ಯಲ್ಲಾಪುರ: ವ್ಯಕ್ತಿಯೋರ್ವ ಮಲಗಿದಲ್ಲೇ ಆಕಸ್ಮಿಕವಾಗಿ ಮೃತಪಟ್ಟ ಘಟನೆ ತಾಲೂಕಿನ ಗುಳ್ಳಾಪುರ ಸಮೀಪದ ನವಗ್ರಾಮ ಚಿಕ್ಕುಮನೆಯಲ್ಲಿ ನಡೆದಿದೆ.ಮೃತಪಟ್ಟ ವ್ಯಕ್ತಿಯನ್ನು ಚಿಕ್ಕುಮನೆಯ ಮಂಜುನಾಥ ಕೃಷ್ಣ ಸಿದ್ದಿ (40) ಎಂದು ಗುರುತಿಸಲಾಗಿದೆ. ಭಾನುವಾರ ಎಂದಿನಂತೆ ಕೆಲಸಕ್ಕೆ ಹೋಗಿ ಬಂದ ಈತ ರಾತ್ರಿ ಊಟ ಮಾಡಿ ಮಲಗಿದ್ದ. ಸೋಮವಾರ ಬೆಳಗ್ಗೆ ಮನೆಯವರು ನೋಡಿದಾಗ ಆತ ಮೃತಪಟ್ಟಿರುವುದು ಕಂಡು ಬಂದಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ವ್ಯಕ್ತಿ ಮಲಗಿದಲ್ಲೇ ಮೃತ
Yellapur
ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ಯಲ್ಲಾಪುರ: ಭಾರತವನ್ನು ಇನ್ನಷ್ಟು ಸಶಕ್ತಗೊಳಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳಿಗಿದೆ. ದೇಶದ ಇತಿಹಾಸದ ಕುರಿತು ಶಾಲೆಗಳ ಮೂಲಕ ಮಕ್ಕಳಲ್ಲಿ ಅರಿವು ಮೂಡಿಸುವ ಕೆಲಸ ನಡೆಯಬೇಕು ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತರಾಜ್ ಅಭಿವೃದ್ದಿ ಸಮೀತಿಯ ಉಪಾಧ್ಯಕ್ಷರಾದ ಪ್ರಮೋದ ಹೆಗಡೆ ಹೇಳಿದರು.ಅವರು ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಅನೇಕ ಹೋರಾಟಗಳು … [Read more...] about ವಿಶ್ವದರ್ಶನ ಶಿಕ್ಷಣ ಸಂಸ್ಥೆಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ
ಐ.ಎನ್.ಎಸ್. ವಿಕ್ರಮಾದಿತ್ಯ ನೌಕಾಪಡೆಯಿಂದ ವೃದ್ಧಾಶ್ರಮ ಕ್ಕೆ ಆಹಾರ ಸಾಮಾಗ್ರಿ ವಿತರಣೆ
ಯಲ್ಲಾಪುರ : ಇಳಿ ವಯಸ್ಸಿನಲ್ಲೂ ಸಹ ಇಷ್ಟು ಸಕ್ರೀಯರಾಗಿರುವವರನ್ನು ಕಂಡು ಮನಸ್ಸಿಗೆ ಖುಶಿಯಾಗುತ್ತದೆ. ಮನೆಯಿಂದ ದೂರವಿದ್ದರೂ ಜೊತೆಗಿರುವವರನ್ನೆ ತಮ್ಮವರು ಎಂದುಕೊಳ್ಳುವ ಇವರ ಮನಸ್ಥಿತಿ ನಿಜಾವಾಗಿಯೂ ಗಟ್ಟಿಯೇ ಸರಿ ಎಂದು ಕಮಾಂಡರ್ ಡಾ. ಅಯೋಧ್ಯ ಹೇಳಿದರು.ಇಂದು ನಗರದ ಬಾಳಗಿಮನೆಯಲ್ಲಿರುವ ಶ್ರೀ ರಾಘವೇಂದ್ರ ಬುದ್ಧಿಮಾಂದ್ಯ ಮಕ್ಕಳ ವಸತಿ ಶಾಲೆ ಹಾಗೂ ವೃದ್ಧಾಶ್ರಮದಲ್ಲಿ ೭೫ನೇ ಸ್ವಾತಂತ್ರೊö್ಯತ್ಸವದ ಪ್ರಯುಕ್ತ ಕಾರವಾರದ ಐ.ಎನ್.ಎಸ್. ವಿಕ್ರಮಾದಿತ್ಯ ನೌಕಾಪಡೆಯಿಂದ … [Read more...] about ಐ.ಎನ್.ಎಸ್. ವಿಕ್ರಮಾದಿತ್ಯ ನೌಕಾಪಡೆಯಿಂದ ವೃದ್ಧಾಶ್ರಮ ಕ್ಕೆ ಆಹಾರ ಸಾಮಾಗ್ರಿ ವಿತರಣೆ
ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ
ಯಲ್ಲಾಪುರ:ತಾಲೂಕಿನ ಕಣ್ಣಿಗೇರಿ ಬಳಿಯ ಕೃಷ್ಣಗದ್ದೆ ಬಸ್ ತಂಗುದಾಣದ ಹಿಂಬದಿಯಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಸುಮಾರು 35-40 ವರ್ಷದ ವ್ಯಕ್ತಿಯ ಶವ ಮರವೊಂದಕ್ಕೆ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಶವ ಕೊಳೆತು ಹೋಗಿದೆ. ಈತ 7-8 ದಿವಸಗಳ ಹಿಂದೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿದೆ.ಪಕ್ಕದಲ್ಲೇ ಚಪ್ಪಲಿ, ಬ್ಯಾಗ್, ರಗ್, ಟವೆಲ್ ಇತರ ಸಾಮಗ್ರಿಗಳು ಬಿದ್ದಿವೆ. … [Read more...] about ಅಪರಿಚಿತ ಶವ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆ
ಭರತನಹಳ್ಳಿಯ ಪ್ರಗತಿ ವಿದ್ಯಾಲಯದ ಉತ್ತಮ ಫಲಿತಾಂಶ
ಯಲ್ಲಾಪುರ : ೨೦೨೧ರ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟ ವಾಗಿದ್ದು ತಾಲೂಕಿನ ಭರತನಹಳ್ಳಿಯ ಪ್ರಗತಿ ವಿದ್ಯಾಲಯ ದ ೪೫ ವಿದ್ಯಾರ್ಥಿಗಳು ಪರೀಕ್ಷೆಗೆಕುಳಿತಿದ್ದರು.ಅತ್ಯುನ್ನತ ಶ್ರೇಣಿಯಲ್ಲಿ ೭, ಪ್ರಥಮ ಶ್ರೇಣಿಯಲ್ಲಿ ೨೫, ದ್ವಿತೀಯ ಶ್ರೇಣಿಯಲ್ಲಿ ೧೦, ಉತ್ತೀರ್ಣ ಶ್ರೇಣಿಯಲ್ಲಿ ೩ ವಿದ್ಯಾರ್ಥೀಗಳು ಪಾಸಾಗಿದ್ದು,ಚಿನ್ಮಯ ಹೆಗಡೆ ೫೯೯ (೯೫.೮೪%), ಪಾರ್ವತಿ ನಾಯ್ಕ ೫೯೪ (೯೫.೦೪), ಪ್ರದೀಪ ಮರಾಠಿ ೫೯೩ (೯೪.೮೮%) ಅಂಕದೊAದಿಗೆ ಶಾಲೆಗೆ … [Read more...] about ಭರತನಹಳ್ಳಿಯ ಪ್ರಗತಿ ವಿದ್ಯಾಲಯದ ಉತ್ತಮ ಫಲಿತಾಂಶ




