ಯಲ್ಲಾಪುರ: ನಮ್ಮ ರಾಜ್ಯ ಈ - ಶ್ರಮ ಪೋರ್ಟಲ್ ಕ್ಷಿಪ್ರ ವೇಗದಲ್ಲಿ ಚಾಲನೆ ಪಡೆದುಕೊಂಡು ಮೊದಲ ಸ್ಥಾನದಲ್ಲಿದೆ. ರಾಜ್ಯದ ಸುಮಾರು ೧.೬೦ ಕೋಟಿ ಅಸಂಘಟಿತ ಕಾರ್ಮಿಕರು ಈ ವಲಯದಲ್ಲಿ ಬರಲಿದ್ದು,ಉಚಿತ ಶಿಕ್ಷಣ ೨ಲಕ್ಷ ದ ವರೆಗೆ ಅಪಘಾತದ ವಿಮೆ ಇತರ ಸವಲತ್ತುಗಳು ಲಭ್ಯವಾಗುವದರಿಂದ ಮುಂದಿನ ದಿನಗಳಲ್ಲಿ ಇದರಿಂದ ಕ್ರಾಂತಿಕಾರಿ ಬದಲಾವಣೆ ಆಗಲಿದೆ . ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹೇಳಿದರು.ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆ … [Read more...] about ಈ – ಶ್ರಮ ಪೋರ್ಟಲ್ :ಪತ್ರಿಕಾ ವಿತರಕರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ -ಸಚಿವ ಹೆಬ್ಬಾರ್
Yellapur
ಯಲ್ಲಾಪುರದಲ್ಲಿ ಶೃದ್ಧಾ ಭಕ್ತಿಯಿಂದ ಗಣೇಶ ಚತುರ್ಥಿ ಆಚರಣೆ
ಯಲ್ಲಾಪುರ: ತಾಲೂಕಿನಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಶುಕ್ರವಾರಶ್ರದ್ಧಾ-ಭಕ್ತಿಯಿಂದಆಚರಿಸಲಾಯಿತು.ಪಟ್ಟಣದ ಬಹುತೇಕ ಸಾರ್ವಜನಿಕ ಗಣೇಶ ಸಮಿತಿಗಳು ಪಟಾಕಿ ಅಬ್ಬರ, ಮೆರವಣಿಗೆ, ಅನ್ನಸಂತರ್ಪಣೆವಿರದೆ ಸರಳ ವಾಗಿ ಮೂರು ,ಐದು ದಿನಗಳ ವರೆಗೆ ಗಣೇಶೋತ್ಸವ ಆಚರಣೆ ಗೆ ಮುಂದಾಗಿದ್ದು,ಆಗಾಗ ಸುರಿಯುತ್ತಿರುವ ಮಳೆಯ ಸಿಂಚನದ ನಡುವೆ ಸರಕಾರದ ನಿಯಮಾವಳಿಯಂತೆ ಹಬ್ಬವನ್ನು ಆಚರಿಸಲಗುತ್ತಿದೆ. ಪಟ್ಟಣದಲ್ಲಿ 21 ಹಾಗೂ ಗ್ರಾಮೀಣ ಭಾಗದಲ್ಲಿ 60 ಸಾರ್ವಜನಿಕ … [Read more...] about ಯಲ್ಲಾಪುರದಲ್ಲಿ ಶೃದ್ಧಾ ಭಕ್ತಿಯಿಂದ ಗಣೇಶ ಚತುರ್ಥಿ ಆಚರಣೆ
ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆದಿರಬೇಕು:ತಹಸೀಲ್ದಾರ್ ಕಾಮಕರ್
ಯಲ್ಲಾಪುರ : ಕೋವಿಡ್ ನಿಯಮ ಕಡ್ಡಾಯವಾಗಿ ಪಾಲಿಸುವ ಮೂಲಕ ಈ ಬಾರಿ ತಾಲೂಕಿನಲ್ಲಿ ೫ ದಿನ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದ್ದು, ಸಾರ್ವಜನಿಕ ಗಣಪತಿ ಪ್ರತಿಷ್ಠಾಪಿಸುವ ಸಂಘಟಕರು ಕಡ್ಡಾಯವಾಗಿ ತಹಶೀಲ್ದಾರ್ ಕಚೇರಿಯಿಂದ ಅನುಮತಿಯನ್ನು ಪಡೆಯತಕ್ಕದ್ದು ಎಂದು ತಹಶೀಲ್ದಾರ್ ಶ್ರೀಕೃಷ್ಣ ಕಾಮ್ಕರ್ ಹೇಳಿದರು.ಅವರು ಪಟ್ಟಣದ ಅಡಿಕೆ ಭವನದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಒಂದು … [Read more...] about ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆಯನ್ನು ಪಡೆದಿರಬೇಕು:ತಹಸೀಲ್ದಾರ್ ಕಾಮಕರ್
ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಯಲ್ಲಾಪುರ : ಯುವ ಮುಖಂಡ ವಿವೇಕ್ ಹೆಬ್ಬಾರ್ ಅವರು ಗುರುವಾರ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ " ನೋಟ್ ಬುಕ್ " ಅನ್ನು ವಿತರಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಯಲ್ಲಿ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿನ ವಿದ್ಯಮಾನಗಳ ಬಗ್ಗೆ ಮಾಹಿತಿಯನ್ನು ಹೊಂದಿರಬೇಕು. ದಿನ ಪತ್ರಿಕೆ ಹಾಗೂ ಪುಸ್ತಕಗಳನ್ನು ಓದುವ ಹವ್ಯಾಸವನ್ನು … [Read more...] about ಸರಕಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ
ಗುರುವಿಗೆ ಮಹತ್ವದ ಸ್ಥಾನವಿದೆ.
ಯಲ್ಲಾಪುರ: ಭಾರತೀಯ ಪರಂಪರೆಯಲ್ಲಿ ಸಾವಿರಾರು ವರ್ಷಗಳ ಹಿಂದಿನಿಂದಲೂ ಗುರುವಿಗೆ ಮಹತ್ವದ ಸ್ಥಾನವಿದೆ. ಮಕ್ಕಳಲ್ಲಿ ರಾಷ್ಟçಭಕ್ತಿ, ಸದ್ಗುಣ, ವಾತ್ಸಲ್ಯ, ಗುರುಭಕ್ತಿ ಎಲ್ಲವನ್ನು ರೂಡಿಸುವ ಹೊಣೆಗಾರಿಗೆ ಶಿಕ್ಷಕರ ಮೇಲಿದೆ ಎಂದು ತುಮಕೂರಿನ ರಾಮಕೃಷ್ಣ ವಿವೇಕಾನಂದ ಆಶ್ರಮದ ಅಧ್ಯಕ್ಷ ಶ್ರೀ ವೀರೇಶಾನಂದ ಸರಸ್ವತೀ ಸ್ವಾಮೀಜಿ ಅವರು ಹೇಳಿದರು. ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ ಬೆಳಕಿನಂದ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ನಡೆದ ಶಿಕ್ಷಕರ ದಿನಾಚರಣೆ … [Read more...] about ಗುರುವಿಗೆ ಮಹತ್ವದ ಸ್ಥಾನವಿದೆ.




