ಯಲ್ಲಾಪುರ: ತಾಲೂಕಿನ ಕಿರವತ್ತಿಯ ಖಾರೆವಾಡ ಮಜರೆ ಯಲ್ಲಿ ಸಿಡಿಲು ಬಡಿದು ಇತ್ತೀಚೆಗೆ ಸಾವಿಗೀಡಾದ ದಿವಂಗತ ಜಾನಾಬಾಯಿ ಕಾನು ಶೆಳ್ಕೆ ರವರ ಮನೆಗೆ ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ ರಾಂಚಿ ಪ್ರವಾಸದಿಂದ ಹಿಂದಿರುಗಿದ ಕೂಡಲೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.ಈ ಸಂದರ್ಭದಲ್ಲಿ ದನಗರ ಸಮಾಜದ ಪ್ರಮುಖರು, ವನವಾಸಿ ಕಲ್ಯಾಣ ಪ್ರಾಂತ ಹಿತ ರಕ್ಷಾ ಪ್ರಮುಖ ದೊಂಡು ಪಾಟಿಲ್, ಪಂಚಾಯತ ಸದಸ್ಯ ಜಾನು ಪಾಂಡ್ರಮಿಶೆ,ಸುನಿಲ್, ಯುವಮೋರ್ಚ ಪ್ರಧಾನ … [Read more...] about ಸಿಡಿಲು ಬಡಿದು ಸಾವನ್ನಪ್ಪಿದ್ದ ಮಹಿಳೆಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಶಾಂತಾರಾಮ ಸಿದ್ದಿ
Yellapur
ವಿಜ್ಞಾನ ಪ್ರಯೋಗಾಲಯಕ್ಕೆ ಸಚಿವ ಹೆಬ್ಬಾರ ರಿಂದ ಭೂಮಿ ಪೂಜೆ
ಯಲ್ಲಾಪುರ : ಕ್ಷೇತ್ರದಾದ್ಯಂತ ಸಿ.ಎಸ್.ಆರ್ ನ 5 ಕೋಟಿ ವೆಚ್ಚದಲ್ಲಿ ಶೈಕ್ಷಣಿಕ ಸಂಬಂದ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುತ್ತಿದ್ದು ನನ್ನ ಪ್ರಥಮ ಆಧ್ಯತೆ ಶಿಕ್ಷಣ ಕ್ಷೇತ್ರವಾಗಿದೆ. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಯಾವುದೆ ಕೊರತೆ ಉಂಟಾಗದಂತೆ ಕಾಯ್ದುಕೊಳ್ಳುವುದೆ ನನ್ನ ಗುರಿಯಾಗಿದೆ. ವಿದ್ಯಾರ್ಥಿಗಳು ಇಂತಹ ವಿಚಾರಗಳ ಸದುಪಯೋಗ ಪಡೆದುಕೊಳ್ಳಬೇಕಿದೆ ಎಂದು ಕಾರ್ಮಿಕ ಖಾತೆ ಸಚಿವರಾದ ಶಿವರಾಮ್ ಹೆಬ್ಬಾರ್ ಹೇಳಿದರು ಅವರು ಪಟ್ಟಣದ ಸರಕಾರಿ ಪದವಿ ಪೂರ್ವ … [Read more...] about ವಿಜ್ಞಾನ ಪ್ರಯೋಗಾಲಯಕ್ಕೆ ಸಚಿವ ಹೆಬ್ಬಾರ ರಿಂದ ಭೂಮಿ ಪೂಜೆ
ಯಲ್ಲಾಪುರದಲ್ಲೊಬ್ಬ ಕ್ರೀಡಾ ತರಭೇತಿ ನೀಡುತ್ತಿರುವ ತಾಂಡೂರಾಯನೆಂಬ ದ್ರೋಣಚಾರ್ಯ
ಯಲ್ಲಾಪುರ: ಪ್ರತಿ ಓಣಿಯಲ್ಲಿಯೂ ಒಬ್ಬ ಕ್ರೀಡಾಪಟು ಅಡಗಿರುತ್ತಾನೆ ಅಂತಹವರಿಗೆ ತಳಹಂತದಲ್ಲಿಯೇ ಗುರುತಿಸಿ ತರಭೇತಿ ನೀಡಿದರೆ ರಾಷ್ಟçಮಟ್ಟದ ಲ್ಲಿ ಮಿಂಚುವ ಕ್ರೀಡಾ ಪ್ರತಿಭೆಗಳು ನಮ್ಮೂರಿನವರು ಆಗಬೇಕು ಎಂಬ ಮಹತ್ವಾಂಕಾಕ್ಷೆ ನಿವೃತ್ತ ದೈಹಿಕ ಶಿಕ್ಷಕ ಜಿ .ಎಮ ತಾಂಡೂರಾಯನ ಅವರದ್ದಾಗಿದೆ.ಆದರೆ ಇಂದು ತಾಲೂಕು ಹಾಗೂ ಗ್ರಾಮೀಣ ಮಟ್ಟದಲ್ಲಿ ತರಭೇತಿದಾರರ ಕೇವಲ ಮಹತ್ವಾಕಾಂಕ್ಷೆ ವ್ಯಕ್ತಪಡಿಸದೇ ಅದರತ್ತ ಹೆಚ್ಚಿನ ಆಸಕ್ತಿಯಿಂದ ಕಾಳಮ್ಮನಗರದ ತಾಲೂಕಾ ಕ್ರೀಡಾಂಗಣದಲ್ಲಿ … [Read more...] about ಯಲ್ಲಾಪುರದಲ್ಲೊಬ್ಬ ಕ್ರೀಡಾ ತರಭೇತಿ ನೀಡುತ್ತಿರುವ ತಾಂಡೂರಾಯನೆಂಬ ದ್ರೋಣಚಾರ್ಯ
ದಿ.ಬಂಗಾರಪ್ಪಜನ್ಮದಿನ :ನಾಮಧಾರಿ ಸಂಘದಿಂದ ವೃದ್ದಾಶ್ರಮಕ್ಕೆ ಬೆಡಶಿಟ್ ಹಾಗೂ ಹಣ್ಣು ವಿತರಣೆ
ಯಲ್ಲಾಪುರ; ಬಂಗಾರಪ್ಪ ನವರು ರಾಜ್ಯದ ರಾಜಕೀಯ ಮುತ್ಸದಿಯಾಗಿದ್ದರೂ ಅವರು ಜಾತಿ, ರಾಜಕೀಯಕ್ಕೆ ಮಾತ್ರ ಸೀಮಿತವಾಗಿರದೆ ದೀನ ದಲಿತರ ಬಡವರ ಪಾಲಿಗೆ ಆರಾದ್ಯ ದೈವ ವಾಗಿದ್ದರು ಎಂದು ನಾಮಧಾರಿ ಸಂಘದ ಪ್ರಮುಖ ಅಶೊಕ ನಾಯ್ಕ ಹೇಳಿದರು. ಅವರು ಮಂಗಳವಾರ ಮಾಜಿ ಮುಖ್ಯಮಂತ್ರಿ ಬಂಗಾರಪ್ಪಾ ಅವರ 89 ನೆ ಜನ್ಮದಿನದ ನಿಮಿತ್ತ ಸಮಗ್ರ ನಾಮಧಾರಿ ಅಭಿವೃದ್ಧಿ ಸಂಘ ಹಾಗು ಯುವನಾಮಧಾರಿ ಯಲ್ಲಾಪುರಹಾಗುಬಂಗಾರಪ್ಪಾಅಭಿಮಾನಿಬಳಗದವತಿಯಿಂದಮಲ್ಲಿಕಾರ್ಜುನ ಜನಸೇವಾ ಸೋಸೈಟಿ ಅವರ ರಾಘವೇಂದ್ರ … [Read more...] about ದಿ.ಬಂಗಾರಪ್ಪಜನ್ಮದಿನ :ನಾಮಧಾರಿ ಸಂಘದಿಂದ ವೃದ್ದಾಶ್ರಮಕ್ಕೆ ಬೆಡಶಿಟ್ ಹಾಗೂ ಹಣ್ಣು ವಿತರಣೆ
ಅತಿವೃಷ್ಟಿಯಿಂದಾಗಿ ಹದಗೆಟ್ಟ ಕೊಡ್ಲಗದ್ದೆ ಕೂಡು ರಸ್ತೆ
ಯಲ್ಲಾಪುರ: ತಾಲೂಕಿನ ವಜ್ರಳ್ಳಿ ಗ್ರಾ.ಪಂ ವ್ಯಾಪ್ತಿಯ ಹೊನಗದ್ದೆಯ ಕುಂಬ್ರಿಕೊಟ್ಟಿಗೆ ಕ್ರಾಸ್ ನಿಂದ ಕೊಡ್ಲಗದ್ದೆ ಕೂಡು ರಸ್ತೆ ಅತಿವೃಷ್ಟಿಯಿಂದಾಗಿ ಸಂಪೂರ್ಣ ಹದಗೆಟ್ಟಿದ್ದು, ಜನ, ವಾಹನ ಓಡಾಡಲು ಸಾಧ್ಯವಾಗದಂತಾಗಿದೆ.ಕಳೆದ ಬೇಸಿಗೆಯಲ್ಲಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಈ ಕೂಡು ರಸ್ತೆಗೆ ಸಚಿವ ಶಿವರಾಮ ಹೆಬ್ಬಾರ ಅವರ ವಿಶೇಷ ಆಸಕ್ತಿಯಿಂದ ಸಂಪೂರ್ಣ ಕಡೀಕರಣಗೊಳಿಸಲಾಗಿತ್ತು. ಆದರೆ ಕಳೆದ ಜುಲೈ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೊಚ್ಚಿಕೊಂಡು … [Read more...] about ಅತಿವೃಷ್ಟಿಯಿಂದಾಗಿ ಹದಗೆಟ್ಟ ಕೊಡ್ಲಗದ್ದೆ ಕೂಡು ರಸ್ತೆ




