• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ನಿರುಪಯುಕ್ತ ಬಾವಿ ಮುಚ್ಚಿಸಬೇಕೆಂದು ಸಾರ್ವಜನಿಕರ ಒತ್ತಾಯ

September 22, 2021 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಕಾಳಮ್ಮನಗರದ ಗಣಪತಿ ಕಟ್ಟೆಯ ಎದುರು ಇರುವ ನಿರುಪಯುಕ್ತ ಬಾವಿಯನ್ನು ಮುಚ್ಚಿಸುವಂತೆ ಸಾರ್ವಜನಿಕರು ಪಟ್ಟಣ ಪಂಚಾಯತ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಪಟ್ಟಣದ ಕಾಳಮ್ಮನಗರ ಕ್ರೀಡಾಂಗಣದ ಬಳಿಯಿರುವ ಸಾರ್ವಜನಿಕ ಗಣೇಶ ಸಮಿತಿಯ ಎದುರಿನ ಬಾವಿಯು ದಶಕಗಳಷ್ಟು ಹಳೆಯದಾಗಿದ್ದು, ಬಳಕೆಗೆ ಬಾರದೆ ಸಂಪೂರ್ಣವಾಗಿ ನಿರುಪಯುಕ್ತವಾಗಿದೆ.ಬಾವಿ ಕಟ್ಟೆಯು ದುರ್ಬಲಗೊಂಡಿದ್ದು ಅಪಾಯಕ್ಕೆ ಆಹ್ವಾನ ನೀಡುತ್ತಿದೆ. ಬಾವಿಯ ಸುತ್ತ ಮಕ್ಕಳು … [Read more...] about ನಿರುಪಯುಕ್ತ ಬಾವಿ ಮುಚ್ಚಿಸಬೇಕೆಂದು ಸಾರ್ವಜನಿಕರ ಒತ್ತಾಯ

ಬಸ್ ಡಿಕ್ಕಿ ಯುವಕ ಸ್ಥಳದಲ್ಲೆ ಸಾವು

September 21, 2021 by Deepika Leave a Comment

ಯಲ್ಲಾಪುರ : ರಸ್ತೆ ಪಕ್ಕದಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಬಲವಾದ ಪೆಟ್ಟು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸೋಮವಾರ ರಾ.ಹೆ63ರ ಬಿಸಗೋಡ್ ಕ್ರಾಸ್ ಬಳಿ ಸಂಭವಿಸಿದೆ.ತಾಲೂಕಿನ ಅರಬೈಲ್ ಜನತಾ ಕಲೋನಿ ನಿವಾಸಿ ರವಿ (27) ಮೃತಪಟ್ಟ ದುರ್ದೈವಿಯಾಗಿದ್ದಾನೆ. ಈತ ರಸ್ತೆಯ ಪಕ್ಕ ನಡೆದುಕೊಂಡು ಹೋಗುವಾಗ ಕಲಘಟಗಿ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಬಸ್ ಚಾಲಕ ಆನಂದ ನಾಯ್ಕ … [Read more...] about ಬಸ್ ಡಿಕ್ಕಿ ಯುವಕ ಸ್ಥಳದಲ್ಲೆ ಸಾವು

ಚಿತ್ರಕಲೆ ಮನೋವಿಕಾಸಕ್ಕೆ ಮಾರ್ಗದರ್ಶಿಯಾಗಿದೆ

September 15, 2021 by Jayaraj Govi Leave a Comment

ಯಲ್ಲಾಪುರ: ಸಾಹಿತ್ಯದಂತೆಯೇ ಚಿತ್ರಕಲೆಯೂ ಹೊಸ ಹೊಸ ವಿಧ, ವಿಧಾನಗಳು ,ರಚಿಸುವ ಪ್ರಕಾರಗಳ ಮೂಲಕ ಬದಲಾವಣೆಯಾಗುತ್ತ ನೂತನ ತಂತ್ರಜ್ಞಾನ , ಸಂಕೇತಗಳನ್ನು ಕಲೆಯಲ್ಲಿ ಕಾಣಬಹುದಾಗಿದೆ. ಇಂದಿನ ದಿನಗಳಲ್ಲಿ ಚಿತ್ರ ಕಲೆಯನ್ನು ನೋಡುವ ಅರಿವುವನ್ನು ಪಡೆದುಕೊಳ್ಳಬೇಕಾದ ಅಗತ್ಯವೂ ಇದೆ ಎಂದು ಖ್ಯಾತ ಚಿತ್ರಕಲಾವಿದ ಶಿಕ್ಷಕ ಸತೀಶ ಯಲ್ಲಾಪುರ ಹೇಳಿದರು ಅವರು ಬುಧವಾರ ಸಂಜೆ ಪಟ್ಟಣದ ವಾಯಟಿಎಸ್ ಎಸ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಶಬನಮ್ ದೊಡ್ಡಮನಿ ಅವರ ಮೊದಲ ಏಕವ್ಯಕ್ತಿ … [Read more...] about ಚಿತ್ರಕಲೆ ಮನೋವಿಕಾಸಕ್ಕೆ ಮಾರ್ಗದರ್ಶಿಯಾಗಿದೆ

ಸೆ.18 ರಂದು ಕೈಗಡಿ ಯಲ್ಲಿ ರೈತರೊಟ್ಟಿಗೆ ಅನ್ನದಂಗಳದಲ್ಲಿ ಮಾತುಕಥೆ

September 14, 2021 by Jayaraj Govi Leave a Comment

ಯಲ್ಲಾಪುರ ಃ ರೈತರೊಟ್ಟಿಗೆ ಅನ್ನದಂಗಳದಲ್ಲಿ ಮಾತುಕಥೆ ಕಾರ್ಯಕ್ರಮವನ್ನು ವಿಶಿಷ್ಠವಾದ ಮತ್ತು ವಿನೂತನವಾದ ರೀತಿಯಲ್ಲಿ ಪಟ್ಟಣ ಪ್ರದೇಶದಿಂದ ಅತೀ ದೂರದಲ್ಲಿರುವ ಕುಗ್ರಾಮ ಕೈಗಡಿಯಲ್ಲಿ ಸೆ ೧೮ ರಂದು ಶನಿವಾರ ಬೆಳಿಗ್ಗಿನಿಂದ ಸಂಜೆಯವರೆಗೆ ಹಮ್ಮಿಕೊಂಡಿದೆ ಎಂದು ಸಾವಯುವ ಕೃಷಿ ಮಿಷನ್ ಅಧ್ಯಕ್ಷ ಎ.ಎಸ್.ಆನಂದ ಅವರು ತಿಳಿಸಿದರು.ಅವರು ಕೈಗಡಿಯಲ್ಲಿ ಈ ಕಾರ್ಯಕ್ರಮದ ಹಿನ್ನೆಲೆಯಲ್ಲಿ  ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಕೇಂದ್ರ ಸರಕಾರದ ಕೃಷಿ ಮತ್ತು … [Read more...] about ಸೆ.18 ರಂದು ಕೈಗಡಿ ಯಲ್ಲಿ ರೈತರೊಟ್ಟಿಗೆ ಅನ್ನದಂಗಳದಲ್ಲಿ ಮಾತುಕಥೆ

ಶ್ರೀ ನಾಗರಕಟ್ಟೆ ಗಜಾನನ ಸಮಿತಿಯವರಿಂದ ಡಾ. ಪ್ರಸನ್ನ  ಪಾಯ್ದೆ ಅವರಿಗೆ ಸನ್ಮಾನ

September 14, 2021 by Jayaraj Govi Leave a Comment

ಯಲ್ಲಾಪುರ: ಕಷ್ಟ ಕಾಲದಲ್ಲಿ ದೇವರ ರೂಪದಲ್ಲಿ ನಮಗೆ ಒದಗಿ ಬರುವವರು ವೈದ್ಯರು. ಕೊರೋನಾ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ನಮಗೆ ಚಿಕಿತ್ಸೆ ನೀಡಿದ್ದಾರೆ. ಅದರಲ್ಲೂ ಸನ್ಮಾನಿತರಾದ ಡಾ. ಪ್ರಸನ್ನ ಪಾಯ್ದೆಯವರು ರಾತ್ರಿ ಹಗಲೆನ್ನದೆ ರೋಗಿಗಳ ಸೇವೆಯಲ್ಲಿ ತೊಡಗಿರುವವರು. ಇಂಥವರಿಗೆ ಸನ್ಮಾನ ಮಾಡಿ ಶ್ರೀ ನಾಗರಕಟ್ಟೆ ಗಜಾನನ ರಜತ ಮಹೋತ್ಸವ ಸಮಿತಿಯವರು ಉತ್ತಮ ಕೆಲಸ ಮಾಡಿದ್ದಾರೆ.ಎಂದು ತಾ.ಪಂ. ಮಾಜಿಸದಸ್ಯೆ  ರಾಧಾ ದತ್ತಾತ್ರೇಯ ಹೆಗಡೆ ಬೆಳಗುಂದ್ಲಿ … [Read more...] about ಶ್ರೀ ನಾಗರಕಟ್ಟೆ ಗಜಾನನ ಸಮಿತಿಯವರಿಂದ ಡಾ. ಪ್ರಸನ್ನ  ಪಾಯ್ದೆ ಅವರಿಗೆ ಸನ್ಮಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,377 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar