ಹೊನ್ನಾವರ;ಚತುಷ್ಪಥ ಕಾಮಗಾರಿಯಿಂದಾಗಿ ಪಟ್ಟಣದಲ್ಲಿ ಈಗಿರುವ ರಿಕ್ಷಾ ನಿಲ್ದಾಣಗಳು ನೆಲೆಕಳೆದುಕೊಳ್ಳಲಿದ್ದು ಪರ್ಯಾಯ ರಿಕ್ಷಾ ನಿಲ್ದಾಣವನ್ನು ಕಲ್ಪಿಸುವಂತೆ ತಹಶೀಲ್ದಾರ ಮೂಲಕ ಜಿಲ್ಲಾಧಿಕಾರಿಗಳಿಗೆ ರಿಕ್ಷಾ ಚಾಲಕರು ಮಾಲಕರ ಸಂಘದ ಅಧ್ಯಕ್ಷ ಶಿವರಾಜ ಮೇಸ್ತ ನೇತ್ರತ್ವದಲ್ಲಿ ಮನವಿ ಸಲ್ಲಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕಾಸರಕೋಡ ಹಿರೇಮಠ ಆಟೋ ನಿಲ್ದಾಣ, ಶರಾವತಿ ಸರ್ಕಲ್ ನಿಲ್ದಾಣ, ಕಾಮತ ಹೊಟೇಲ್ ಆಟೋರಿಕ್ಷಾ ನಿಲ್ದಾಣ, ಹೈವೇ ಆಟೋ ನಿಲ್ದಾಣ ಇದೆ … [Read more...] about ಪರ್ಯಾಯ ಅಟೋರಿಕ್ಷಾ ನಿಲ್ದಾಣ ಕಲ್ಪಿಸುವಂತೆ ಜಿಲ್ಲಾಧಿಕಾರಿಗಳಿಗೆ ಹೊನ್ನಾವರ ಆಟೋ ರಿಕ್ಷಾ ಯೂನಿಯನ್ ವತಿಯಿಂದ ಮನವಿ
Other
ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 02-10-2018
ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ₹ ಪ್ರತಿ ಕೇ.ಜಿ ಗೆ*ಗೋಡಂಬಿ...............900* *ಒಣ ದ್ರಾಕ್ಷಿ................290* *ಬಾದಾಮಿ................795* *ಪಿಸ್ತಾ.....................1740* *ಅಂಜೂರ ..............1110* *ವಾಲ್ ನಟ್............1180* *ಸುಕೇಳಿ....................200* *ಒಣ ದ್ರಾಕ್ಷಿ ಕಪ್ಪು.......420*_** *ಟಿ.ಎಸ್.ಎಸ್ ಸ್ಪೈಸಿಸ್*_ ****ಲವಂಗ … [Read more...] about ಡ್ರೈ ಫ್ರೂಟ್ಸ್ & ಸಾಂಬಾರು ಪದಾರ್ಥಗಳ ದರ 02-10-2018
TSS MARKET REPORT -02-10-2018
Rate in rs / per Quintal TSS SIRSI min max avg *Rashi 31699 32958 32457*↔ *Bette 24109 30258 27337* *Kole 21069 23019 22026* *Chali 24088 26448 25494* ↔ *B.G 16199 21919 21002* *Ch kem 17929 23099 21168* *Pepper 34928 38199 36273* ↔ (Total … [Read more...] about TSS MARKET REPORT -02-10-2018
Apmc market report 24-09-2018
1] MARKET: KUMTACommodity Variety Grade Arrivals Units Min (Rs.) Max (Rs.) Modal (Rs.)Arecanut Chippu Average 75 Quintal 18099 21869 21679Arecanut Coca Average 125 Quintal 9899 21099 20829Arecanut Factory Average 125 Quintal 6099 15899 15619Arecanut Hale … [Read more...] about Apmc market report 24-09-2018
ಶೀವಾಜಿ ಮೂರ್ತಿ ಪ್ರತಿಷ್ಠಾಪನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೇ ಊಗ್ರ ಹೋರಾಟ –ಮಾಜಿ ಶಾಸಕ ಸುನೀಲ್ ಹೆಗಡೆ
ಹಳಿಯಾಳ:- ಸದ್ಯ ವಿವಾದದ ಕೇಂದ್ರ ಬಿಂದುವಾಗಿರುವ ತಾಲೂಕಾ ಕೇಂದ್ರ ಹಳಿಯಾಳ ಪಟ್ಟಣದ ಕಿಲ್ಲಾ ಪ್ರದೇಶದ ವೃತ್ತದಲ್ಲಿ ಸ್ಥಾಪಿಸಿದ ಅಶ್ವಾರೂಢ ಶಿವಾಜಿ ಪುಥ್ಥಳಿಯನ್ನು ವಿಕ್ಷೀಸಲು ಗ್ರಾಮಾಂತರ ಭಾಗಗಳಿಂದ ದಿನನಿತ್ಯ ನೂರಾರು ಜನತೆ ಆಗಮಿಸುತ್ತಿದ್ದು. ಪ್ರತಿಮೆ ಸ್ಥಾಪನೆ ಮಾಡಿದವರ ಕುರಿತು ಮೆಚ್ಚುಗೆಯ ಮಾತುಗಳನ್ನಾಡುತ್ತಿರುವುದು ಕೇಳಿ ಬರುತ್ತಿದೆ. ಸಿಂಹಪಾಲು ಮರಾಠಾ ಸಮುದಾಯದವರನ್ನು ಹೊಂದಿರುವ ಹಳಿಯಾಳ-ಜೋಯಿಡಾ ವಿಧಾನ ಸಭಾ ಕ್ಷೇತ್ರದಲ್ಲಿ ಸುಮಾರು 85 ಸಾವಿರ ಮರಾಠಾ … [Read more...] about ಶೀವಾಜಿ ಮೂರ್ತಿ ಪ್ರತಿಷ್ಠಾಪನೆಗೆ ತಾಲೂಕಿನಾದ್ಯಂತ ಮೆಚ್ಚುಗೆ ಪ್ರಕರಣದಲ್ಲಿ ಯಾರನ್ನಾದರೂ ಬಂಧಿಸಿದರೇ ಊಗ್ರ ಹೋರಾಟ –ಮಾಜಿ ಶಾಸಕ ಸುನೀಲ್ ಹೆಗಡೆ


