ಟಿ.ಎಸ್.ಎಸ್ ಸೂಪರ್ ಮಾರ್ಕೇಟ್ ಶಿರಸಿ rs ಪ್ರತಿ ಕೇ.ಜಿ ಗೆಅಕ್ಕಿ ಅಭಿಲಾಷ...............27* *ಬಾರ್ಲಿಅಕ್ಕಿ....................46* *ಸ್ಟೀಮ್ (ಸೋನಾ77)....39.50* *ಅಕ್ಕಿ ರಾ(S M GOLD).....25.50* *ನವಣೆ ಅಕ್ಕಿ....................52* *ಕುಚಿಗೆ ಅಕ್ಕಿ.....................32* *ಅಕ್ಕಿ ಪೂನಮ್ ಗೌರಿ......33.5* *ಲಕ್ಷ್ಮಿ ಗೋಲ್ಡ ಸೋನಾ......47* *ಬಾಸುಮತಿ ಅಕ್ಕಿ............95* *ಬಾಸುಮತಿ ಅಕ್ಕಿ(India … [Read more...] about ಅಕ್ಕಿ ದರಗಳು -09-09-2017
Other
ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಕಾರವಾರ: ಕುಮಟಾ ತಾಲೂಕಿನಲ್ಲಿ ಗುತ್ತಿಗೆದಾರರು ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ ಹಾಗೂ ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಮಂಗಳವಾರ ಮನವಿ ಸಲ್ಲಿಸಿದ ಕುಮಟಾದ ಸಾರ್ವಜನಿಕರು ಕುಮಟಾ ತಾಲೂಕಿನಲ್ಲಿ 37 ಜನ ಗುತ್ತಿಗೆದಾರರಿಗೆ ಅಘನಾಶಿನಿ ನದಿಯಲ್ಲಿ ಮರಳುಗಾರಿಕೆ ನಡೆಸಲು ಗುತ್ತಿಗೆ ನೀಡಲಾಗಿದೆ. ಆದರೆ ಇವರಲ್ಲಿ ಯಾರೂ ಕೂಡ ಕಾನೂನಾತ್ಮಕವಾಗಿ ಮರಳು ಸಾಗಾಟ ನಡೆಸುತ್ತಿಲ್ಲ. ಸಂಬಂಧ … [Read more...] about ಕಾನೂನು ಬಾಹಿರವಾಗಿ ಮರಳು ಸಂಗ್ರಹಣೆ
ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮ
ಕಾರವಾರ:ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮದಡಿ ಉತ್ತರ ಕನ್ನಡ ಜಿಲ್ಲಾದ್ಯಂತ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಕೆ.ಚಂದ್ರಶೇಖರ ನಾಯಕ ತಿಳಿಸಿದ್ದಾರೆ. ರಾಷ್ಟ್ರದಲ್ಲಿ ನೈರ್ಮಲ್ಯ ಮತ್ತು ಜನಾರೋಗ್ಯ ಕ್ಷೇತ್ರದಲ್ಲಿ ರಾಷ್ಟ್ರವು ಎದುರಿಸುತ್ತಿರುವ ತೀವ್ರ ಸಮಸ್ಯೆಗಳಿಗೆ ಸಾರ್ವಜನಿಕರಿಂದ ಸಲಹೆ, ಮಾರ್ಗದರ್ಶನ ಹಾಗೂ ಪರಿಹಾರಗಳನ್ನು ಕಂಡುಕೊಳ್ಳುವ ಉದ್ದೇಶದಿಂದ ಈ … [Read more...] about ಸ್ವಚ್ಛ ಸಂಕಲ್ಪ ಮೂಲಕ ಸ್ವಚ್ಛ ಸಿದ್ಧಿ ಕಾರ್ಯಕ್ರಮ
ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಗಳು ಸಾಧನೆಗೆದಾರಿದೀಪದಂತೆ
ಹೊನ್ನಾವg ತಾಲೂಕಿನ ಕಡತೋಕದ ಜನತಾ ವಿದ್ಯಾಲಯ ಸಂಯುಕ್ತ ಪದವಿಪೂರ್ವಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ ನ ಸಂಸ್ಥಾಪಕ ಅಧ್ಯಕ್ಷ ನಾಗರಾಜ ನಾಯಕತೊರ್ಕೆಅವರು ಮಾತನಾಡಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಗಳು ಸಾಧನೆಗೈಯುವಂತೆ ಪ್ರೋತ್ಸಾಹ ಹಾಗೂ ಪ್ರೇರಣೆಗಳನ್ನು ನೀಡುತ್ತವೆ. ಆ ನಿಟ್ಟಿನಲ್ಲಿ ಸಾಧಕರನ್ನು ಪ್ರೋತ್ಸಾಹಿಸಿ ಇತರೇ ವಿದ್ಯಾರ್ಥಿಗಳನ್ನು … [Read more...] about ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಗಳು ಸಾಧನೆಗೆದಾರಿದೀಪದಂತೆ
ಮಾವಿನಕುರ್ವಾ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2017-18
ಹೊನ್ನಾವರ ; ತಾಲೂಕಾ ಮಾವಿನಕುರ್ವಾ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2017-18 ವಿಷ್ಣು ಶಾಸ್ತ್ರಿ ಕ್ರೀಡಾಂಗಣ ಖರ್ವಾ ಕೊಳಗದ್ದೆಯಲ್ಲ್ಲಿ ನಡೆಯಿತು.ಕ್ರೀಡಾಕೂಟವನ್ನು ಜಿ.ಪಂ. ಸದಸ್ಯ ಸವಿತಾ ಕೃಷ್ಣ ಗೌಡ ಉದ್ಘಾಟಿಸಿ ಮಾತನಾಡಿ ಕ್ರೀಡೆ ಮನುಷ್ಯನ ಜೀವನಕ್ಕೆ ಅತ್ಯಂತ ಅಮೂಲ್ಯವಾದುದು, ಗ್ರಾಮೀಣ ಕ್ರೀಡಾ ಪ್ರತಿಭೆಗಳು ಇಂಥಹ ಕ್ರೀಡಾಕೂಟದ ಮೂಲಕ ಹೊರ ಬರಲಿ ಎಂದು ಹಾರೈಸಿದರು.ಅಧ್ಯಕ್ಷತೆ ತಿಲಕ ಜೆ. ಗೌಡ ಅಧ್ಯಕ್ಷರು, ಗ್ರಾ.ಪಂ. ಮಾವಿನಕುರ್ವಾ ಇವರು … [Read more...] about ಮಾವಿನಕುರ್ವಾ ವಲಯ ಮಟ್ಟದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ 2017-18



