• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಹಳಿಯಾಳ ಬಿಜೆಪಿಯಲ್ಲಿ ಬಂಡಾಯ – ಟಿಕೆಟ್ ವಂಚಿತ ಜಿ.ಆರ್.ಪಾಟೀಲ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಘೊಷಣೆ.

April 17, 2018 by Yuvagni News Leave a Comment

g r patil

ಹಳಿಯಾಳ :- ಹಳಿಯಾಳ-ಜೋಯಿಡಾ  ಕ್ಷೇತ್ರದಲ್ಲಿ ಬಹುಸಂಖ್ಯಾತರಿರುವ ಮರಾಠಾ ಸಮುದಾಯದ ತಮಗೆ  ಈ ಬಾರಿಯ ವಿಧಾನ ಸಭಾ ಟಿಕೆಟ್ ನೀಡುವುದಾಗಿ ಭರಸವೆ ನೀಡಿದ್ದ ಬಿಜೆಪಿ ಪಕ್ಷ ಅದನ್ನು ಈಡೇರಿಸದೆ ತಮಗೆ ಹಾಗೂ ಮರಾಠಾ ಸಮುದಾಯಕ್ಕೆ ಮೊಸ ಮಾಡಿದ್ದು ತಾವು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವುದಾಗಿ ಬಿಜೆಪಿ ಟಿಕೆಟ್ ವಂಚಿತ ಮರಾಠಾ ಸಮುದಾಯ ಮುಖಂಡ ಹಾಗೂ ಮಾಜಿ ಎಸ್ಪಿ ಜಿ.ಆರ್.ಪಾಟೀಲ್ ಹೇಳಿದರು.  ಪೋಲಿಸ್ ಹುದ್ದೆ ನಿವೃತ್ತಿಯ ಬಳಿಕ ಕಳೆದ ಒಂದು ವರ್ಷದ ಹಿಂದೆ ಮೊದಿಜಿಯವರ ಕಾರ್ಯ … [Read more...] about ಹಳಿಯಾಳ ಬಿಜೆಪಿಯಲ್ಲಿ ಬಂಡಾಯ – ಟಿಕೆಟ್ ವಂಚಿತ ಜಿ.ಆರ್.ಪಾಟೀಲ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ದಿಸುವ ಘೊಷಣೆ.

ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಕಾಯಕದಲ್ಲಿ ತೊಡಗಿದರೇ ಯಶಸ್ಸನ್ನು ಗಳಿಸಬಹುದು;ಪ್ರಕಾಶ ಮುಗಳಿ ಕರೆ

April 9, 2018 by Yogaraj SK Leave a Comment

ಹಳಿಯಾಳ:- ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ  ಕಾಯಕದಲ್ಲಿ ತೊಡಗಿದರೇ ಯಶಸ್ಸನ್ನು ಗಳಿಸಬಹುದು ಹಾಗೂ ಯುವಕರು ಮಹಾನಗರಗಳತ್ತ ಮುಖ ಮಾಡದೆ ತಮ್ಮ ಪ್ರದೇಶದಲ್ಲಿಯೇ ಸ್ವಪ್ರತಿಭೆಯ ಮೂಲಕ ಗುರುತಿಸಿಕೊಂಡು ನೆಲೆ ನಿಲ್ಲುವ ಕೆಲಸ ಮಾಡಬೇಕೆಂದು ಬೆಳಗಾವಿಯ ಎನರ್ಜಿ ಮೈಕ್ರೊವೇಸಿಸ್ಟ ಸಂಸ್ಥೆಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಪ್ರಕಾಶ ಮುಗಳಿ ಕರೆ ನೀಡಿದರು.  ಹಳಿಯಾಳದ ಕರ್ನಾಟಕ ಲಾ ಸೊಸೈಟಿಯ ವಿಶ್ವನಾಥರಾವ್ ದೇಶಪಾಂಡೆ ಗ್ರಾಮೀಣ ತಾಂತ್ರಿಕ … [Read more...] about ವಿದ್ಯಾರ್ಥಿಗಳು ಜೀವನದಲ್ಲಿ ನಿರ್ದಿಷ್ಟ ಗುರಿಯನ್ನು ಹೊಂದಿ ಕಾಯಕದಲ್ಲಿ ತೊಡಗಿದರೇ ಯಶಸ್ಸನ್ನು ಗಳಿಸಬಹುದು;ಪ್ರಕಾಶ ಮುಗಳಿ ಕರೆ

ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ, 7 ಪರೀಕ್ಷಾ ಕೇಂದ್ರಗಳ ತೆರೆ;200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

March 23, 2018 by Yogaraj SK Leave a Comment

 ಹಳಿಯಾಳ:-ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಳಿಯಾಳ ತಾಲೂಕಿನಲ್ಲಿ 7 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು 2502 ಮಕ್ಕಳು ಪರೀಕ್ಷೆ ಬರೆಯಲಿದ್ದಾರೆಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಪ್ರಕಟಣೆಯಲ್ಲಿ ತಿಳಿಸಿದೆ.  ಪರೀಕ್ಷೆ ಸುವ್ಯವಸ್ಥಿತವಾಗಿ ನಡೆಯಲು ಅನುಕೂಲವಾಗುವಂತೆ 154 ಕೊಠಿ ಮೇಲ್ವಿಚಾರಕರನ್ನು ಹಾಗೂ 7 ಸಿಟಿಂಗ್ ಸ್ಕ್ವಾಡ್ ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರದ 200 … [Read more...] about ಮಾರ್ಚ 23 ಇಂದಿನಿಂದ ಎಪ್ರಿಲ್ ದಿ.6 ರ ವರೆಗೆ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ, 7 ಪರೀಕ್ಷಾ ಕೇಂದ್ರಗಳ ತೆರೆ;200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ

ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ

March 19, 2018 by Yogaraj SK Leave a Comment

ಹಳಿಯಾಳ :-ಪಟ್ಟಣದ ಲೋಕೊಪಯೋಗಿ ಪ್ರವಾಸಿ ಮಂದಿರದ ಸಭಾ ಭವನದಲ್ಲಿ ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಠ ಪಂಗಡದವರಿಗೆ ದೌರ್ಜನ್ಯ ಕುರಿತು ಅಹವಾಲು ಸ್ವೀಕಾರ ಸಭೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕಾಡಳಿತದ ಅಧಿಕಾರಿಗಳ ಉಪಸ್ಥಿತಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಎಸ್ಸಿಎಸ್ಟಿ ಪಂಗಡದ ಹಲವಾರು ಜನರು ತಮ್ಮ ಅಹವಾಲುಗಳನ್ನು, ದೂರುಗಳನ್ನು ವೇದಮೂರ್ತಿ ಅವರಿಗೆ ಸಲ್ಲಿಸಿದರು. ತಾಲೂಕಿನ … [Read more...] about ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ವರಿಷ್ಠಾಧಿಕಾರಿ ವೇದಮೂರ್ತಿ ಹಳಿಯಾಳ ಭೇಟಿ – ಅಹವಾಲು ಸ್ವೀಕಾರ

ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ

December 4, 2017 by Sachin Hegde Leave a Comment

ಹಳಿಯಾಳ: ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ತಾಲೂಕಾಡಳಿತ, ವಿವಿಧ ಇಲಾಖೆಗಳು, ಸಂಘ-ಸಂಸ್ಥೆ, ಶಾಲಾ ವಿದ್ಯಾರ್ಥಿಗಳಿಂದ ಪಟ್ಟಣದಲ್ಲಿ “ಸೈಕಲ್ ಜಾಥಾ ನಡೆಸಲಾಯಿತು ಜಾಥಾಕ್ಕೆ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಘೋಟ್ನೆಕರ  ಚಾಲನೆ ನೀಡಿದರು. ಕರಾವಳಿ ಉತ್ಸವದ ಅಂಗವಾಗಿ ಈ ಕಾರ್ಯಕ್ರಮಗಳು ನಡೆಯುತ್ತಿದ್ದು ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಪ್ರಾರಂಭವಾದ ಸೈಕಲ್ ಜಾಥಾ ನಗರದ ಪೇಟೆ ಬೀದಿ ಮುಖಾಂತರ ತಿಲಕ ರಸ್ತೆ, ಸಂಗೋಳ್ಳಿ … [Read more...] about ಕರಾವಳಿ ಉತ್ಸವದ ಅಂಗವಾಗಿ ಸಾರ್ವಜನಿಕರಲ್ಲಿ ಏಡ್ಸ್ ಬಗ್ಗೆ ಜನ ಜಾಗೃತಿ ಹಾಗೂ ರಕ್ತದಾನದ ಅರಿವು ಮೂಡಿಸಲು ಪಟ್ಟಣದಲ್ಲಿ ನಡೆದ ಸೈಕಲ್ ಜಾಥಾ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,524 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar