ಯಲ್ಲಾಪುರ :ಸಮಾಜ ಸೇವೆ ಹಾಗೂ ವಿವಿಧ ರಂಗದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ರಾಜ್ಯ ಸರಕಾರವು ಕೊಡಮಾಡುವ " ಮಹರ್ಷಿ ವಾಲ್ಮೀಕಿ ಪ್ರಶಸ್ತಿ " ಗೆ ತಾಲೂಕಿನ ಮಾಗೋಡ ಗ್ರಾಮದ ಬುಡಕಟ್ಟು ಸಿದ್ದಿ ಸಮುದಾಯದ ಲಕ್ಷ್ಮಿ ಸಿದ್ದಿ ಆಯ್ಕೆಯಾಗಿದ್ದಾರೆ.ಬಡುಕಟ್ಟು ಸಿದ್ದಿ ಸಮುದಾಯದವರು ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವುದರಿಂದ ಪಟ್ಟಣದ ಸಂಪರ್ಕ ಸೌಲಭ್ಯಗಳ ಕೊರತೆ ಹಿನ್ನಲೆಯಲ್ಲಿ ಮಳೆಗಾಲದಲ್ಲಿ ಸಿದ್ದಿ ಜನಾಂಗದವರು ವಾಸಿಸುವ ಪ್ರದೇಶಗಳಿಗೆ … [Read more...] about ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಗೆ ಲಕ್ಷ್ಮಿ ಸಿದ್ದಿ ಭಾಜನ
Yellapur
ಮಾಜಿ ಶಾಸಕ ಡಾ. ಎಮ್.ಪಿ.ಕರ್ಕಿ ನಿಧನ: ಸಚಿವ ಶಿವರಾಮ ಹೆಬ್ಬಾರ್ ಶೋಕ
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಶೋಕ ವ್ಯಕ್ತ ಪಡಿಸಿದ್ದಾರೆ.ಉತ್ತರಕನ್ನಡ ಜಿಲ್ಲೆಯ ಹಿರಿಯ ಮುತ್ಸದ್ದಿ ನಾಯಕರು, ಬಡವರ ಸಾಮಾಜಿಕ ಹಾಗೂ ಆರ್ಥಿಕ ಪ್ರಗತಿಗಾಗಿ ತಮ್ಮ ಜೀವನದುದ್ದಕ್ಕೂ ಶ್ರಮಿಸಿದ್ದ ಕುಮಟಾ - ಹೊನ್ನಾವರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಡಾ. ಎಮ್.ಪಿ.ಕರ್ಕಿ ಅವರು ನಿಧನರಾದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ.ಡಾ. ಎಮ್.ಪಿ ಕರ್ಕಿ ಅವರು ಜನಸಂಘದ ಕಾಲ ಘಟ್ಟದಿಂದಲೂ ಸಹ ಉತ್ತರಕನ್ನಡ ಜಿಲ್ಲೆಯಲ್ಲಿ ಭಾರತೀಯ … [Read more...] about ಮಾಜಿ ಶಾಸಕ ಡಾ. ಎಮ್.ಪಿ.ಕರ್ಕಿ ನಿಧನ: ಸಚಿವ ಶಿವರಾಮ ಹೆಬ್ಬಾರ್ ಶೋಕ
ಕ್ರೀಡೆಗಳು ದೈಹಿಕ ಸಾಮರ್ಥ್ಯವನ್ನಷ್ಟೇ ಅಲ್ಲದೆ, ಏಕಾಗ್ರತೆಯನ್ನೂ ಸಹ ಹೆಚ್ಚಿಸುತ್ತದೆ.
ಯಲ್ಲಾಪುರ : ಕ್ರೀಡೆಗಳು ಮಾನವನ ದೈಹಿಕ ಸಾಮರ್ಥ್ಯವನ್ನಷ್ಟೇ ಅಲ್ಲದೆ, ಏಕಾಗ್ರತೆಯನ್ನೂ ಸಹ ಹೆಚ್ಚಿಸುತ್ತದೆ. ಕ್ರಿಡೆಯಲ್ಲಿ ಸೋಲು ಗೆಲುವು ಎಲ್ಲವೂ ಸಹಜ. ಸೋಲನ್ನೇ ನಾವು ನಮ್ಮ ಗೆಲುವಿನ ದಾರಿಗೆ ಮೆಟ್ಟಲನ್ನಾಗಿಸಿಕೊಳ್ಳಬೇಕು ಎಂದು ಒಲಂಪಿಕ್ ಬಂಗಾರ ಪದಕ ವಿಜೇತ ನೀರಜ್ ಛೋಪ್ರಾ ಗೆ ತರಬೇತಿ ನೀಡಿದ, ಯೋಧ ಕಾಶಿನಾಥ ನಾಯ್ಕ ಹೇಳಿದರು. ಪಟ್ಟಣದ ಶಾರದಾಗಲ್ಲಿಯ ಶಿವಪ್ಪ ಪೂಜಾರಿ ಸಭಾಭವನದಲ್ಲಿ ಉತ್ತರ ಕನ್ನಡ ಜಿಲ್ಲಾ ನಾಮಧಾರಿ ಸಂಘ ಹಾಗೂ ಗ್ಲೋಬಲ್ ನಾಮಧಾರಿ ಫೋರಂ … [Read more...] about ಕ್ರೀಡೆಗಳು ದೈಹಿಕ ಸಾಮರ್ಥ್ಯವನ್ನಷ್ಟೇ ಅಲ್ಲದೆ, ಏಕಾಗ್ರತೆಯನ್ನೂ ಸಹ ಹೆಚ್ಚಿಸುತ್ತದೆ.
ಯಲ್ಲಾಪುರ ಪೊಲೀಸರಿಂದ ಎಮ್ಮೆಗಳ ರಕ್ಷಣೆ
ಯಲ್ಲಾಪುರ : ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸಲಾಗುತ್ತಿದ್ದ ೧೦ ಎಮ್ಮೆಗಳನ್ನು ಯಲ್ಲಾಪುರ ಪೊಲೀಸರು ರಕ್ಷಿಸಿದ ಘಟನೆ ಪಟ್ಟಣದ ರಾ.ಹೆ. ೬೩ರ ಜೋಡಕೆರೆ ಬಳಿ ರವಿವಾರ ಸಂಜೆ ನಡೆದಿದೆ.ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಲಾರಿಯಲ್ಲಿ ಹಿಂಸಾತ್ಮಕ ರೀತಿಯಲ್ಲಿ ಯಾವುದೇ ಪರವಾನಿಗೆಯಿಲ್ಲದೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಅಂದಾಜು ೬ ಲಕ್ಷ ಮೌಲ್ಯದ ೧೦ ಸುರ್ತಿ ತಳಿಯ ಎಮ್ಮೆಗಳನ್ನು ಪೊಲೀಸರು ರಕ್ಷಿಸಿ, ೩ ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟçದ ಅಹಮ್ಮದನಗರ ಜಿಲ್ಲೆಯ … [Read more...] about ಯಲ್ಲಾಪುರ ಪೊಲೀಸರಿಂದ ಎಮ್ಮೆಗಳ ರಕ್ಷಣೆ
ದನಗರ ಗೌಳಿಗರ ವೈಶಿಷ್ಟö್ಯಪೂರ್ಣ ದಸರಾ ಆಚರಣೆ
ಯಲ್ಲಾಪುರ: ತಾಲೂಕಿನ ಧನಗರ ಗೌಳಿ ಸಮುದಾಯದವರು ದಸರಾ ಹಬ್ಬವನ್ನು ವೈಶಿಷ್ಟö್ಯಪೂರ್ಣವಾಗಿ ವಿಜೃಂಭಣೆಯಿAದ ಆಚರಿಸುತ್ತಾರೆ.ತಾಲೂಕಿನ ಕಿರವತ್ತಿ ,ಮದನೂರ ಸೇರಿದಂತೆ ವಿವಿಧೆಡೆ ವಾಸವಾಗಿರುವ ಧನಗರ, ಗೌಳಿ ಜನಾಂಗವುಆಚರಿಸುವ ವಿಶೇಷ ಹಬ್ಬವೇ ಶಿಲ್ಲಂಗಾನ,ಇದರ ವಿಶೇಷತೆ ಊರಿಗೆ ಒಳ್ಳೆಯದಾಗಲಿ. ದನಕರುಗಳಿಗೆ ರೋಗ ಬರದಂತಿರಲಿ ಎಂದು ಹರಕೆ ತೀರಿಸುವುದು. ಇದನ್ನು ಒಂದು ಗ್ರಾಮದಲ್ಲಿ ಹಮ್ಮಿಕೊಂಡು ಅಕ್ಕ ಪಕ್ಕದ … [Read more...] about ದನಗರ ಗೌಳಿಗರ ವೈಶಿಷ್ಟö್ಯಪೂರ್ಣ ದಸರಾ ಆಚರಣೆ




