• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಅಕ್ಕಿ ದರಗಳು 14-9-2018

September 14, 2018 by Sachin Hegde Leave a Comment

rice

ಟಿ.ಎಸ್.ಎಸ್  ಸೂಪರ್ ಮಾರ್ಕೇಟ್  ಶಿರಸಿ ₹  ಪ್ರತಿ  ಕೇ.ಜಿ ಗೆ ಅಕ್ಕಿ ಅಭಿಲಾಷ...............25* *ಬಾರ್ಲಿಅಕ್ಕಿ....................34* *ಸ್ಟೀಮ್ (ಸೋನಾ77)....34* *ಅಕ್ಕಿ ರಾ(S M GOLD).....26.5* *ನವಣೆ  ಅಕ್ಕಿ....................54* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ......28.5* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................62* *ಸೋನಾ … [Read more...] about ಅಕ್ಕಿ ದರಗಳು 14-9-2018

Sirsi Movies as on14 -9-2018

September 14, 2018 by Sachin Hegde Leave a Comment

Lakshmi Theatre gandhadagudi (UA) kannaada10AM1PM4PM7PM … [Read more...] about Sirsi Movies as on14 -9-2018

ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ

September 11, 2018 by Yogaraj SK Leave a Comment

agree office scientists visit land

ಹಳಿಯಾಳ:- ಹಳಿಯಾಳ ಹಾಗೂ ದಾಂಡೇಲಿಯ ಕೆಲವು ಭಾಗದಲ್ಲಿ ಭತ್ತದ ಗದ್ದೆಗಳಲ್ಲಿ ಕಂಡು ಬಂದಿರುವ ಕಂದು ಜಿಗಿ ಹುಳ ಮತ್ತು ಬಿಳಿ ಬೆನ್ನಿನ ಜಿಗಿ ಹುಳ ಬಾಧಿತ ಪ್ರದೇಶಗಳಿಗೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಉತ್ತಮ ಭತ್ತದ ಬೆಳೆಯ ಇಳುವರಿಯನ್ನು ನೀರಿಕ್ಷೀಸಿದ್ದ ರೈತರಲ್ಲಿ ಈ ಹುಳದ ಬಾಧೆಯಿಂದ ಹಳಿಯಾಳ ಹೋಬಳಿಯ ಕೇರವಾಡ, ತೇರಗಾಂವ, ಮಂಗಳವಾಡ, ಕಳಸಾಪೂರ ಹಾಗೂ ದಾಂಡೇಲಿ ಹೋಬಳಿಯ ಯಡೋಗಾ, ಬಿದ್ರೋಳ್ಳಿ, ಹಂದ್ಲಿ ಗ್ರಾಮಗಳಲ್ಲಿ … [Read more...] about ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ

ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

September 10, 2018 by Yogaraj SK Leave a Comment

Congress called haliyal bandh

ಹಳಿಯಾಳ :- ಕೇಂದ್ರ ಬಿಜೆಪಿ ಸರ್ಕಾರ ಪೇಟ್ರೋಲ್, ಡಿಸೆಲ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದು. ಹಗಲು ದರೊಡೆ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕಿಡಿ ಕಾರಿದರು. ಕಾಂಗ್ರೇಸ್ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅವರ ಹಾಗೂ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೇರವಣಿಗೆ ಬಳಿಕ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ … [Read more...] about ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ

ಭಾರತ ಬಂದ್‍ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?

September 10, 2018 by Yogaraj SK Leave a Comment

ಹಳಿಯಾಳ:- ಕಾಂಗ್ರೇಸ್ ಕರೆ ನೀಡಿದ ಭಾರತ ಬಂದ್‍ಗೆ ಜೆಡಿಎಸ್ ಪಕ್ಷ ಬೆಂಬಲ ಘೊಷಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಯನ್ನೂ ನಡೆಸಿದೆ. ಆದರೇ ಹಳಿಯಾಳದಲ್ಲಿ ಮಾತ್ರ ಜೆಡಿಎಸ್ ಪಕ್ಷ ಇದೆಯೋ? ಇಲ್ಲವೋ ? ಎನ್ನುವ ಮಾತುಗಳು ಇಂದು ಮತ್ತೇ ಪಟ್ಟಣದಲ್ಲಿ ಕೇಳಿಬಂದವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೇಶ್ ಚುನಾವಣೆಯಲ್ಲಿ ಸೋತರು, ಗೆದ್ದರೂ ಹಳಿಯಾಳದಲ್ಲೇ ಇರುವೇ ಪಕ್ಷವನ್ನು ಸಂಘಟಿಸುವೇ, ಜನಪರ, … [Read more...] about ಭಾರತ ಬಂದ್‍ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,522 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar