Bhatkal :sudden fire occurred at Ranginkatte . Family Consisting husband , wife & son were injured are admitted in hospital. Husband & wife were teachers in nearby school their name is uday naik , pushlatha naik . Their son is severely injured & is taken back to manipal hospital. … [Read more...] about Sudden fire because of leakage of gas geyser
Other
ಜಿಲ್ಲಾ ಮಟ್ಟದ ಹಾಲಕ್ಕಿ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
ಕುಮಟಾ :ಕುಮಟಾ ತಾಲೂಕಿನ ದಿವಗಿಯಲ್ಲಿ ಶ್ರೀ ದುರ್ಗಾಪರಮೇಶ್ವರಿ ಗೆಳೆಯರ ಬಳಗ ಇವರ ಆಶ್ರಯದಲ್ಲಿ ನಡೆದ ಹಾಲಕ್ಕಿ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮವನ್ನುರವಿಕುಮಾರ ಶೆಟ್ಟಿ ಉದ್ಘಾಟಿಸಿದರು.ಕ್ರೀಡಾ ಬಳಗದ ಉದ್ಘಾಟನೆಯನ್ನು ನಿವೃತ್ತಡಿ.ಎಫ್.ಓ ಹಾಗೂ ಬೆಳಕು ಗ್ರಾಮೀಣಾಭಿವೃದ್ಧಿಟ್ರಸ್ಟ್ಅಧ್ಯಕ್ಷ ನಾಗರಾಜ ನಾಯಕ ಉದ್ಘಾಟಿಸಿನಂತರ ಮಾತನಾಡಿ ಈ ಭಾಗಕ್ಕೆ ಹೊನಲು ಬೆಳಕಿನ ಕ್ರೀಡಾಂಗಣವನ್ನುಸರ್ಕಾರದಿಂದ ವಿಶೇಷ ಅನುದಾನ … [Read more...] about ಜಿಲ್ಲಾ ಮಟ್ಟದ ಹಾಲಕ್ಕಿ ಸಮಾಜದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ
*ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಬಾಗಲಕೋಟದ ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಭೇಟಿ*
ಗೋಕರ್ಣ:ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಪರ್ವತದೇವರ ಮಠ , ಗೋವನಕೊಪ್ಪ ಬಾಗಲಕೋಟ ಇವರು ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಜರುಗುತ್ತಿರುವ "ಗೋಕರ್ಣ ಗೌರವ" ಕಾರ್ಯಕ್ರಮದಲ್ಲಿ ಭಾಗವಹಿಸಿ ಪೂಜೆ ನೆರವೇರಿಸಿದರು . ಶ್ರೀ ದೇವಾಲಯದ ವತಿಯಿಂದ ಶಾಲು ಹೊದೆಸಿ , ಫಲ ಸಮರ್ಪಿಸಲಾಯಿತು . ಉಪಾಧಿವಂತ ಮಂಡಳಿ ಸದಸ್ಯರು ಪೂಜಾ ಕೈಂಕರ್ಯ ನೆರವೇರಿಸಿದರು .✍? *ಪುಷ್ಪಹಾಸ ಬಸ್ತಿಕರ … [Read more...] about *ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಬಾಗಲಕೋಟದ ಶ್ರೀ ಚನ್ನಮಲ್ಲೇಶ್ವರ ಸ್ವಾಮೀಜಿ ಭೇಟಿ*
*ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಮೈಸೂರಿನ ಶ್ರೀ ಶ್ರೀ ಗುರುಮಲ್ಲೇಶ್ವರ ಮಹಾಸ್ವಾಮಿಜಿ ಭೇಟಿ*
ಗೋಕರ್ಣ:ರಮಪೂಜ್ಯ ಶ್ರೀ ಶ್ರೀ ಗುರುಮಲ್ಲೇಶ್ವರ ಮಹಾಸ್ವಾಮಿಗಳು ದಾಸೋಹಮಠ , ಉಳ್ಳಳ್ಳಿ , ಮೈಸೂರು ಇವರು ಶ್ರೀ ಕ್ಷೇತ್ರ ಗೋಕರ್ಣಕ್ಕೆ ಆಗಮಿಸಿ ಗೋಕರ್ಣ ಗೌರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶ್ರೀ ಆತ್ಮಲಿಂಗ ಪೂಜೆ ನೆರವೇರಿಸಿದರು . ಉಪಾಧಿವಂತ ಮಂಡಳಿ ಸದಸ್ಯರು ಪೂಜೆ ಕೈಂಕರ್ಯ ನೆರವೇರಿಸಿದರು .✍? *ಪುಷ್ಪಹಾಸ ಬಸ್ತಿಕರ … [Read more...] about *ಶ್ರೀ ಕ್ಷೇತ್ರ ಗೋಕರ್ಣದ ಶ್ರೀ ಮಹಾಬಲನ ಸನ್ನಿಧಾನಕ್ಕೆ ಮೈಸೂರಿನ ಶ್ರೀ ಶ್ರೀ ಗುರುಮಲ್ಲೇಶ್ವರ ಮಹಾಸ್ವಾಮಿಜಿ ಭೇಟಿ*
ಏಪ್ರಿಲ್ 2 ಕ್ಕೆ ಹೊಸಗದ್ದೆಯಲ್ಲಿ ಮೇರಾ ಭಾರತ ಪ್ರತಿಷ್ಠಾನದಿಂದ ಸ್ವಚ್ಛತಾ ಆಂದೋಲನದ 3 ನೇ ಕಾರ್ಯಕ್ರಮ
ಸಿದ್ದಾಪುರ: ಮೇರಾ ಭಾರತ ಪ್ರತಿಷ್ಠಾನ ಈಗಾಗಲೆ ತನ್ನ ಹಲವು ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದೆ. ಅದರ ಕಾರ್ಯಕ್ರಮ ಸರಣಿಗಳಲ್ಲಿ ಸ್ವಚ್ಛತಾ ಆಂದೋಲನದ 3 ನೇ ಕಾರ್ಯಕ್ರಮ ಹೊಸಗದ್ದೆಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಆತ್ಮೀಯವಾಗಿ ಸ್ವಾಗತವನ್ನು ಮೇರಾ ಭಾರತ ಪ್ರತಿಷ್ಠಾನ ಕೋರಿದೆ.-chidambar g h … [Read more...] about ಏಪ್ರಿಲ್ 2 ಕ್ಕೆ ಹೊಸಗದ್ದೆಯಲ್ಲಿ ಮೇರಾ ಭಾರತ ಪ್ರತಿಷ್ಠಾನದಿಂದ ಸ್ವಚ್ಛತಾ ಆಂದೋಲನದ 3 ನೇ ಕಾರ್ಯಕ್ರಮ




