ಯಲ್ಲಾಪುರ: ಮಹಿಳೆ ಕುಟುಂಬದಿಂದ ಎಷ್ಟೇ ಸ್ಥಿತಿವಂತರಾಗಿದ್ದರೂ ವೃಥಾ ಕಾಲಹರಣ ಮಾಡದೇ ಸ್ವದ್ಯೋಗದಲ್ಲಿ ತೊಡಗಿಕೊಳ್ಳುವದರಿಂದ ವ್ಯವಹಾರ ಜ್ಷಾನ ಹೆಚ್ಚುತ್ತದೆಯಲ್ಲದೇ ಸದಾ ಕ್ರಿಯಾಶೀಲತೆಯಿಂದಿರಲು ಸಾಧ್ಯವಾಗುತ್ತದೆ.ಕೈಗೆಟುಕುವ ದರದಲ್ಲಿ ಗುಣಮಟ್ಟದ ಬಟ್ಟೆಗಳು ಗ್ರಾಮೀಣ ಭಾಗದಲ್ಲಿಯೂ ಲಭ್ಯವಾಗುವಂತೆ ಮಾಡಿದ ವಿದ್ಯಾಭಟ್ ಅವರ ಪರಿಶ್ರಮಕ್ಕೆ ತಕ್ಕ ಫಲ ಸಿಗುವಂತಾಗಲಿ ಎಂದು ಸಚಿವ ಶಿವರಾಮ ಹೆಬ್ಬಾರ ಧರ್ಮಪತ್ನಿ ವನಜಾಕ್ಷಿ ಹೆಬ್ಬಾರ ಶುಭ ಹಾರೈಸಿದರು. … [Read more...] about ಸ್ವದ್ಯೋಗದಿಂದ ಕ್ರಿಯಾಶೀಲತೆ ಹೆಚ್ಚುತ್ತದೆ :ವನಜಾಕ್ಷಿ ಹೆಬ್ಬಾರ್
Yellapur
ನಿಶಾ ಬ್ಯೂಟಿ ಪಾರ್ಲರ್ ನ ಮಮತಾ ನಾಯ್ಕ ರಿಗೆ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿಯ ಗರಿ
ಯಲ್ಲಾಪುರ : ಪಟ್ಟಣದ ಕಾಳಮ್ಮ ನಗರದ ನಿಶಾ ಬ್ಯೂಟಿ ಪಾರ್ಲರ್ ನ ಒಡತಿ ಮಮತಾ ನಾಯ್ಕ ಅವರು ಸ್ಮೃತಿ ಸಾಧನಾ ಮೆಮೊರೀಸ್ ಅಚಿವ್ಮೆಂಟ್ ಪ್ರೌಢ್ ಇಂಡಿಯನ್ ಪ್ರಶಸ್ತಿಯ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮೇಕಪ್ನಲ್ಲಿ ಸ್ನಾತಕೋತ್ತರ ಪದವಿ ಪಡೆದು ಕಳೆದ ೧೬ ವರ್ಷಗಳಿಂದ ತಮ್ಮದೇ ಸ್ವಂತ ಬ್ಯೂಟಿ ಪಾರ್ಲರ್ ನಡೆಸುತ್ತಾ ಜೊತಗೆ ೧೦ ವರ್ಷಗಳಿಂದ ರುಡ್ ಸೆಟ್ ನಂತಹ ಸ್ವ-ಉದ್ಯೋಗ ತರಬೇತಿ ಸಂಸ್ಥೆಗಳಲ್ಲಿ ಬ್ಯೂಟಿ … [Read more...] about ನಿಶಾ ಬ್ಯೂಟಿ ಪಾರ್ಲರ್ ನ ಮಮತಾ ನಾಯ್ಕ ರಿಗೆ ಬೆಸ್ಟ್ ಮೇಕಪ್ ಆರ್ಟಿಸ್ಟ್ ಪ್ರಶಸ್ತಿಯ ಗರಿ
ಸವಲತ್ತು ಗಳನ್ನು ಸದ್ಬಳಕೆ ಮಾಡಿಕೊಳ್ಳುವುದು ನಿಮ್ಮ ಹಕ್ಕು:ಸಚಿವ ಹೆಬ್ಬಾರ್
ಯಲ್ಲಾಪುರ : ಕರ್ನಾಟಕ ರಸ್ತೆ ಸಾರಿಗೆ ನಿಗಮವು ಜನಗಳ ಆಸ್ತಿ, ಅದರ ಸದ್ಬಳಕೆ ಮಾಡಿಕೊಳ್ಳುವುದು ನಿಮ್ಮ ಹಕ್ಕು ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.ಪಟ್ಟಣದ ಬಸ್ ನಿಲ್ದಾಣದ ಆವರಣದಲ್ಲಿ ಸಾರ್ವಜನಿಕ ಶೌಚಾಲಯ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉಧ್ಘಾಟಿಸಿಮಾತನಾಡಿದ ಅವರು ಮಕ್ಕಳಿಗೆ ಉಚಿತವಾಗಿ ಬಸ್ ಪಾಸ್ ಸಿಗದಿದ್ದರೆ ಸರ್ಕಾರವನ್ನು ದೂಷಿಸುವ ಪಾಲಕರು, ಅದೇ ತಮ್ಮ ಮಕ್ಕಳನ್ನು ಬೆಂಗಳೂರಿಗೆ ಕಳುಹಿಸಲು ಖಾಸಗಿ ವಾಹನವನ್ನು ಅವಲಂಬಿಸುತ್ತಾರೆ. … [Read more...] about ಸವಲತ್ತು ಗಳನ್ನು ಸದ್ಬಳಕೆ ಮಾಡಿಕೊಳ್ಳುವುದು ನಿಮ್ಮ ಹಕ್ಕು:ಸಚಿವ ಹೆಬ್ಬಾರ್
ವಕ್ಫ ಬೊರ್ಡ್ ನಿಯಮಗಳನ್ನು ಗಾಳಿಗೆ ತೂರಿದ ಗೌಸಿಯಾ ಮಸೀದಿ ಕಮೀಟಿ–ಮಹಮ್ಮದ್ ಗೌಸ್
ಯಲ್ಲಾಪುರ:ಪಟ್ಟಣದ ಗೌಸಿಯಾ ಮಸೀದಿಯಲ್ಲಿ ಅವ್ಯವಹಾರದ ನಡೆದಿದೆ. ಈ ಕುರಿತು ಸೂಕ್ತ ತನಿಖೆ ನಡೆಸುವಂತೆ ತಾಮೀರ್ ಕೊ ಆಪ್ ಸೊಸೈಟಿ ಮಾಜಿ ಅಧ್ಯಕ್ಷ ಮಹಮ್ಮದ ಗೌಸ್ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು ಕಳೆದ ಏಳು ವರ್ಷಗಳಿಂದ ಗೌಸಿಯಾ ಮಸೀದಿ ಆಡಳಿತ ಕಮೀಟಿ ಅಸ್ತತ್ವದಲ್ಲಿದ್ದು ಕಾನೂನಾತ್ಮಕವಾಗಿ ಸರ್ಕಾರದಲ್ಲಿ ನೊಂದಣಿಯಾಗಿಲ್ಲ. ಅಲ್ಲದೇ ಇದರಲ್ಲಿರುವ ಸದಸ್ಯರು ವಕ್ಫ್ ಬೋರ್ಡ್ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಸಮಿತಿಯಲ್ಲಿ … [Read more...] about ವಕ್ಫ ಬೊರ್ಡ್ ನಿಯಮಗಳನ್ನು ಗಾಳಿಗೆ ತೂರಿದ ಗೌಸಿಯಾ ಮಸೀದಿ ಕಮೀಟಿ–ಮಹಮ್ಮದ್ ಗೌಸ್
ಯಲ್ಲಾಪುರದಲ್ಲಿ ಸ್ವಾತಂತ್ರö್ಯದಿನಾಚರಣೆ
ಯಲ್ಲಾಪುರ : ಭಾರತದಲ್ಲಿ ಸಾವಿರಾರು ಹಬ್ಬಗಳಿವೆ. ಆದರೆ ಯಾವೂದೇ ಜಾತಿ, ಮತ, ಧರ್ಮವನ್ನು ಲೆಕ್ಕಿಸದೇ ಸಂಪೂರ್ಣ ದೇಶವೇ ಒಂದಾಗಿಸುವ ಹಬ್ಬ ಎಂದರೆ ಈ ಸ್ವಾತಂತ್ರö್ಯ ದಿನಾಚರಣೆ. ಸ್ವಾತಂತ್ರö್ಯಕ್ಕೋಸ್ಕರ ಬಲಿದಾನ ಮಾಡಿದವರಿಗೆ ಎಷ್ಟು ಸ್ಮರಿಸಿದರೂ ಸಾಲದು. ಅದೇ ರೀತಿಯ ದೇಶಭಕ್ತಿಯನ್ನು ಮುಂದಿನ ಪೀಳಿಗೆಯ ಜನರಲ್ಲಿ ಮೂಡಿಸುವಂತಹ ಕಾರ್ಯ ಎಲ್ಲರಿಂದಲೂ ಆಗಬೇಕು ಎಂದು ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್ ಹೇಳಿದರು .ಪಟ್ಟಣದ ಕಾಳಮ್ಮನಗರದಲ್ಲಿರುವ ತಾಲೂಕಾ … [Read more...] about ಯಲ್ಲಾಪುರದಲ್ಲಿ ಸ್ವಾತಂತ್ರö್ಯದಿನಾಚರಣೆ




