• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ಹೊನ್ನಾವರ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ್ ವಿಶ್ವ ಗ್ರಾಹಕ ಹಕ್ಕು ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು

March 28, 2017 by Sachin Hegde Leave a Comment

ಹೊನ್ನಾವರ:ಗ್ರಾಹಕನ ನಿತ್ಯದ ಬದುಕಿನಲ್ಲಿ ಶೋಷಣೆ ಆಗಬಾರದೆಂಬ ಆಶಯದಲ್ಲಿ ಗ್ರಾಹಕ ಕಾಯಿದೆ ಜಾರಿಗೆ ತರಲಾಗಿದ್ದು ಪ್ರತಿಯೊಬ್ಬ ನಾಗರಿಕನು ಈ ಕಾಯಿದೆಯ ಅರಿವು ಹೊಂದಿರಬೇಕು ಎಂದು ಹೊನ್ನಾವರ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ್ ಅಭಿಪ್ರಾಯಪಟ್ಟರು. ಅವರು ತಾಲೂಕಾ ಕಾನೂನು ಸಮಿತಿ, ವಕೀಲರ ಸಂಘ ಹೊನ್ನಾವರ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಣಿಜ್ಯ ವಿಭಾಗ ಸಂಯುಕ್ತವಾಗಿ ಏರ್ಪಡಿಸಿದ ವಿಶ್ವ ಗ್ರಾಹಕ ಹಕ್ಕು ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ … [Read more...] about ಹೊನ್ನಾವರ ಸಿವಿಲ್ ಜಜ್ಜ ನ್ಯಾಯಾಧೀಶ ಯಶವಂತ ಕುಮಾರ್ ವಿಶ್ವ ಗ್ರಾಹಕ ಹಕ್ಕು ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು

ಸುರೇಶ್ ತಾಂಡೇಲರಿಗೆ ಪಿ.ಎಚ್.ಡಿ ಪ್ರಧಾನ

March 28, 2017 by Sachin Hegde Leave a Comment

ಹೊನ್ನಾವರ :ಸುರೇಶ ಎಂ. ತಾಂಡೇಲ ಇವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯವು ಪಿ.ಎಚ್.ಡಿ ಪದವಿಯನ್ನು ಘೋಷಿಸಿದೆ. ಕರ್ನಾಟಕ ಬಂದರುಗಳ ಸಾಂಸ್ಕøತಿಕ ಮತ್ತು ಆರ್ಥಿಕ ಇತಿಹಾಸ ಪ್ರಾರಂಭ ಕಾಲದಿಂದ ಕ್ರಿ.ಶ 1400 ರವರೆಗೆ ಎಂಬ ಮಹಾಪ್ರಬಂಧವನ್ನು ಹಂಪಿ ವಿಶ್ವವಿದ್ಯಾಲಯದ ಚರಿತ್ರೆ ವಿಭಾಗದ ಪ್ರಾಧ್ಯಾಪಕ ಡಾ.ಕೆ. ಮೋಹನ್‍ಕೃಷ್ಣ ರೈ ರವರ ಮಾರ್ಗದರ್ಶನದಲ್ಲಿ ಸಿದ್ದಪಡಿಸಿದ್ದರು. ಇವರು ಹಾಮಾನಾ ಸಂಶೋಧನಾ ಕೇಂದ್ರ ಉಜಿರೆಯ ಸಂಶೋಧನಾ ವಿದ್ಯಾರ್ಥಿ.-gaju … [Read more...] about ಸುರೇಶ್ ತಾಂಡೇಲರಿಗೆ ಪಿ.ಎಚ್.ಡಿ ಪ್ರಧಾನ

ಯುಗಾದಿ ಉತ್ಸವ ನಿಮಿತ್ತ ಬೈಕ್ ರ‌್ಯಾಲಿ

March 28, 2017 by Sachin Hegde Leave a Comment

ಯಲ್ಲಾಪುರ: ಮಾರ್ಚ 28 ರಂದು ನಡೆಯುವ ಯುಗಾದಿ ಉತ್ಸವ ಶೋಭಾಯಾತ್ರೆಯ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಯುಗಾದಿ ಉತ್ಸವ ಸಮಿತಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ರವಿವಾರ ಮಧ್ಯಾಹ್ನ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಆಕರ್ಷಕ ಬೈಕ್ ರ‌್ಯಾಲಿ ನಡೆಯಿತು. ಮಧ್ಯಾಹ್ನ ಕಾಳಮ್ಮನಗರ ಕಾಳಮ್ಮ ದೇವಸ್ಥಾನದಿಂದ ಪ್ರಾರಂಭವಾದ ಬೈಕ್ ರ‌್ಯಾಲಿಯಲ್ಲಿ ಸಾವಿರಕ್ಕೂ ಹೆಚ್ಚು ಬೈಕ್ ಸವಾರರು ಪಾಲ್ಗೊಂಡಿದ್ದರು. ಯುಗಾದಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಎನ್.ಗಾಂವ್ಕರ, ಮಾಜಿ ಅಧ್ಯಕ್ಷ … [Read more...] about ಯುಗಾದಿ ಉತ್ಸವ ನಿಮಿತ್ತ ಬೈಕ್ ರ‌್ಯಾಲಿ

Rumors of ban of 10rs coin hit coastal region

March 27, 2017 by Sachin Hegde Leave a Comment

mangalore :sadly rumors of 10 rs ban have hit coastal region of karnataka . Many shopkeepers, bus conductors & even people are now afraid of receiving 10 rs note though bank haven't made any decisions. It is said that , 10 rs coin are not being used . Even uk &udupi region people are facing this problem, bank are not accepting these coins so how can shopkeepers … [Read more...] about Rumors of ban of 10rs coin hit coastal region

ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ

March 27, 2017 by Sachin Hegde Leave a Comment

ಕಾರವಾರ:  ರೈಲ್ವೇ ಎಂಜಿನ್ ನಲ್ಲಿ ಉಂಟಾದ ದೋಷದಿಂದಾಗಿ ಕಾರವಾರ ತಾಲೂಕಿನ ಅಸ್ನೋಟಿ ಗ್ರಾಮದ ಸಮೀಪ ಮಾರ್ಗ ಮಧ್ಯದಲ್ಲೇ ಕೊಂಕಣ ರೈಲು ಕಟ್ಟು ನಿಂತ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಸಂಚಾರ ಸ್ಥಗಿತಗೊಂಡಿತ್ತು. ಇಂದು ಬೆಳಗ್ಗೆ 6 ಗಂಟೆಗೆ ಕಾರವಾರ ನಿಲ್ದಾಣದಿಂದ ಪೆರ್ಣಕ್ಕೆ ಪ್ಯಾಸೆಂಜರ್ ರೈಲು ತನ್ನ ಪ್ರಯಾಣವನ್ನು ಆರಂಭಿಸಿತ್ತು. ಮಾರ್ಗ ಮಧ್ಯೆ ಅಸ್ನೋಟಿ ಎಂಬಲ್ಲಿ ಎಂಜಿನ್ ನಲ್ಲಿ ತಾಂತ್ರಿಕ ದೋಷದಿಂದಾಗಿ ರೈಲು ತನ್ನ ಪ್ರಯಾಣವನ್ನು ನಿಲ್ಲಿಸಿತು. ಈ ರೈಲು … [Read more...] about ಎಂಜಿನ್ ದೋಷದಿಂದ ಕೆಟ್ಟು ನಿಂತ ರೈಲು-2 ಗಂಟೆ ಕೊಂಕಣ ರೈಲು ಸಂಚಾರ ಸ್ಥಗಿತ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,528 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar