ಯಲ್ಲಾಪುರ :ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ , ಮಕ್ಕಳ ಸಾಧನೆ ಯಲ್ಲಾಪುರ :ಪಟ್ಟಣದ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆ ವಿದ್ಯಾರ್ಥಿಗಳ ಪ್ರಸಕ್ತ ಸಾಲಿನ 14 ವರ್ಷ ವಯೋಮಿತಿಯೊಳಗಿನ ಪ್ರಾಥಮಿಕ ಶಾಲಾ ಕ್ರೀಡಾಕೂಟ ಕಾಳಮ್ಮ ನಗರ ಕ್ರೀಡಾಂಗಣ ದಲ್ಲಿ ನಡೆಯಿತು.ಬಾಲಕರ ವಿಭಾಗದಲ್ಲಿ ತರುಣ ಕಾಂಬ್ಳೆ 100 ಮೀಟರ್ ಓಟ 200ಮೀ ಓಟ ಹಾಗೂ ರಿಲೇ ಯಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ಧೂಳು ಕೊಕರೆ 600 ಮೀ ಓಟದಲ್ಲಿ ತೃತೀಯ, ಚಕ್ರ … [Read more...] about ಮೊರಾರ್ಜಿ ದೇಸಾಯಿ ವಸತಿ ಶಾಲೆ , ಕ್ರೀಡಾಕೂಟದಲ್ಲಿವಿದ್ಯಾರ್ಥಿಗಳಸಾಧನೆ
Other
ತ್ರಿಪುರಾಂಬಿಕಾ ಮಹಿಳಾ ಒಕ್ಕೂಟದಿಂದ ಸಸ್ಯ ಶ್ರಾವಣ :ಯಶಸ್ವಿ ಯಾದ ಹೂ ಗಿಡ ಮಾರಾಟ &ಪ್ರದರ್ಶನ
ಯಲ್ಲಾಪುರ : ಸಸ್ಯಗಳನ್ನು ಬೆಳೆಸುವುದರಿಂದ ಆನಂದ ಸಿಗುತ್ತದೆ. ಮನಸ್ಸಿಗೆ ನಿರಾಳ ಎನಿಸುತ್ತದೆ. ಎಲ್ಲರು ಹಸಿರನ್ನು ಬೆಳೆಸಿ, ಉಸಿರನ್ನು ಉಳಿಸುವ ಪ್ರಯತ್ನ ಮಾಡೊಣ ಎಂದು ಶ್ರೀಮಾತಾ ಕಂಪನಿಯ ಅಧ್ಯಕ್ಷ ಶ್ರೀಪಾದ ಭಟ್ಟ ಹೇಳಿದರು.ಅವರು ಶನಿವಾರ ಪಟ್ಟಣದ ಶ್ರೀಮಾತಾ ಕಂಪನಿಯ ಆವಾರದಲ್ಲಿ ತ್ರಿಪುರಾಂಬಿಕಾ ಮಹಿಳಾ ಒಕ್ಕೂಟ ಮತ್ತು ಮಾತೃ ಮಂಡಳಿಯ ಸಹಯೋಗದಲ್ಲಿ ಆಯೋಜಿಸಿದ್ದ ಸಸ್ಯ ಶ್ರಾವಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆವಹಿಸಿ ಮಾತನಾಡಿದರು.ರಾಜ್ಯ … [Read more...] about ತ್ರಿಪುರಾಂಬಿಕಾ ಮಹಿಳಾ ಒಕ್ಕೂಟದಿಂದ ಸಸ್ಯ ಶ್ರಾವಣ :ಯಶಸ್ವಿ ಯಾದ ಹೂ ಗಿಡ ಮಾರಾಟ &ಪ್ರದರ್ಶನ
ವಿವೇಕ್ ಹೆಬ್ಬಾರ್ ರೊಂದಿಗೆ ಕ್ರೀಡಾಂಗಣ ಅಭಿವೃದ್ಧಿ ಕುರಿತು ಚರ್ಚೆ
ಯಲ್ಲಾಪುರ : ಸಚಿವ ಶಿವರಾಮ್ ಹೆಬ್ಬಾರ್ ಪ್ರಯತ್ನ ದಿಂದಾಗಿ ತಾಲೂಕಾ ಕ್ರೀಡಾಂಗಣ ಅಭಿವೃದ್ಧಿಗೆ 97.50 ಲಕ್ಷ ರೂಪಾಯಿ ಅನುದಾನವು ಮಂಜೂರಾಗಿದ್ದು, ಈ ಅಭಿವೃದ್ಧಿ ಯೋಜನೆಯಲ್ಲಿ ಕ್ರಿಕೆಟ್ ಪಂದ್ಯಾವಳಿಗೂ ಸಹ ಅನೂಕೂಲ ವಾಗುವ ರೀತಿಯಲ್ಲಿ ಮೈದಾನವನ್ನು ಅಭಿವೃದ್ಧಿ ಪಡಿಸುವಂತೆ " ಕ್ರಿಕೆಟ್ ಆಟಗಾರರು ಹಾಗೂ ಯಲ್ಲಾಪುರ ಕ್ರಿಕೆಟ್ ಅಸೋಸಿಯೇಷನ್ " ನ ಪದಾಧಿಕಾರಿಗಳು ಯುವನಾಯಕ ವಿವೇಕ್ ಹೆಬ್ಬಾರ್ ಅವರನ್ನು ಭೇಟಿಯಾಗಿ ಈ ಬಗ್ಗೆ ಸಚಿವರ ಗಮನಕ್ಕೆ ತರುವಂತೆ ತಿಳಿಸಿ, ಮೈದಾನ … [Read more...] about ವಿವೇಕ್ ಹೆಬ್ಬಾರ್ ರೊಂದಿಗೆ ಕ್ರೀಡಾಂಗಣ ಅಭಿವೃದ್ಧಿ ಕುರಿತು ಚರ್ಚೆ
ಆಯ್ ಬಿ ರಸ್ತೆ ಯಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಲು ಸಿದ್ಧತೆ
ಯಲ್ಲಾಪುರ : ಪಟ್ಟಣದ ಐ.ಬಿ. ರಸ್ತೆಯ ಬಸವೇಶ್ವರ ದೇವಸ್ಥಾನದ ಪಕ್ಕದ ಜಾಗದಲ್ಲಿ ಪಟ್ಟಣ ಪಂಚಾಯತ ವತಿಯಿಂದ 20 ಲಕ್ಷ ವೆಚ್ಚದಲ್ಲಿ ಹೈಟೆಕ್ ಶೌಚಾಲಯ ಹಾಗೂ 5 ಲಕ್ಷ ವೆಚ್ಚದಲ್ಲಿ ಬಸವೇಶ್ವರ ವೃತ್ತದಲ್ಲಿ ಕಾರಂಜಿ ನಿರ್ಮಿಸಲು ಸಿದ್ಧತೆ ನಡೆದಿದೆ.ಸ್ಥಳಕ್ಕೆಪಟ್ಟಣ ಪಂಚಾಯತ ಅಧ್ಯಕ್ಷೆ ಸುನಂದಾ ದಾಸ್ಭೇಟಿ ನೀಡಿ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಮಹಿಳೆಯರಿಗೆ, ಪುರುಷರಿಗೆ ಮತ್ತು ಅಂಗವಿಕಲರಿಗೆ ಪ್ರತ್ಯೇಕ ಶೌಚಾಲಯ ಹಾಗೂ 2 … [Read more...] about ಆಯ್ ಬಿ ರಸ್ತೆ ಯಲ್ಲಿ ಹೈಟೆಕ್ ಶೌಚಾಲಯ ನಿರ್ಮಿಸಲು ಸಿದ್ಧತೆ
ನಾಲ್ವರು ದರೋಡೆಕೋರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು
ಯಲ್ಲಾಪುರ : ಕಪ್ಪು ಅರಿಶಿಣ ಮಾರಾಟ ಮಾಡಲೆಂದು ಕರೆಯಿಸಿಕೊಂಡು ವ್ಯಕ್ತಿಯೋರ್ವರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ್ದ 4 ಕುಖ್ಯಾತ ದರೋಡೆಕೋರರನ್ನು ಯಲ್ಲಾಪುರ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.ತಾಲೂಕಿನ ಬಿಳಕಿ ಗ್ರಾಮದ ನಿವಾಸಿಗಳಾದ ಮೊತೇಶ ಸಂತಾನ್ ಸಿದ್ದಿ, ಹುಲಿಯಾ ಲಕ್ಷ್ಮಣ ಸಿದ್ದಿ ಹಾಗೂ ಜಡಗಿನಕೊಪ್ಪ ನಿವಾಸಿಗಳಾದ ಪ್ರಕಾಶ ಕೃಷ್ಣ ಸಿದ್ದಿ ಮತ್ತು ಪಿಲೀಪ್ ಕೃಷ್ಣ ಸಿದ್ದಿ ಬಂಧಿತ ಆರೋಪಿಗಳಾಗಿದ್ದು, ಜೂನ್ 14 ರಂದು ಮಹಾರಾಷ್ಟ್ರದ ನಿವಾಸಿಯಾಗಿರುವ … [Read more...] about ನಾಲ್ವರು ದರೋಡೆಕೋರರನ್ನು ಬಂಧಿಸಿದ ಯಲ್ಲಾಪುರ ಪೊಲೀಸರು