• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

ವಿಕಲಚೇತನ ವಿದ್ಯಾರ್ಥಿಗೆ ನಿಜವಾದ ಅರ್ಥದಲ್ಲಿ ಬಾಳಿಗೆ ಬೆಳಕಾಗುತ್ತಿರುವ ನಾಗರಾಜ ನಾಯಕ

March 5, 2017 by Sachin Hegde Leave a Comment

ಕುಮಟಾ:ಕುಮಟಾ ತಾಲೂಕ ದಿವಗಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಹೈಸ್ಕೂಲಿನಲ್ಲಿ ವ್ಯಾಸಂಗ ಮಾಡಿದ ದಿನೇಶ ಗೌಡ ಹರಕಡೆ 93.76% ಅಂಕ ಗಳಿಸಿ ಪಾಸಾಗುವುದರೊಂದಿಗೆ ಈ ಸಂಪೂರ್ಣ ಅಂಗವಿಕಲ ಸಾಧಿಸಿದ ಸಾಧನೆಯ ಕುರಿತು ಅನೇಕರು ಮೆಚ್ಚುಗೆ ಮಾತುಗಳನ್ನು, ಅಲ್ಪ ಸ್ವಲ್ಪ ಸಹಾಯವನ್ನು ಮಾಡಿದ್ದಾರೆ. ಆದರೂ ಬೆಳಕು ಗ್ರಾಮೀಣಾಭಿವೃದ್ಧಿ ಸಂಸ್ಥೆಯು ನಾಗರಾಜ ನಾಯಕ ತೊರ್ಕೆ ಅವರ ಅಧ್ಯಕ್ಷತೆಯಲ್ಲಿ ತಮ್ಮೆಲ್ಲಾ ಸಿಬ್ಬಂದಿ ವರ್ಗದೊಂದಿಗೆ ದಿನೇಶ ಗೌಡನ ಮನೆಗೆ ತೆರಳಿ ಅವನ ಸಾಧನೆಗೆ … [Read more...] about ವಿಕಲಚೇತನ ವಿದ್ಯಾರ್ಥಿಗೆ ನಿಜವಾದ ಅರ್ಥದಲ್ಲಿ ಬಾಳಿಗೆ ಬೆಳಕಾಗುತ್ತಿರುವ ನಾಗರಾಜ ನಾಯಕ

March 5, 2017 by Sachin Hegde Leave a Comment

ಹೊನ್ನಾವರ: ಉ.ಕ. ಜಿಲ್ಲಾಧಿಕಾರಿಗಳು ಪುರಸಭೆ ಕುಮಟಾ ವ್ಯಾಪ್ತಿಯ ಘನ ತ್ಯಾಜ್ಯವನ್ನು ಹೊನ್ನಾವರ ಪ.ಪಂ. ಘನತ್ಯಾಜ್ಯ ಘಟಕದಲ್ಲಿ ತಾತ್ಪೂರ್ತಿಕವಾಗಿ ವಿಲೇವಾರಿ ಮಾಡುವ ಕುರಿತು ಹೊರಡಿಸಿದ ಆದೇಶವು ಜನ ವಿರೋಧಿ, ಪರಿಸರ ವಿರೋಧಿ, ಆದೇಶವಾಗಿದ್ದು ಅದನ್ನು ತಕ್ಷಣ ಕೈಬಿಡಲು ಒತ್ತಾಯಿಸಿ ಜಾಗೃತ ಹೊನ್ನಾವರ ವೇದಿಕೆಯ ಅಧ್ಯಕ್ಷ ಎಮ್.ಎನ್. ಸುಬ್ರಹ್ಮಣ್ಯ ತಾಲೂಕಿನ ವಿವಿಧ ಸಂಘಟನೆಯ ಪ್ರಮುಖರೊಂದಿಗೆ ತಹಶೀಲ್ದಾರರಿಗೆ ಮನವಿ ನೀಡಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ ವಿ.ಆರ್. ಗೌಡ … [Read more...] about

https://canarabuzz.com/2017/03/05/285/

ಪುರಸಭೆ ಕುಮಟಾ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಹೊನ್ನಾವರ ಪ.ಪಂ ವ್ಯಾಪ್ತಿಯ ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡುವ ಕುರಿತು ಪಟ್ಟಣ ಪಂಚಾಯಿತಿಯ ವಿಶೇಷ ಸಾಮಾನ್ಯ ಸಭೆಯಲ್ಲಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

March 5, 2017 by Sachin Hegde Leave a Comment

ಪುರಸಭೆ ಕುಮಟಾ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಹೊನ್ನಾವರ ಪ.ಪಂ ವ್ಯಾಪ್ತಿಯ ಘನತ್ಯಾಜ್ಯ ಘಟಕದಲ್ಲಿ ತಾತ್ಪೂರ್ತಿಕವಾಗಿ ವಿಲೇವಾರಿ ಮಾಡುವ ಕುರಿತು ಜಿಲ್ಲಾಧಿಕಾರಿಗಳ ಸೂಚನೆಯ ಕುರಿತು ಪಟ್ಟಣ ಪಂಚಾಯಿತಿಯ ವಿಶೇಷ ಸಾಮಾನ್ಯ ಸಭೆ ಪ.ಪಂ ಸಭಾಭವನದಲ್ಲಿ ಪ.ಪಂ ಅಧ್ಯಕ್ಷೆ ಜೈನಾಬಿ ಸಾಬ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆಯಿತು.ಸಭೆ ಆರಂಭವಾಗುತ್ತಿದ್ದಂತೆ ಪ.ಪಂ ನಲ್ಲಿ ಠರಾವಿನ ಮೂಲ ಪ್ರತಿಯ ಫೈಲ್ ಸಭೆಗೆ ತರದೇ ಆರಂಭಿಸಿದ್ದು ಪ.ಪಂ ಸದಸ್ಯ ನೀಲಕಂಠ … [Read more...] about ಪುರಸಭೆ ಕುಮಟಾ ವ್ಯಾಪ್ತಿಯಲ್ಲಿ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಹೊನ್ನಾವರ ಪ.ಪಂ ವ್ಯಾಪ್ತಿಯ ಘನತ್ಯಾಜ್ಯ ಘಟಕದಲ್ಲಿ ವಿಲೇವಾರಿ ಮಾಡುವ ಕುರಿತು ಪಟ್ಟಣ ಪಂಚಾಯಿತಿಯ ವಿಶೇಷ ಸಾಮಾನ್ಯ ಸಭೆಯಲ್ಲಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ಪದ್ಮಭೂಷಣ ಡಾ.ವೀರೇಂದ್ರ ಹೆಗ್ಗಡೆ ಆಶೀರ್ವಚನ 7ರಂದು ‘ನ್ಯಾಕ್ ತಂಡದಿಂದ ಎಸ್.ಡಿ.ಎಂ.ಕಾಲೇಜಿನ ಮೌಲ್ಯಮಾಪನ’

March 4, 2017 by Sachin Hegde Leave a Comment

ಹೊನ್ನಾವರ:ನ್ಯಾಕ್ ಪೀರ್ ಕಮಿಟಿ ಇಲ್ಲಿನ ಎಸ್.ಡಿ.ಎಂ. ಪದವಿ ಕಾಲೇಜಿಗೆ ಭೇಟಿ ನೀಡಲಿದ್ದು ಮಾ.10 ಹಾಗೂ 11ರಂದು ಎರಡು ದಿನಗಳ ಕಾಲ ಕಾಲೇಜಿನಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಹಾಗೂ ಇನ್ನಿತರ ಶೈಕ್ಷಣಿಕ ವಿಷಯಗಳ ಗುಣಮಟ್ಟವನ್ನು ಪರಿಶೀಲಿಸಲಿದೆ. ಕಾಲೇಜಿನ ಪ್ರಾಚಾರ್ಯ ಪ್ರೊ.ಎಸ್.ಎಸ್.ಹೆಗಡೆ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ನ್ಯಾಕ್ ಪೀರ್ ಕಮಿಟಿಯ ಭೇಟಿ ಹಾಗೂ ಇನ್ನಿತರ ವಿಷಯಗಳ ಕುರಿತು ವಿವರ ನೀಡಿದರು. 'ಕಾಲೇಜು ಈ ಹಿಂದೆ 2 ಬಾರಿ ನ್ಯಾಕ್‍ನಿಂದ … [Read more...] about ಪದ್ಮಭೂಷಣ ಡಾ.ವೀರೇಂದ್ರ ಹೆಗ್ಗಡೆ ಆಶೀರ್ವಚನ 7ರಂದು ‘ನ್ಯಾಕ್ ತಂಡದಿಂದ ಎಸ್.ಡಿ.ಎಂ.ಕಾಲೇಜಿನ ಮೌಲ್ಯಮಾಪನ’

ಬಂಕಿಕೊಡ್ಲದಲ್ಲಿ ಅಭೂತಪೂರ್ವ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿ

March 4, 2017 by Sachin Hegde Leave a Comment

ಬಂಕನಾಥೇಶ್ವರ ಯುವಕ ಸಂಘ ಬಂಕಿಕೊಡ್ಲ ಇವರ ಆಶ್ರಯದಲ್ಲಿ ಬಂಕಿಕೊಡ್ಲ ಆನಂದಾಶ್ರಮ ಪ್ರೌಢಶಾಲೆಯ ಮೈದಾನದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಮುಕ್ತ ವಾಲಿಬಾಲ್ ಪಂದ್ಯಾವಳಿಯನ್ನು ಪ್ರದೀಪ ನಾಯಕರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸನ್ಮಾನಿತಗೊಂಡ ಪದ್ಮಶ್ರೀ ಪ್ರಶಸ್ತಿ ವಿಜೇತೆ ಸುಕ್ರಜ್ಜಿ ಮಾತನಾಡುತ್ತಾ ಹಾಲಕ್ಕಿ ಸಮಾಜ ದುಃಶ್ಚಟಗಳಿಂದ ದೂರವಿದ್ದು ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸಬೇಕು ಎಂದು ನುಡಿದರು. ಸಭೆಯ ಅಧ್ಯಕ್ಷತೆ ವಹಿಸಿದ ನಿವೃತ್ತ ಡಿ. ಎಫ್.ಓ. ಹಾಗೂ … [Read more...] about ಬಂಕಿಕೊಡ್ಲದಲ್ಲಿ ಅಭೂತಪೂರ್ವ ಜಿಲ್ಲಾಮಟ್ಟದ ವಾಲಿಬಾಲ್ ಪಂದ್ಯಾವಳಿ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,533 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar