• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

2 ದಿನಗಳ ರಾಷ್ಟ್ರೀಯ ವಿಚಾರ ಸಂಕೀರ್ಣ ಫೆ.15ರಿಂದ

February 13, 2019 by Gaju Gokarna Leave a Comment

ಹೊನ್ನಾವರ:ನ್ಯಾಕ್ ಪ್ರಾಯೋಜಿತ 2 ದಿನಗಳ ವಿಚಾರ ಸಂಕೀರ್ಣ ಇಲ್ಲಿಯ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ. ಕಾಲೇಜಿನಲ್ಲಿ ಫೆ.15 ಹಾಗೂ 16ರಂದು ನಡೆಯಲಿದೆ.ನ್ಯಾಕ್ ಮಾನ್ಯತೆ ನಂತರದ ಗುಣಮಟ್ಟ ಸುಧಾರಣಾ ನೋಟ'(Quality improvement in Post Accreditation Scenario) ಎನ್ನುವ ವಿಷಯದ ಕುರಿತು ನಡೆಯುವ ಪ್ರಸ್ತುತ ವಿಚಾರ ಸಂಕೀರ್ಣವನ್ನು ಕಾಲೇಜಿನ ಐಕ್ಯುಎಸಿ ಘಟಕ ಸಂಘಟಿಸಿದೆ. ಎಂಪಿಇ ಸೊಸೈಟಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು … [Read more...] about 2 ದಿನಗಳ ರಾಷ್ಟ್ರೀಯ ವಿಚಾರ ಸಂಕೀರ್ಣ ಫೆ.15ರಿಂದ

Sirsi Movies as on 01-02-2019

February 1, 2019 by Sachin Hegde Leave a Comment

baazaar

Lakshmi Theatre Bazaar (U/A) - Kannada 10AM1PM4PM7PMhttps://www.youtube.com/watch?v=A1LbgYo3JrQ … [Read more...] about Sirsi Movies as on 01-02-2019

`ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

February 1, 2019 by Yogaraj SK Leave a Comment

ಬೆಂಗಳೂರು, ಫೆ.1, 2019- ಕೇಂದ್ರ ಸರಕಾರದ ಮಧ್ಯಾಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಶುಕ್ರವಾರ ಮಂಡಿಸಿದ ಲೇಖಾನುದಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, `ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ … [Read more...] about `ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ

ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ

January 29, 2019 by Yogaraj SK Leave a Comment

ಬೆಂಗಳೂರು :-  ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್,  1930 ಜೂನ್ 3 ರಂದು ಜನಿಸಿದ್ದರು.ಮಾಜಿ ಪ್ರಧಾನಿ ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಅವರು ರಾಷ್ಟ್ರ … [Read more...] about ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ

ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶಿವಕುಮಾರ‌ ಸ್ವಾಮೀಜಿ ಲಿಂಗೈಕ್ಯ

January 21, 2019 by Yogaraj SK Leave a Comment

Shivakumar Swamiji,

ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಡೆದಾಡುವ ದೆವರೆಂದೆ ಖ್ಯಾತರಾಗಿದ್ದ ತ್ರಿವಿಧ ದಾಸೋಹಿ  ಡಾ. ಶ್ರೀ  ಶಿವಕುಮಾರ ಸ್ವಾಮೀಜಿ(111) ಸೋಮವಾರ ಲಿಂಗೈಕ್ಯರಾಗಿದ್ದಾರೆ.ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಇಡಿ ಕರ್ನಾಟಕದಲ್ಲೆ‌ ದುಃಖದ ವಾತಾವರಣ ಮನೆ‌ ಮಾಡಿದೆ.  ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ.ಸಿದ್ದಗಂಗಾ … [Read more...] about ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶಿವಕುಮಾರ‌ ಸ್ವಾಮೀಜಿ ಲಿಂಗೈಕ್ಯ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,519 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar