ಹೊನ್ನಾವರ:ನ್ಯಾಕ್ ಪ್ರಾಯೋಜಿತ 2 ದಿನಗಳ ವಿಚಾರ ಸಂಕೀರ್ಣ ಇಲ್ಲಿಯ ಎಂ.ಪಿ.ಇ.ಸೊಸೈಟಿಯ ಎಸ್.ಡಿ.ಎಂ. ಕಾಲೇಜಿನಲ್ಲಿ ಫೆ.15 ಹಾಗೂ 16ರಂದು ನಡೆಯಲಿದೆ.ನ್ಯಾಕ್ ಮಾನ್ಯತೆ ನಂತರದ ಗುಣಮಟ್ಟ ಸುಧಾರಣಾ ನೋಟ'(Quality improvement in Post Accreditation Scenario) ಎನ್ನುವ ವಿಷಯದ ಕುರಿತು ನಡೆಯುವ ಪ್ರಸ್ತುತ ವಿಚಾರ ಸಂಕೀರ್ಣವನ್ನು ಕಾಲೇಜಿನ ಐಕ್ಯುಎಸಿ ಘಟಕ ಸಂಘಟಿಸಿದೆ. ಎಂಪಿಇ ಸೊಸೈಟಿಯ ಅಧ್ಯಕ್ಷ ಡಾ.ಎಂ.ಪಿ.ಕರ್ಕಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದು … [Read more...] about 2 ದಿನಗಳ ರಾಷ್ಟ್ರೀಯ ವಿಚಾರ ಸಂಕೀರ್ಣ ಫೆ.15ರಿಂದ
Other
Sirsi Movies as on 01-02-2019
Lakshmi Theatre Bazaar (U/A) - Kannada 10AM1PM4PM7PMhttps://www.youtube.com/watch?v=A1LbgYo3JrQ … [Read more...] about Sirsi Movies as on 01-02-2019
`ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ
ಬೆಂಗಳೂರು, ಫೆ.1, 2019- ಕೇಂದ್ರ ಸರಕಾರದ ಮಧ್ಯಾಂತರ ಆಯವ್ಯಯ ಪತ್ರದಲ್ಲಿ ರೈತರಿಗೆ ವರ್ಷಕ್ಕೆ 6,000 ರೂ. ನೆರವು ನೀಡುವ ಯೋಜನೆಗೆ 2 ಹೆಕ್ಟೇರಿನ ಮಿತಿ ಹೇರಿದ್ದು ಸರಿಯಲ್ಲ ಎಂದು ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಹೇಳಿದ್ದಾರೆ.ಕೇಂದ್ರ ಸಚಿವ ಪೀಯೂಷ್ ಗೋಯೆಲ್ ಶುಕ್ರವಾರ ಮಂಡಿಸಿದ ಲೇಖಾನುದಾನದ ಬಗ್ಗೆ ಪ್ರತಿಕ್ರಿಯಿಸಿರುವ ಅವರು, `ಇಂದು ಇಡೀ ದೇಶದಲ್ಲಿ ಕೃಷಿ ವಲಯವು ಸಂಕಷ್ಟದಲ್ಲಿದ್ದು, ರೈತರೆಲ್ಲರೂ ತತ್ತರಿಸಿ ಹೋಗಿದ್ದಾರೆ. ಹೀಗಿರುವಾಗ, ಜಮೀನಿನ ಒಡೆತನದ … [Read more...] about `ರೈತರಿಗೆ ನೀಡುವ ನೆರವಿಗೆ ಜಮೀನಿನ ಮಿತಿ ಹೇರಿದ್ದು ಸರಿಯಲ್ಲ’ ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಪ್ರತಿಕ್ರಿಯೆ
ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ
ಬೆಂಗಳೂರು :- ಮಾಜಿ ಸಚಿವ ಜಾರ್ಜ್ ಫರ್ನಾಂಡಿಸ್ ಮಂಗಳವಾರ ಬೆಳಗ್ಗೆ ರಾಜಧಾನಿ ದೆಹಲಿಯ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದರು. ದೀರ್ಘ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಜ್ ಫರ್ನಾಂಡಿಸ್ ಅವರಿಗೆ 88 ವರ್ಷ ವಯಸ್ಸಾಗಿತ್ತು.ಮೂಲತಃ ಮಂಗಳೂರಿನವರಾದ ಜಾರ್ಜ್ ಫರ್ನಾಂಡಿಸ್, 1930 ಜೂನ್ 3 ರಂದು ಜನಿಸಿದ್ದರು.ಮಾಜಿ ಪ್ರಧಾನಿ ಅಜಾತಶತ್ರು ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರಕ್ಷಣಾ ಸಚಿವರಾಗಿದ್ದ ಜಾರ್ಜ್ ಅವರು ರಾಷ್ಟ್ರ … [Read more...] about ಮಾಜಿ ಸಚಿವ ಜಾರ್ಜ್ ಫರ್ನಾಂಡೀಸ್ ವಿಧಿವಶ
ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ
ತುಮಕೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಡೆದಾಡುವ ದೆವರೆಂದೆ ಖ್ಯಾತರಾಗಿದ್ದ ತ್ರಿವಿಧ ದಾಸೋಹಿ ಡಾ. ಶ್ರೀ ಶಿವಕುಮಾರ ಸ್ವಾಮೀಜಿ(111) ಸೋಮವಾರ ಲಿಂಗೈಕ್ಯರಾಗಿದ್ದಾರೆ.ನಡೆದಾಡುವ ದೇವರು ಎಂದು ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದು ಇಡಿ ಕರ್ನಾಟಕದಲ್ಲೆ ದುಃಖದ ವಾತಾವರಣ ಮನೆ ಮಾಡಿದೆ. ನಾಡಿನಾದ್ಯಂತ ಮೌನ ಆವರಿಸಿದ್ದು, ಶ್ರೀಗಳ ಅಂತಿಮ ದರ್ಶನ ಪಡೆಯಲು ಭಕ್ತರು ಕಾಯುತ್ತಿದ್ದಾರೆ.ಸಿದ್ದಗಂಗಾ … [Read more...] about ತ್ರಿವಿಧ ದಾಸೋಹಿ, ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿ ಲಿಂಗೈಕ್ಯ



