ಬೆಂಗಳೂರು,ಉಡುಪಿ ಕಡಲತೀರದಿಂದ ಕಾಣೆಯಾಗಿರುವ 8 ಮಂದಿ ಮೀನುಗಾರರನ್ನು ಪತ್ತೆ ಹಚ್ಚಲು ಅಗತ್ಯ ವೈಮಾನಿಕ ನೆರವು ನೀಡುವಂತೆ ಕೋರಿ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ``ಕಳೆದ ತಿಂಗಳು, ಅಂದರೆ ಡಿಸೆಂಬರ್ 13ರಂದು ಸುವರ್ಣ ತ್ರಿಭುಜ ಎನ್ನುವ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ ಇವರೆಲ್ಲ ನಂತರ ನಾಪತ್ತೆಯಾಗಿದ್ದಾರೆ. ಇವರನ್ನು ಪತ್ತೆ ಹಚ್ಚುವಂತೆ … [Read more...] about ಮೀನುಗಾರರನ್ನು ಪತ್ತೆಗೆ ವೈಮಾನಿಕ ನೆರವು: ಕೇಂದ್ರಕ್ಕೆ ದೇಶಪಾಂಡೆ ಪತ್ರ
Other
ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಹಳಿಯಾಳ:- ಭಾರತೀಯ ಜನತಾ ಪಕ್ಷ ಹಳಿಯಾಳ ತಾಲೂಕಾ ಘಟಕ ವತಿಯಿಂದ ರಾಜ್ಯ ಸರ್ಕಾರ ಪೆಟ್ರೋಲ್ ಬೆಲೆ ಏರಿಕೆ ವಿರುದ್ಧ ಮತ್ತು ಜೆಡಿಎಸ್ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಮತ್ತು ಕಾಂಗ್ರೆಸ್ ಸಚಿವ ಪುಟ್ಟರಾಜ ಶೆಟ್ಟಿ ಭ್ರಷ್ಟಾಚಾರ ವನ್ನು ಖಂಡಿಸಿ ಮತ್ತು ಶಬರಿಮಲೆಯ ಶ್ರೀ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶಕ್ಕೆ ಆಕಾಶ ಕೊಟ್ಟಿದ್ದನ್ನು ನಿಷೇಧಿಸಬೇಕಾಗಿ ಆಗ್ರಹಿಸಿ ಭಾನುವಾರ ಪ್ರತಿಭಟನೆ ನಡೆಸಲಾಯಿತು.ಬಿಜೆಪಿ ಮುಖಂಡ ಮಾಜಿ ಶಾಸಕ ಸುನಿಲ್ ಹೆಗಡೆ … [Read more...] about ಬೆಲೆ ಏರಿಕೆ ಹಾಗೂ ರಾಜ್ಯ ಸಮ್ಮಿಶ್ರ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಹಳಿಯಾಳದಲ್ಲಿ ಬಿಜೆಪಿಯಿಂದ ಪ್ರತಿಭಟನೆ
ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ
ಬೆಂಗಳೂರು:- ದಲಿತ ಮುಖಂಡರಾದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಕಾಂಗ್ರೆಸ್ಸಿನವರೇ ತುಳಿಯುತ್ತಿದ್ದಾರೆ ಎಂಬಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣನವರ ಮಾತಿಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಶನಿವಾರ ಪ್ರತಿಕ್ರಿಯಿಸಿರುವ ಅವರು, ``ಕಾಂಗ್ರೆಸ್ ದಲಿತರೂ ಸೇರಿದಂತೆ ಎಲ್ಲ ವರ್ಗಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ. ಕಾಂಗ್ರೆಸ್ ಅನ್ನುಟೀಕಿಸಿರುವ ರೇವಣ್ಣನವರು ತಮ್ಮ ಪಕ್ಷದಿಂದ ಎಷ್ಟು ಜನ ದಲಿತರನ್ನು … [Read more...] about ಸಚಿವಎಚ್.ಡಿ.ರೇವಣ್ಣ ಮಾತಿಗೆ ದೇಶಪಾಂಡೆ ಅಸಮಾಧಾನ
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳಲಿ: ದೇಶಪಾಂಡೆ
ಬೆಂಗಳೂರು :- ದಶಕಗಳ ಕನಸಿನ ಯೋಜನೆಯಾದ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯನ್ನು ಅರಣ್ಯ ಮತ್ತು ಪರಿಸರದ ಕಾರಣಗಳ ಹಿನ್ನೆಲೆಯಲ್ಲಿ ಕೈಬಿಡುವ ಇಂಗಿತವನ್ನು ವ್ಯಕ್ತಪಡಿಸಿರುವ ಕೇಂದ್ರ ಸರಕಾರದ ಧೋರಣೆಗೆ ಕಂದಾಯ ಸಚಿವ ಆರ್.ವಿ.ದೇಶಪಾಂಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ``ಹುಬ್ಬಳ್ಳಿಯಿಂದ ಅಂಕೋಲಾಕ್ಕೆ ರೈಲು ಸಂಪರ್ಕ ಕಲ್ಪಿಸಬೇಕೆನ್ನುವುದು ಈ ಭಾಗದ ಜನತೆಯ ಹಲವು ದಶಕಗಳ ಹಂಬಲವಾಗಿದೆ. ಪರಿಸರ ಸಂರಕ್ಷಣೆ … [Read more...] about ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಸಾಕಾರಗೊಳ್ಳಲಿ: ದೇಶಪಾಂಡೆ
ಹಳೆಯ ಶಾಲಾ ಕಟ್ಟಡ ತೆರವುಗೊಳಿಸಲು ಸಾಮಾಜಿಕ ಕಾರ್ಯಕರ್ತ ಟಿ ಆರ್ ಕೃಷ್ಣಪ್ಪ ಆಕ್ಷೇಪ.
ಹೊಸನಗರ :- ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕು ರಿಪ್ಪನ್ ಪೇಟೆ ಪಟ್ಟಣದಲ್ಲಿ ಇರುವ ಪ್ರಾಥಮಿಕ ಹಿರಿಯ ಬಾಲಕರ ಪಾಠಶಾಲೆಯ ಹಳೆಯ ಕಟ್ಟಡವನ್ನು ಯಾವುದೇ ಅನುಮತಿ ಇಲ್ಲದೆ, ಟೆಂಡರ್ ಕರೆಯದೆ ಶಾಲೆಯನ್ನುಕೆಡವುತ್ತಿದ್ದಾರೆ ಎಂದು ಟಿ.ಆರ್. ಕೃಷ್ಣಪ್ಪನವರು ಆಕ್ಷೇಪಣೆ ವ್ಯಕ್ತಪಡಿಸಿ ಧರಣಿ ಮಾಡಿದರು.ಈ ಬಗ್ಗೆ ರಿಪ್ಪನ್ ಪೇಟೆ ಠಾಣೆಯಲ್ಲಿ ದೂರು ದಾಖಲು ಮಾಡಿದ್ದು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. … [Read more...] about ಹಳೆಯ ಶಾಲಾ ಕಟ್ಟಡ ತೆರವುಗೊಳಿಸಲು ಸಾಮಾಜಿಕ ಕಾರ್ಯಕರ್ತ ಟಿ ಆರ್ ಕೃಷ್ಣಪ್ಪ ಆಕ್ಷೇಪ.



