ಹಳಿಯಾಳ:- ಪಟ್ಟಣದ ಬಸ್ ನಿಲ್ದಾಣದ ಎದುರಿನ ಇಕ್ಕಟ್ಟಾದ ಚಿಕ್ಕ ಸ್ಥಳದಲ್ಲಿ ಗಟಾರವನ್ನು ಬಳಸಿ ನಿಯಮಾವಳಿಯನ್ನು ಗಾಳಿಗೆ ತೂರಿ ಪುರಸಭೆಯಿಂದ ಅವೈಜ್ಞಾನಿಕವಾಗಿ ನಿರ್ಮಿಸಲಾಗುತ್ತಿರುವ ಅಂಗಡಿ ಮಳಿಗೆ ಕಾಮಗಾರಿಯನ್ನು ತಕ್ಷಣ ಕೈಬಿಡಬೇಕೆಂದು ವಿವಿಧ ಸಂಘಟನೆಗಳು ಹಾಗೂ ಸಾರ್ವಜನೀಕರು ಆಗ್ರಹಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ, ಜಯ ಕರ್ನಾಟಕ ಸಂಘಟನೆ, ಹಿರಿಯ ನಾಗರಿಕರ ವೇದಿಕೆ, ಆಟೋ ರೀಕ್ಷಾ ಸಂಘ ಹಾಗೂ ಇತರ ಸಂಘಟನೆಗಳ ನೇತೃತ್ವದಲ್ಲಿ ಸಾರ್ವಜನೀಕರು ಇಲ್ಲಿಯ ಪುರಸಭೆಗೆ … [Read more...] about ಬಸ್ ನಿಲ್ದಾಣದ ಎದುರಿಗೆ ಪುರಸಭೆಯಿಂದ ನಡೆದಿರುವ ಅವೈಜ್ಞಾನಿಕ ಕಾಮಗಾರಿ ಕೂಡಲೇ ನಿಲ್ಲಿಸುವಂತೆ ವಿವಿಧ ಸಂಘಟನೆಳಿಂದ ಆಗ್ರಹ
Other
TSS Market Report 28-06-2018
Rate in rs / per QuintalTSS Sirsi … [Read more...] about TSS Market Report 28-06-2018
ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
ಹೊನ್ನಾವರ: ಭಾರತ ಸೇವಾದಳ ಹೊನ್ನಾವರ ತಾಲೂಕಾ ಸಮಿತಿಯು ತಾಲೂಕಾ ಸಂಘಟಕ ಡಾ.ಸುರೇಶ ತಾಂಡೇಲ್ರಿಗೆ ಪಿ.ಎಚ್.ಡಿ ಪದವಿ ಗಳಿಸಿದಕ್ಕೆ ಅಭಿನಂದಿಸಿ ಸನ್ಮಾನಿಸಿ ಸೇವಾದಳದಲ್ಲಿ ಒಂದು ದಶಕದಿಂದ ತಾಲೂಕಾ ಸಂಘಟಕರಾಗಿ ಕೆಲಸ ಮಾಡುತ್ತಿರುವ ಸುರೇಶ ತಾಂಡೇಲ್ ಉತ್ತಮ ಶಿಕ್ಷಕ ಹಾಗೂ ಸಂಘಟಕ, ಇವರ ಸಂಶೋಧನೆಯು ಮುಂದಿನ ಪೀಡಿಗೆಗೆ ಮಾರ್ಗದರ್ಶಿ ಆಗಲಿದೆ. ಕರಾವಳಿಯ ಕ್ರಿ.ಶ ಪೂರ್ವ 500 ರಿಂದ ಕ್ರಿ.ಶ 1400 ವರೆಗಿನ ಆರ್ಥಿಕ, ಸಾಮಾಜಿಕ ಜೀವನವನ್ನು ಪರಿಶ್ರಮದಿಂದ ಅಧ್ಯಯನ ಮಾಡಿ … [Read more...] about ಡಾ.ಸುರೇಶ ತಾಂಡೇಲ್ ಅವರಿಗೆ ಅಭಿನಂದನಾ ಸನ್ಮಾನ
karwar Movies as on 11-5-2018
Arjun Theatre Raazi (ua) hindi 12369 https://www.youtube.com/watch?v=nDbjJVmGV98 … [Read more...] about karwar Movies as on 11-5-2018
karwar Movies as on 11-5-2018
Geethanjali Theatre haseena (UA) hindi 3 pm6 pm9 pm … [Read more...] about karwar Movies as on 11-5-2018




