• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Yellapur

ವ್ಯಕ್ತಿ ಮಲಗಿದಲ್ಲೇ ಮೃತ

August 16, 2021 by Jayaraj Govi Leave a Comment

ಯಲ್ಲಾಪುರ: ವ್ಯಕ್ತಿಯೋರ್ವ ಮಲಗಿದಲ್ಲೇ ಆಕಸ್ಮಿಕವಾಗಿ ಮೃತಪಟ್ಟ ಘಟನೆ ತಾಲೂಕಿನ ಗುಳ್ಳಾಪುರ ಸಮೀಪದ ನವಗ್ರಾಮ ಚಿಕ್ಕುಮನೆಯಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಚಿಕ್ಕುಮನೆಯ ಮಂಜುನಾಥ ಕೃಷ್ಣ ಸಿದ್ದಿ (40) ಎಂದು ಗುರುತಿಸಲಾಗಿದೆ. ಭಾನುವಾರ ಎಂದಿನಂತೆ ಕೆಲಸಕ್ಕೆ ಹೋಗಿ ಬಂದ ಈತ ರಾತ್ರಿ ಊಟ ಮಾಡಿ ಮಲಗಿದ್ದ. ಸೋಮವಾರ ಬೆಳಗ್ಗೆ ಮನೆಯವರು ನೋಡಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ವ್ಯಕ್ತಿ ಮಲಗಿದಲ್ಲೇ ಮೃತ

ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

August 15, 2021 by Jayaraj Govi Leave a Comment

ಯಲ್ಲಾಪುರ: ಭಾರತವನ್ನು ಇನ್ನಷ್ಟು ಸಶಕ್ತಗೊಳಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳಿಗಿದೆ. ದೇಶದ ಇತಿಹಾಸದ ಕುರಿತು ಶಾಲೆಗಳ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ನಡೆಯಬೇಕು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಅಭಿವೃದ್ದಿ ಸಮೀತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಹೇಳಿದರು.ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಅನೇಕ ಹೋರಾಟಗಳು … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಐ.ಎನ್.ಎಸ್. ವಿಕ್ರಮಾದಿತ್ಯ ನೌಕಾಪಡೆಯಿಂದ ವೃದ್ಧಾಶ್ರಮ ಕ್ಕೆ ಆಹಾರ ಸಾಮಾಗ್ರಿ ವಿತರಣೆ

August 14, 2021 by Jayaraj Govi Leave a Comment

ಯಲ್ಲಾಪುರ : ಇಳಿ ವಯಸ್ಸಿನಲ್ಲೂ ಸಹ ಇಷ್ಟು ಸಕ್ರೀಯರಾಗಿರುವವರನ್ನು ಕಂಡು ಮನಸ್ಸಿಗೆ ಖುಶಿಯಾಗುತ್ತದೆ. ಮನೆಯಿಂದ ದೂರವಿದ್ದರೂ ಜೊತೆಗಿರುವವರನ್ನೆ ತಮ್ಮವರು ಎಂದುಕೊಳ್ಳುವ ಇವರ ಮನಸ್ಥಿತಿ ನಿಜಾವಾಗಿಯೂ ಗಟ್ಟಿಯೇ ಸರಿ ಎಂದು ಕಮಾಂಡರ್ ಡಾ. ಅಯೋಧ್ಯ ಹೇಳಿದರು.ಇಂದು ನಗರದ ಬಾಳಗಿಮನೆಯಲ್ಲಿರುವ ಶ್ರೀ ರಾಘವೇಂದ್ರ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ವೃದ್ಧಾಶ್ರಮದಲ್ಲಿ ೭೫ನೇ ಸ್ವಾತಂತ್ರೊö್ಯತ್ಸವದ ಪ್ರಯುಕ್ತ ಕಾರವಾರದ ಐ.ಎನ್.ಎಸ್. ವಿಕ್ರಮಾದಿತ್ಯ ನೌಕಾಪಡೆಯಿಂದ … [Read more...] about ಐ.ಎನ್.ಎಸ್. ವಿಕ್ರಮಾದಿತ್ಯ ನೌಕಾಪಡೆಯಿಂದ ವೃದ್ಧಾಶ್ರಮ ಕ್ಕೆ ಆಹಾರ ಸಾಮಾಗ್ರಿ ವಿತರಣೆ

ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ

August 12, 2021 by Jayaraj Govi Leave a Comment

ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಬಳಿಯ ಕೃಷ್ಣಗದ್ದೆ ಬಸ್ ತಂಗುದಾಣದ ಹಿಂಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಮಾರು 35-40 ವರ್ಷದ ವ್ಯಕ್ತಿಯ ಶವ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶವ ಕೊಳೆತು ಹೋಗಿದೆ. ಈತ 7-8 ದಿವಸಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.ಪಕ್ಕದಲ್ಲೇ ಚಪ್ಪಲಿ, ಬ್ಯಾಗ್, ರಗ್, ಟವೆಲ್ ಇತರ ಸಾಮಗ್ರಿಗಳು ಬಿದ್ದಿವೆ. … [Read more...] about ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ

ಭರತನಹಳ್ಳಿಯ ಪ್ರಗತಿ ವಿದ್ಯಾಲಯದ ಉತ್ತಮ ಫಲಿತಾಂಶ

August 12, 2021 by Jayaraj Govi Leave a Comment

ಯಲ್ಲಾಪುರ : ೨೦೨೧ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟ ವಾಗಿದ್ದು ತಾಲೂಕಿನ ಭರತನಹಳ್ಳಿಯ ಪ್ರಗತಿ ವಿದ್ಯಾಲಯ ದ ೪೫ ವಿದ್ಯಾರ್ಥಿಗಳು ಪರೀಕ್ಷೆಗೆಕುಳಿತಿದ್ದರು.ಅತ್ಯುನ್ನತ ಶ್ರೇಣಿಯಲ್ಲಿ ೭, ಪ್ರಥಮ ಶ್ರೇಣಿಯಲ್ಲಿ ೨೫, ದ್ವಿತೀಯ ಶ್ರೇಣಿಯಲ್ಲಿ ೧೦, ಉತ್ತೀರ್ಣ ಶ್ರೇಣಿಯಲ್ಲಿ ೩ ವಿದ್ಯಾರ್ಥೀಗಳು ಪಾಸಾಗಿದ್ದು,ಚಿನ್ಮಯ ಹೆಗಡೆ ೫೯೯ (೯೫.೮೪%), ಪಾರ್ವತಿ ನಾಯ್ಕ ೫೯೪ (೯೫.೦೪), ಪ್ರದೀಪ ಮರಾಠಿ ೫೯೩ (೯೪.೮೮%) ಅಂಕದೊAದಿಗೆ ಶಾಲೆಗೆ … [Read more...] about ಭರತನಹಳ್ಳಿಯ ಪ್ರಗತಿ ವಿದ್ಯಾಲಯದ ಉತ್ತಮ ಫಲಿತಾಂಶ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,378 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar