• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

December 8, 2018 by Yogaraj SK Leave a Comment

APMC concrit road kamgarige chalane

ಹಳಿಯಾಳ:- ಸಚಿವ ಆರ್.ವಿ.ದೇಶಪಾಂಡೆ ಹಾಗೂ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಅವರ ಮುಂದಾಳತ್ವದಲ್ಲಿ ಹಳಿಯಾಳದಲ್ಲಿ ಸಾಕಷ್ಟು ಅಭಿವೃದ್ದಿ ಕಾರ್ಯಗಳು ನಡೆಯುತ್ತಿವೆ ಎಂದು ಹಳಿಯಾಳ ಕೃಷಿ ಉತ್ಪನ್ನ ಮಾರುಕಟ್ಟೆ (ಎಪಿಎಮ್‍ಸಿ) ಸಮೀತಿ ಅಧ್ಯಕ್ಷ ಶ್ರೀನಿವಾಸ ಘೊಟ್ನೇಕರ ಹೇಳಿದರು. 2017-18 ನೇ ಸಾಲಿನ ಆರ್.ಐ.ಡಿ.ಎಫ್.-23 ಯೋಜನೆಯಡಿ ಹಳಿಯಾಳದ ಎಪಿಎಮ್‍ಸಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ 1 ಕೋಟಿ ರೂ. ಮೊತ್ತದ ಸಿಮೆಂಟ್ ಕಾಂಕ್ರಿಟ್ ರಸ್ತೆ ಕಾಮಗಾರಿಗೆ … [Read more...] about ಹಳಿಯಾಳ ಎಪಿಎಮ್ ಸಿಯಲ್ಲಿ ಸಿಮೆಂಟ್ ರಸ್ತೆ ಕಾಮಗಾರಿಗೆ ಚಾಲನೆ

ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ‌ ಮಹಿಳೆ‌‌ ದಾರುಣ ಸಾವು

December 3, 2018 by Yogaraj SK Leave a Comment

ಧಾರವಾಡ :- ಧಾರವಾಡದಿಂದ ಹುಬ್ಬಳ್ಳಿಯೆಡೆಗೆ ತೆರಳುತ್ತಿದ್ದ ಬಸ್ ನ ಚಾಲಕನ ಅಚಾತುರ್ಯದ ವಾಹನ ಚಾಲನೆಯ ಪರಿಣಾಮ  ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಸಾವು ಕಂಡ ದಾರುಣ ಘಟನೆ ಧಾರವಾಡದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ‌. ಧಾರವಾಡ ಹೊರವಲಯದ ನುಗ್ಗಿಕೇರಿ ಬಳಿ ದುರ್ಘಟನೆ ನಡೆದಿದ್ದು  ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಜವಳಿಗಲ್ಲಿಯ ಗೃಹಿಣಿ ಶಿರೀನ್  ದಾದಾಪೀರ (42) ಮೃತ ಮಹಿಳೆಯಾಗಿದ್ದಾಳೆ.ಬಸ್‌ನಲ್ಲಿ ಬಾಗಿಲು ಬಳಿಯಲ್ಲೇ ಕುಳಿತಿದ್ದ … [Read more...] about ಚಲಿಸುತ್ತಿದ್ದ ಬಸ್ ನಿಂದ ಬಿದ್ದು ಹಳಿಯಾಳದ‌ ಮಹಿಳೆ‌‌ ದಾರುಣ ಸಾವು

ಹುಬ್ಬಳ್ಳಿಯಿಂದ ಆರಂಭವಾಗಲಿದೆಯೇ ವಿದೇಶಗಳಿಗೆ ವಿಮಾನ ಸೇವೆ ?

November 28, 2018 by Yogaraj SK Leave a Comment

ಹುಬ್ಬಳ್ಳಿ : ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯು ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ದುಬೈ, ಬ್ಯಾಂಕಾಂಕ್‌, ಕೋಲೊಂಬೊ ಸೇರಿದಂತೆ ವಿವಿಧ ದೇಶಗಳಿಗೆ ವಿಮಾನಯಾನ ಸಂಪರ್ಕ ಸೌಲಭ್ಯ ಸೇವೆ ಆರಂಭಿಸಲಿದೆ ಎನ್ನಲಾಗಿದ್ದು ಈ ಕುರಿತು ಸ್ವತಃ ಸಂಸದ ಪ್ರಹ್ಲಾದ ಜೋಶಿ ಅವರೇ ಸಾಮಾಜಿಕ‌ ಜಾಲತಾಣದಲ್ಲಿ‌ ಹೇಳಿಕೊಂಡಿದ್ದಾರೆ.ಈ ಸೇವೆ ಡಿಸೆಂಬರ್‌ 1ರಿಂದ ಶುರುವಾಗಲಿದ್ದು, ಮಸ್ಕತ್‌, ಅಬುದಾಬಿ, ಕುವೈತ್‌, ದೋಹಾ, ಸಿಂಗಾಪುರ, ಮಾಲೆ ಹಾಗೂ ಫುಕೇಟ್‌ ದೇಶಗಳಿಗೆ ವಿಮಾನ ಸಂಪರ್ಕ ಸೇವೆ … [Read more...] about ಹುಬ್ಬಳ್ಳಿಯಿಂದ ಆರಂಭವಾಗಲಿದೆಯೇ ವಿದೇಶಗಳಿಗೆ ವಿಮಾನ ಸೇವೆ ?

ರಾಷ್ಟ್ರ ಮಟ್ಟದ ಅಂತರ‌ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ

November 13, 2018 by Yogaraj SK Leave a Comment

Kusti ,Hariyana

ಹಳಿಯಾಳ:- ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ತಾಂತ್ರಿಕ ಮಹಾವಿದ್ಯಾಲಯ 2018-19 ನೇ ಸಾಲಿನ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪುರುಷರ ತಂಡದ ಕುಸ್ತಿ ತರಬೇತಿ ಪಡೆದ ತಂಡವು ದಿ.14 ರಿಂದ ದಿ.18 ರವರೆಗೆ ಹರಿಯಾಣದ ಭಿವಾನಿಯ ಚೌಧರಿ ಬನಸಿಲಾಲ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಅಂತರ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ ಎಂದು ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ|| ವಿ.ವಿ ಕಟ್ಟಿ … [Read more...] about ರಾಷ್ಟ್ರ ಮಟ್ಟದ ಅಂತರ‌ ವಿಶ್ವವಿದ್ಯಾಲಯಗಳ ಕುಸ್ತಿ ಪಂದ್ಯಾವಳಿಗೆ ಹಳಿಯಾಳದ ಕುಸ್ತಿ ಪಟುಗಳು ಆಯ್ಕೆ

ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

November 8, 2018 by Yogaraj SK Leave a Comment

Jay karntaka submitted memorandum,SUGAR COMPANY HALIYAL

ಹಳಿಯಾಳ:- ಹಳಿಯಾಳದ ಪ್ಯಾರಿ ಸಕ್ಕರೆ ಕಾರ್ಖಾನೆಯಲ್ಲಿ ಸ್ಥಳೀಯ ರೈತರ ಕಬ್ಬು ಕಟಾವು ಮಾಡಲು ಹಾಗೂ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ ನೀಡುವಂತೆ ಜಯ ಕರ್ನಾಟಕ ಸಂಘಟನೆ ಹಳಿಯಾಳ ಘಟಕ ಆಗ್ರಹಿಸಿದೆ. ಸಂಘಟನೆಯ ರಾಜ್ಯ ಅಧ್ಯಕ್ಷ ರಾಮಚಂದ್ರಪ್ಪ ನೇತೃತ್ವದಲ್ಲಿ ಸ್ಥಳೀಯ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನಾ ಮೇರವಣ ಗೆಯಲ್ಲಿ ಕಾರ್ಖಾನೆಗೆ ಆಗಮಿಸಿದ ಅವರು ಕಂಪೆನಿ ಆಡಳಿತಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಾಧ್ಯಕ್ಷ … [Read more...] about ಸ್ಥಳೀಯ ರೈತರ ಕಬ್ಬು ಕಟಾವಿಗೆ ಹಾಗೂ ಸ್ಥಳೀಯರಿಗೆ ಉದ್ಯೋಗದಲ್ಲಿ ಮೊದಲ ಆದ್ಯತೆ‌ ನೀಡಿ ಜಯ ಕರ್ನಾಟಕ ಸಂಘಟನೆ ಆಗ್ರಹ ಹಳಿಯಾಳದ‌ ಪ್ಯಾರಿ ಸಕ್ಕರೆ ಕಾರ್ಖಾನೆಗೆ ಮನವಿ‌ ಸಲ್ಲಿಕೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,519 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar