ಹೊನ್ನಾವರ :ಪಟ್ಟಣದ ಸುವರ್ಣ ಕೊ-ಆಪರೇಟಿವ್ ಸೊಸೈಟಿಯ ಸಭಾಭವನದಲ್ಲಿ ನಡೆದ 11 ನೇ ವರ್ಷದ ನಾಡವರ ಬಳಗದ ಮಿತ್ರಕೂಟವು ನಡೆಯಿತು. ಉದ್ಘಾಟಕರಾಗಿ ಕುಮಟಾದ ಖ್ಯಾತ ವೈದ್ಯ ಡಾ|| ಶ್ರೀನಿವಾಸ ಆರ್.ನಾಯಕ, ಅಧ್ಯಕ್ಷತೆಯನ್ನು ನಾಡವ ಬಳಗದ ಅಧ್ಯಕ್ಷ ಗಣಪತಿ ಟಿ.ನಾಯಕ ವಹಿಸಿದ್ದರು. ಇದೇ ಸಂದರ್ಭದಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡಿದ ಒಂದು ಕುಟುಂಬದ ಮೂವರನ್ನು ಸನ್ಮಾನ ಮಾಡಲಾಯಿತು. ಇಲ್ಲಿನ ಚಂದ್ರಾಣಿ ಶಾಲೆಯ ಶಿಕ್ಷಕ ಎಚ್.ರಮೇಶ್ ಇವರ ಪತ್ನಿ ವಂದೂರು ಶಾಲೆಯ ಶಿಕ್ಷಕಿ ಉಷಾ … [Read more...] about ಒಂದು ಕುಟುಂಬದ ಮೂವರ ಸನ್ಮಾನ
Other
ಹೊನ್ನಾವರ ತಾಲೂಕು ಪಂಚಾಯಿತಿಯಲ್ಲಿ ಅಧ್ಯಕ್ಷ ಅಣ್ಣಯ್ಯ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿರುವುದು
ಹೊನ್ನಾವರ:ತಾ.ಪಂ ಸಾಮಾನ್ಯ ಸಭೆ ತಾ.ಪಂ ಸಭಾಭವನದಲ್ಲಿ ಅಧ್ಯಕ್ಷ ಅಣ್ಣಯ್ಯ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು. ಕಳೆದ ಎರಡು ಸಾಮಾನ್ಯ ಸಭೆಯಲ್ಲಿ ಹಾಜರಾಗದ ಇಲಾಖಾ ಅಧಿಕಾರಿಗಳಿಗೆ ನೋಟೀಸ್ ಜಾರಿ ಮಾಡಲಾಗಿದೆ ಎಂದು ತಾ.ಪಂ ಅಧ್ಯಕ್ಷ ಅಣ್ಣಯ್ಯ ನಾಯ್ಕ ತಾ.ಪಂ ಕಾರ್ಯನಿರ್ವಹಣಾಧಿಕಾರಿಗಳಿಗೆ ಕೇಳಿದರು. ಇಓ ಡಾ.ಮಹೇಶ ಕುರಿಯವರ್ ಮಾತನಾಡಿ ಹಾಜರಾಗದ ಅಧಿಕಾರಿಗಳಿಗೆ ಸಭೆಯ ಠರಾವನ್ನು ಕಳುಹಿಸಲಾಗಿದೆ. ಆದರೂ ಕೆಲವು ಇಲಾಖೆಯ ಅಧಿಕಾರಿಗಳು ಸಭೆಗೆ ಹಾಜರಾಗಲಿಲ್ಲ. ಅಂತಹ … [Read more...] about ಹೊನ್ನಾವರ ತಾಲೂಕು ಪಂಚಾಯಿತಿಯಲ್ಲಿ ಅಧ್ಯಕ್ಷ ಅಣ್ಣಯ್ಯ ನಾಯ್ಕ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿರುವುದು
ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಮಂಡಲದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು
ಹೊನ್ನಾವರ:ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಹಾಗೂ ರೈತ ಸಮುದಾಯದ ಸಂಕಷ್ಟಗಳಿಗೆ ಸ್ಪಂದಿಸದ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಮಂಡಲದ ಪ್ರಮುಖರು ಗುರುವಾರ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. `ತಾಲೂಕಿನಲ್ಲಿ ಸತತ ಬರಬರಗಾಲದಿಂದ ರೈತರು, ಕೃಷಿಕಾರ್ಮಿಕರು ಕಂಗೆಟ್ಟಿದ್ದು ಆರ್ಥಿಕವಾಗಿ ಅತ್ಯಂತ ದುಸ್ಥಿತಿಯಲ್ಲಿದ್ದಾರೆ. ರೈತರು ಸಹಕಾರಿ ಸಂಘಗಳಲ್ಲಿ ಮಾಡಿದ ಸಾಲವನ್ನು … [Read more...] about ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ತಾಲೂಕು ಬಿಜೆಪಿ ಮಂಡಲದ ಪ್ರಮುಖರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟಿಸಿದರು
ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶ್ವಂತ ಕುಮಾರ ಮಾತನಾಡಿದರು
ಹೊನ್ನಾವರ: ಹೊನ್ನಾವರ ತಾಲೂಕಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಹಿಳಾ ಅಭಿವೃದ್ಧಿ ಇಲಾಖೆ ಕಛೇರಿ ಆವರಣದಲ್ಲಿ ಬುಧವಾರ ನಡೆಯಿತು. ತಾಲೂಕು ವೈದ್ಯಾಧಿಕಾರಿ ಉಷಾ ಹಾಸ್ಯಗಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, `ಆರೋಗ್ಯ ಮುಖೇನ ಮಹಿಳಾ ಸಬಲೀಕರಣ ಮತ್ತು ಸಾಮಾಜಿಕ ಉನ್ನತ್ತಿಕರಣ ಸಾಧ್ಯ' ಎಂದರು. ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗದ ನ್ಯಾಯಾಧೀಶ ಯಶ್ವಂತ … [Read more...] about ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಹೊನ್ನಾವರ ಸಿವಿಲ್ ಜಡ್ಜ್ ಹಿರಿಯ ವಿಭಾಗ ನ್ಯಾಯಾಧೀಶ ಯಶ್ವಂತ ಕುಮಾರ ಮಾತನಾಡಿದರು
ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ
ಹೊನ್ನಾವರ:ಹೊನ್ನಾವರ ತಾಲೂಕಿನ ಆರೊಳ್ಳಿಯ ಸಂತೇಗುಳಿ ಕ್ರಾಸ್ ಬಳಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಗಳನ್ನು ಹೊನ್ನಾವರ ಪಿಎಸ್ಐ ಆನಂದಮೂರ್ತಿ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮರಳು ಸಮೇತ 2 ಮಿನಿ ಲಾರಿಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮ ಮರಳು ಗಣಿಗರಿಕೆಗೆ ನಿರ್ಬಂಧ ಹೇರಿದ್ದರೂ ನಿಯಮವನ್ನು ಗಾಳಿಗೆ ತೂರಿ ಮರಳು ಸಾಗಾಟ ಮಾಡುತ್ತಿದ್ದರು. ಗುಪ್ತಚರ ಮಾಹಿತಿ ಆಧರಿಸಿ ಸೋಮವಾರ ಬೆಳಗಿನ ಜಾವ 6 ಗಂಟೆ ಸುಮಾರಿಗೆ ಆರೊಳ್ಳಿ ಕ್ರಾಸ್ ಬಳಿ ದಾಳಿ … [Read more...] about ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ




