ಹೊನ್ನಾವರ:ಗ್ರಾಹಕನ ನಿತ್ಯದ ಬದುಕಿನಲ್ಲಿ ಶೋಷಣೆ ಆಗಬಾರದೆಂಬ ಆಶಯದಲ್ಲಿ ಗ್ರಾಹಕ ಕಾಯಿದೆ ಜಾರಿಗೆ ತರಲಾಗಿದ್ದು ಪ್ರತಿಯೊಬ್ಬ ನಾಗರಿಕನು ಈ ಕಾಯಿದೆಯ ಅರಿವು ಹೊಂದಿರಬೇಕು ಎಂದು ಹೊನ್ನಾವರ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ್ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸಮಿತಿ, ವಕೀಲರ ಸಂಘ ಹೊನ್ನಾವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ವಿಭಾಗ ಸಂಯುಕ್ತವಾಗಿ ಏರ್ಪಡಿಸಿದ ವಿಶ್ವ ಗ್ರಾಹಕ ಹಕ್ಕು ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ … [Read more...] about ಹೊನ್ನಾವರ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ್ ವಿಶ್ವ ಗ್ರಾಹಕ ಹಕ್ಕು ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು
Other
ಸುರೇಶ್ ತಾಂಡೇಲರಿಗೆ ಪಿ.ಎಚ್.ಡಿ ಪ್ರಧಾನ
ಹೊನ್ನಾವರ :ಸುರೇಶ ಎಂ. ತಾಂಡೇಲ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿಯನ್ನು ಘೋಷಿಸಿದೆ. ಕರ್ನಾಟಕ ಬಂದರುಗಳ ಸಾಂಸ್ಕøತಿಕ ಮತ್ತು ಆರ್ಥಿಕ ಇತಿಹಾಸ ಪ್ರಾರಂಭ ಕಾಲದಿಂದ ಕ್ರಿ.ಶ 1400 ರವರೆಗೆ ಎಂಬ ಮಹಾಪ್ರಬಂಧವನ್ನು ಹಂಪಿ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಮೋಹನ್ಕೃಷ್ಣ ರೈ ರವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದರು. ಇವರು ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ಸಂಶೋಧನಾ ವಿದ್ಯಾರ್ಥಿ.-gaju … [Read more...] about ಸುರೇಶ್ ತಾಂಡೇಲರಿಗೆ ಪಿ.ಎಚ್.ಡಿ ಪ್ರಧಾನ
ಯುಗಾದಿ ಉತ್ಸವ ನಿಮಿತ್ತ ಬೈಕ್ ರ್ಯಾಲಿ
ಯಲ್ಲಾಪುರ: ಮಾರ್ಚ 28 ರಂದು ನಡೆಯುವ ಯುಗಾದಿ ಉತ್ಸವ ಶೋಭಾಯಾತ್ರೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುಗಾದಿ ಉತ್ಸವ ಸಮಿತಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರವಿವಾರ ಮಧ್ಯಾಹ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಆಕರ್ಷಕ ಬೈಕ್ ರ್ಯಾಲಿ ನಡೆಯಿತು. ಮಧ್ಯಾಹ್ನ ಕಾಳಮ್ಮನಗರ ಕಾಳಮ್ಮ ದೇವಸ್ಥಾನದಿಂದ ಪ್ರಾರಂಭವಾದ ಬೈಕ್ ರ್ಯಾಲಿಯಲ್ಲಿ ಸಾವಿರಕ್ಕೂ ಹೆಚ್ಚು ಬೈಕ್ ಸವಾರರು ಪಾಲ್ಗೊಂಡಿದ್ದರು. ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಎನ್.ಗಾಂವ್ಕರ, ಮಾಜಿ ಅಧ್ಯಕ್ಷ … [Read more...] about ಯುಗಾದಿ ಉತ್ಸವ ನಿಮಿತ್ತ ಬೈಕ್ ರ್ಯಾಲಿ
Rumors of ban of 10rs coin hit coastal region
mangalore :sadly rumors of 10 rs ban have hit coastal region of karnataka . Many shopkeepers, bus conductors & even people are now afraid of receiving 10 rs note though bank haven't made any decisions. It is said that , 10 rs coin are not being used . Even uk &udupi region people are facing this problem, bank are not accepting these coins so how can shopkeepers … [Read more...] about Rumors of ban of 10rs coin hit coastal region
ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ
ಕಾರವಾರ: ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ ಪೆರ್ಣಕ್ಕೆ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಆರಂಭಿಸಿತ್ತು. ಮಾರ್ಗ ಮಧ್ಯೆ ಅಸ್ನೋಟಿ ಎಂಬಲ್ಲಿ ಎಂಜಿನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ತನ್ನ ಪ್ರಯಾಣವನ್ನು ನಿಲ್ಲಿಸಿತು. ಈ ರೈಲು … [Read more...] about ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ




