ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ ₹ ಪ್ರತಿ ಕೇ.ಜಿ ಗೆ ಅಕ್ಕಿ ಅಭಿಲಾಷ...............25* *ಬಾರ್ಲಿಅಕ್ಕಿ....................34* *ಸ್ಟೀಮ್ (ಸೋನಾ77)....34* *ಅಕ್ಕಿ ರಾ(S M GOLD).....26.5* *ನವಣೆ ಅಕ್ಕಿ....................54* *ಕುಚಿಗೆ ಅಕ್ಕಿ.....................30* *ಅಕ್ಕಿ ಪೂನಮ್ ಗೌರಿ......28.5* *ಲಕ್ಷ್ಮಿ ಗೋಲ್ಡ ಸೋನಾ......47* *ಜೀರಾ ರೈಸ್....................62* *ಸೋನಾ … [Read more...] about ಅಕ್ಕಿ ದರಗಳು 14-9-2018
Other
Sirsi Movies as on14 -9-2018
Lakshmi Theatre gandhadagudi (UA) kannaada10AM1PM4PM7PM … [Read more...] about Sirsi Movies as on14 -9-2018
ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ಹಳಿಯಾಳ:- ಹಳಿಯಾಳ ಹಾಗೂ ದಾಂಡೇಲಿಯ ಕೆಲವು ಭಾಗದಲ್ಲಿ ಭತ್ತದ ಗದ್ದೆಗಳಲ್ಲಿ ಕಂಡು ಬಂದಿರುವ ಕಂದು ಜಿಗಿ ಹುಳ ಮತ್ತು ಬಿಳಿ ಬೆನ್ನಿನ ಜಿಗಿ ಹುಳ ಬಾಧಿತ ಪ್ರದೇಶಗಳಿಗೆ ಕೃಷಿ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಸಕ್ತ ಸಾಲಿನಲ್ಲಿ ಉತ್ತಮ ಭತ್ತದ ಬೆಳೆಯ ಇಳುವರಿಯನ್ನು ನೀರಿಕ್ಷೀಸಿದ್ದ ರೈತರಲ್ಲಿ ಈ ಹುಳದ ಬಾಧೆಯಿಂದ ಹಳಿಯಾಳ ಹೋಬಳಿಯ ಕೇರವಾಡ, ತೇರಗಾಂವ, ಮಂಗಳವಾಡ, ಕಳಸಾಪೂರ ಹಾಗೂ ದಾಂಡೇಲಿ ಹೋಬಳಿಯ ಯಡೋಗಾ, ಬಿದ್ರೋಳ್ಳಿ, ಹಂದ್ಲಿ ಗ್ರಾಮಗಳಲ್ಲಿ … [Read more...] about ಭತ್ತದ ಗದ್ದೆಗಳಲ್ಲಿ ಕಂದು ಜಿಗಿ ಹುಳು ಬಾಧೆ ,ಕೃಷಿ ವಿಜ್ಞಾನಿಗಳ ತಂಡ ಭೇಟಿ ಪರಿಶೀಲನೆ
ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಹಳಿಯಾಳ :- ಕೇಂದ್ರ ಬಿಜೆಪಿ ಸರ್ಕಾರ ಪೇಟ್ರೋಲ್, ಡಿಸೆಲ್ ಸೇರಿದಂತೆ ಇತರ ಅಗತ್ಯ ವಸ್ತುಗಳ ಬೆಲೆಯನ್ನು ಗಗನಕ್ಕೇರಿಸಿ ಜನಸಾಮಾನ್ಯರ ಜೀವನದೊಂದಿಗೆ ಚೆಲ್ಲಾಟವಾಡುತ್ತಿದ್ದು. ಹಗಲು ದರೊಡೆ ನಡೆಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ ಕಿಡಿ ಕಾರಿದರು. ಕಾಂಗ್ರೇಸ್ ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ ಅವರ ಹಾಗೂ ಬ್ಲಾಕ್ ಕಾಂಗ್ರೇಸ್ ನೇತೃತ್ವದಲ್ಲಿ ನಡೆದ ಪ್ರತಿಭಟನಾ ಮೇರವಣಿಗೆ ಬಳಿಕ ಪಟ್ಟಣದ ಶಿವಾಜಿ ವೃತ್ತದಲ್ಲಿ ನಡೆದ … [Read more...] about ಅಚ್ಚೇ ದಿನ್ ಗಯೇ ಬುರೇ ದಿನ್ ಆ ಗಯೇ –ಕೇಂದ್ರ ಸರ್ಕಾರದ ವಿರುದ್ದ ವ್ಯಂಗ್ಯವಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೇಕರ
ಭಾರತ ಬಂದ್ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?
ಹಳಿಯಾಳ:- ಕಾಂಗ್ರೇಸ್ ಕರೆ ನೀಡಿದ ಭಾರತ ಬಂದ್ಗೆ ಜೆಡಿಎಸ್ ಪಕ್ಷ ಬೆಂಬಲ ಘೊಷಿಸಿ ರಾಜ್ಯದೆಲ್ಲೆಡೆ ಪ್ರತಿಭಟನೆಯನ್ನೂ ನಡೆಸಿದೆ. ಆದರೇ ಹಳಿಯಾಳದಲ್ಲಿ ಮಾತ್ರ ಜೆಡಿಎಸ್ ಪಕ್ಷ ಇದೆಯೋ? ಇಲ್ಲವೋ ? ಎನ್ನುವ ಮಾತುಗಳು ಇಂದು ಮತ್ತೇ ಪಟ್ಟಣದಲ್ಲಿ ಕೇಳಿಬಂದವು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಯಾಗಿ ಸ್ಪರ್ದಿಸಿದ್ದ ಬೆಂಗಳೂರಿನ ಉದ್ಯಮಿ ಕೆ.ಆರ್.ರಮೇಶ್ ಚುನಾವಣೆಯಲ್ಲಿ ಸೋತರು, ಗೆದ್ದರೂ ಹಳಿಯಾಳದಲ್ಲೇ ಇರುವೇ ಪಕ್ಷವನ್ನು ಸಂಘಟಿಸುವೇ, ಜನಪರ, … [Read more...] about ಭಾರತ ಬಂದ್ಗೆ ಹಳಿಯಾಳದಲ್ಲಿ ಜೆಡಿಎಸ್ ಬೆಂಬಲವಿಲ್ಲ ? ಹಳಿಯಾಳದಲ್ಲಿ ನೆಲೆ ಕಳೆದುಕೊಂಡಿದೆಯೇ ಜೆಡಿಎಸ್ ಪಕ್ಷ ?


