ರೀ ಪುನೀತ್ ರಾಜ್ ಕುಮಾರ್ ರವರ ಅಗಲಿಕೆಯ ವಿಷಯ ತಿಳಿದು ಮನಸ್ಸಿಗೆ ಅತೀವ ನೋವುಂಟಾಗಿದೆ.ಕರುನಾಡಿನ ಮನೆಮಗ ಪ್ರೀತಿಯ ಅಪ್ಪು" ವಿನೊಂದಿಗೆ ಕಳೆ ಕೆಲವು ಕ್ಷಣಗಳು ಇಂದಿಗೂ ಸಹ ನನ್ನಲ್ಲಿ ಅಚ್ಚಳಿಯದೆ ಉಳಿದಿದೆ, ತಾಯಿ ಭುವನೇಶ್ವರಿಯು ಸರಳ, ಮುಗ್ಧ ವ್ಯಕ್ತಿತ್ವದ ಓರ್ವ ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಕಂಬನಿ … [Read more...] about ಕರುನಾಡು ಅಮೂಲ್ಯ ರತ್ನವನ್ನು ಕಳೆದುಕೊಂಡಿದೆ.ಸಚಿವ ಹೆಬ್ಬಾರ್
ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ
ಯಲ್ಲಾಪುರ : ತಾಲೂಕಿನ ಹಿಂದೂ ಬಾಂಧವರೆಲ್ಲ ಪಟ್ಟಣದ ಐಬಿ ರಸ್ತೆ.ಯಲ್ಲಿರುವ ಬಸವೇಶ್ವರ ದೇವಸ್ಥಾನದಲ್ಲಿ ಸೇರಿ ತುಮಕೂರು ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲಿನ ಹಲ್ಲೆಯನ್ನು ಖಂಡಿಸಿ ಮತ್ತು ಬಾಂಗ್ಲಾದೇಶದ ಹಿಂದೂಗಳ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ಅಲ್ಲಿನ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆಯನ್ನು ಖಂಡಿಸಿ ಹಿಂದೂ ಜಾಗರಣ ವೇದಿಕೆ ಹಾಗೂ ತಾಲೂಕಿನ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನಾ ಜಾಥಾ ಮೂಲಕ ತಹಶೀಲ್ದಾರ ಕಾರ್ಯಾಲಯಕ್ಕೆ ತೆರಳಿ ತಹಶಿಲ್ದಾರ … [Read more...] about ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ




