ಹೊನ್ನಾವರ: ಡಿಸೇಲ್,ಪೆಟ್ರೋಲ್ ಮತ್ತು ಗ್ಯಾಸ್ ಬೆಲೆ ಎರಿಕೆ ವಿರುದ್ದ ಸೆ.10 ರಂದು ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ಸೋಮವಾರ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ನಾವು ಗ್ರಾಮೀಣ ಭಾಗದ ಸುಶಿಕ್ಷಿತ ಯುವಕರಿದ್ದು ನಮ್ಮ ಶಿಕ್ಷಣಕ್ಕೆ ಅರ್ಹತೆಗೆ ತಕ್ಕುದಾದ ಉದ್ಯೋಗಾವಕಾಶಗಳನ್ನು ಸರ್ಕಾರಕ್ಕೆ ರೂಪಿಸಲು ಕಷ್ಟವಾದ್ದರಿಂದ ನಾವೇ ಟೆಂಪೋ ಖರಿದಿಸಿ ಸ್ವತಃ ಸಾರಿಗೆ ಉದ್ಯಮದಲ್ಲಿ ತೋಡಗಿ … [Read more...] about ದೇಶ ವ್ಯಾಪಿ ಬಂದ್ ನಡೆದ ಹಿನ್ನಲೆ,ಹೊನ್ನಾವರ ಟೆಂಪೋ ಮಾಲಕ ಚಾಲಕರ ಸಂಘದ ವತಿಯಿಂದ ಬಂದ್ ಬೆಂಬಲಿಸಿ ತಹಸಿಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ
Other
ಸರ್ಕಾರ ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕಾಗಿದೆ –ಎಸ್.ಎಲ್.ಘೋಟ್ನೇಕರ
ಹಳಿಯಾಳ : ಶೈಕ್ಷಣಿಕ ಅಭಿವೃದ್ದಿ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಶಿಕ್ಷಕರಿಗೆ ಶಿಕ್ಷಣ ಕ್ಷೇತ್ರ ಬಿಟ್ಟು ಇನ್ನಿತರ ಕೆಲಸಗಳಿಗೆ ನಿಯೋಜನೆ ಮಾಡದಂತೆ ಸರ್ಕಾರವು ಸುತ್ತೊಲೆ ಹೊರಡಿಸಬೇಕಿದೆ. ಅಂದಾಗ ಮಾತ್ರ ಶಿಕ್ಷಕರು ಒತ್ತಡದ ಕೆಲಸಗಳಿಂದ ಬಿಡುಗಡೆಯಾಗಿ ಉತ್ತಮ ಶಿಕ್ಷಣ ನೀಡಲು ಅನುಕೂಲವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ ಹೇಳಿದರು. ಪಟ್ಟಣದ ಕಾರ್ಮೆಲ್ ಪ್ರಾಥಮಿಕ ಶಾಲೆಯಲ್ಲಿ ಜಿಪಂ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಿಕ್ಷಕರ ದಿನೋತ್ಸವ ಆಚರಣಾ … [Read more...] about ಸರ್ಕಾರ ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಲು ಮುಂದಾಗಬೇಕಾಗಿದೆ –ಎಸ್.ಎಲ್.ಘೋಟ್ನೇಕರ
ಹಣ್ಣು ಮತ್ತು ತರಕಾರಿ ದರಗಳು 6-9-2018
TSS ಸೂಪರ್ ಮಾರ್ಕೇಟ್ ಶಿರಸಿ ₹ , ಪ್ರತಿ ಕೇ.ಜಿ ಗೆ* ಗಜರಿ .............. 60* *ಹಸಿ ಮೆಣಸು.........55* *ಬಜೆ ಮೆಣಸು.........55* *ಬೀನ್ಸ....................40* *ಬೆಂಡೆಕಾಯಿ...........40* *ಹಾಗಲಕಾಯಿ.........55* *ಟೊಮಾಟೊ ..........16* *ಕ್ಯಾಬೀಜ................20* *ಹೂ ಕೋಸು(ಒಂದಕ್ಕೆ).25* *ಮುಳ್ಳ ಸವತೆ..............25* *ನವಿಲಕೋಲು............35* *ಲಿಂಬು..(1)............. … [Read more...] about ಹಣ್ಣು ಮತ್ತು ತರಕಾರಿ ದರಗಳು 6-9-2018
ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-8-2018
TSS ಕೃಷಿ ಸೂಪರ್ ಮಾರ್ಕೇಟ್ ಶಿರಸಿ ₹ , ಪ್ರತಿ 50 KG ಚೀಲಕ್ಕೆ ರಾಸಾಯನಿಕ ಗೊಬ್ಬರಗಳ ದರ*ಯೂರಿಯಾ...........295* *ರಾಕ್ ಫಾಸ್ಫೇಟ್............365* *ಸೂಪರ್ ಫಾಸ್ಫೇಟ್.......370* *ಪೋಟ್ಯಾಶ್...(IPL).....700* *Mangala 14:6:21....660* *ಇಫ್ಕೊ 10:26:26....1145* *ಸುಫಲಾ15:15:15......971* ಸಾವಯವ ಗೊಬ್ಬರಗಳ ದರ*ಜಿಯೋಗ್ರೀನ್...............505* *ಅನ್ನಪೂರ್ಣ....30 kg....395* *ಗ್ರೀನ್ … [Read more...] about ಸಾವಯವ ಹಾಗು ರಾಸಾಯನಿಕಗೊಬ್ಬರಗಳ ದರಗಳು 20-8-2018
ಬಸ್ ನಿಲ್ದಾಣದ ಎದುರಿನ ಕಾಮಗಾರಿ ನಿಯಮಾನುಸಾರ ನಡೆದಿದೆ- ಮುಖ್ಯಾಧಿಕಾರಿ ಕೇಶವ ಚೌಗಲೇ
ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರು ಪುರಸಭೆ ನಿರ್ಮಿಸುತ್ತಿರುವ 14 ಅಂಗಡಿಗಳ ನಿರ್ಮಾಣ ಕಾಮಗಾರಿ ನಿಯಮ ಬದ್ದವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಕೇಶವ ಚೌಗಲೆ ಹೇಳಿದ್ದಾರೆ. ಪುರಸಭೆಯ ಈ ಕಾಮಗಾರಿ ವಿರೋಧಿಸಿ ಕೂಡಲೇ ಕಾಮಗಾರಿ ನಿಲ್ಲಿಸುವಂತೆ ವಿವಿಧ ಸಂಘಟನೆಯವರು, ಸಾರ್ವಜನಿಕರು ಸಲ್ಲಿಸಿದ ಮನವಿಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೇಗೆ ಉತ್ತರಿಸಿದ ಮುಖ್ಯಾಧಿಕಾರಿಯವರು ಕಳೆದ 4 ವರ್ಷಗಳ ಹಿಂದೆ ಬಸ್ ನಿಲ್ದಾಣ ಎದುರಿನ ರಸ್ತೆ ಅಗಲಿಕರಣಕ್ಕಾಗಿ ಹಳೆ ಬಸ್ … [Read more...] about ಬಸ್ ನಿಲ್ದಾಣದ ಎದುರಿನ ಕಾಮಗಾರಿ ನಿಯಮಾನುಸಾರ ನಡೆದಿದೆ- ಮುಖ್ಯಾಧಿಕಾರಿ ಕೇಶವ ಚೌಗಲೇ




