ಜೀವನದಲ್ಲಿ ನಾವು ಆಗಾಗ ಹಿಂದಿರುಗಿ ನೋಡಬೇಕು. ಹಿಂದಿರುಗಿ ನೋಡುವುದರಿಂದ ಮುಂದಿನ ದಾರಿಯಲ್ಲಿ ಸರಿಯಾಗಿ ಹೆಜ್ಜೆ ಊರಲು ಸಾಧ್ಯವಾಗುತ್ತದೆ. ನಮ್ಮ ತಪ್ಪನ್ನು ಸರಿಪಡಿಸಿಕೊಂಡು ಮುನ್ನಡೆಯಲು ಅನುಕೂಲವಾಗುತ್ತದೆ. ನಾನಂತೂ ಆಗಾಗ ಹಿಂದಿರುಗಿ ನೋಡುತ್ತಿರುತ್ತೇನೆ. ನಾನು ನಡೆದು ಬಂದ ದಾರಿ ನನಗೆ ತೃಪ್ತಿ ಸಮಾಧಾನ ತಂದಿದೆ ಎಂದು ನಿವೃತ್ತ ಇಂಜಿನಿಯರ್ ಅಬ್ದುಲ್ ಅಜೀಜ ಹೇಳಿದರು.ಯಲ್ಲಾಪುರ ಪಂಚಾಯತ ರಾಜ್ ಉಪ ಇಂಜಿನಿಯರಿಂಗ್ ವಿಭಾಗದ ಕಛೇರಿಯಲ್ಲಿ ನಡೆದ ಬೀಳ್ಕೊಡುಗೆ … [Read more...] about ಅಬ್ದುಲ್ ಅಜೀಜ್ ಅವರಿಗೆ ಬೀಳ್ಕೊಡುಗೆ
Other
ವಾರ್ಡ್ ಗಡಿ ನಿಗದಿ ಪಡಿಸುವಂತೆ ಸದಸ್ಯರ ಅಗ್ರಹ
ಯಲ್ಲಾಪುರ : ಅನೇಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಬೇಡ್ತಿ ನೀರನ್ನು ಪಟ್ಟಣಕ್ಕೆ ತರುವ ಯೋಜನೆಯಲ್ಲಿ ಬಳಸಲಾದ ಅನೇಕ ವಸ್ತುಗಳು ಹಾಳಾಗುತ್ತಿದೆ. ಅವುಗಳನ್ನು ಸಚಿವರ ಗಮನಕ್ಕೆ ತರಲಾಗಿದ್ದು, ಎಲ್ಲ ವಸ್ತುಗಳನ್ನು ಇತರೆ ಕಾರ್ಯಗಳಲ್ಲಿ ಮರುಬಳಕೆ ಮಾಡುವಂತೆ ಅವರು ಸೂಚಿಸಿರುವುದಾಗಿ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಸಂಗನಬಸಯ್ಯ ಸಭೆಯಲ್ಲಿ ತಿಳಿಸಿದರು.ಪಟ್ಟಣ ಪಂಚಾಯತದ ಸಭಾಭವನದಲ್ಲಿ ನಡೆದ ಸರ್ವ ಸಾಮಾನ್ಯ ಸಭೆಯಲ್ಲಿ ಅವರು ಮಾತನಾಡಿ ಹೌಸಿಂಗ್ ಬೋರ್ಡ್ … [Read more...] about ವಾರ್ಡ್ ಗಡಿ ನಿಗದಿ ಪಡಿಸುವಂತೆ ಸದಸ್ಯರ ಅಗ್ರಹ
ಪ್ರತಿ ಮನೆಗೂ ಒಂದು ಜೇನು ಪಟ್ಟಿಗೆ ಇರಲಿ :ನಾಗರಾಜ ನಾಯಕ
ಯಲ್ಲಾಪುರ: ಪ್ರತಿ ಮನೆಗೂ ಒಂದು ಜೇನು ಪಟ್ಟಿಗೆ ಇಡಿ.ಇದರಿಂದ ಆದಾಯ ಹಾಗೂ ಸ್ವಾವಲಂಬಿ ಬದುಕಿನ ಜೊತೆಗೆ ಪರಿಸರ ಕಾಳಜಿಯನ್ನು ಮಾಡಿದಂತಾಗುತ್ತದೆ . ಎಂದು ಬಿಜೆಪಿ ಜಿಲ್ಲಾ ವಕ್ತಾರ ನಾಗರಾಜ ನಾಯಕ ಹೇಳಿದರು.ಅವರು : ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತದ ಜಮಗುಳಿಯ ಸವಿತಾ ಗಾಂವಕರ ಅವರ ಜೇನು ಸಾಕಾಣಿಕೆ ಕೇಂದ್ರದಲ್ಲಿ ತಾಲೂಕಾ ಬಿಜೆಪಿ ಮಂಡಳದ ವತಿಯಿಂದ ಶ್ಯಾಮಪ್ರಸಾದ ಮುಖರ್ಜಿಯವರ ನೆನಪಿಗಾಗಿ ಪರಿಸರ ಪೂರಕ ಕಾರ್ಯಕ್ರಮದ ಅಡಿಯಲ್ಲಿ ಅಯೋಜಿಸಿದ್ದ ಜೇನು ಸಾಕಾಣಿಕೆ … [Read more...] about ಪ್ರತಿ ಮನೆಗೂ ಒಂದು ಜೇನು ಪಟ್ಟಿಗೆ ಇರಲಿ :ನಾಗರಾಜ ನಾಯಕ
ಬಡ ಜನರ ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಮುಂದಿದೆ :ಸಚಿವ ಹೆಬ್ಬಾರ್
ಯಲ್ಲಾಪುರ : ಹೆಣ್ಣುಮಕ್ಕಳ ಜೀವನಕ್ಕೆ ಸಹಕಾರಿಯಾಗಲೆಂದು ಸುಕನ್ಯಾ ಸಮೃದ್ಧಿ ಯೋಜನೆ, ಭಾಗ್ಯಲಕ್ಷಿ ಬಾಂಡ್ ನೀಡಲಾಗುತ್ತಿದೆ. ಅರ್ಹರಿಗೆ ಸರ್ಕಾರದ ವತಿಯಿಂದ ಸೂರು ಕಟ್ಟಿಕೊಳ್ಳಲು ಸಹಾಯ ಮಾಡಲಾಗುತ್ತಿದೆ. ಈ ಮೂಲಕ ಬಡ ಜನರ ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಸದಾ ಅವರ ಜೊತೆಗಿದೆ ಎಂದು ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು. ಅವರು ಪಟ್ಟಣದ ಗಾಂಧಿ ಕುಟೀರದಲ್ಲಿ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ಹಾಗೂ ಸಾಧನಗಳನ್ನು … [Read more...] about ಬಡ ಜನರ ಅಗತ್ಯತೆ ಪೂರೈಸುವದರಲ್ಲಿ ನಮ್ಮ ಸರ್ಕಾರ ಮುಂದಿದೆ :ಸಚಿವ ಹೆಬ್ಬಾರ್
ಲಿಂಗನಕೊಪ್ಪ ಸ ಹಿ ಪ್ರಾ ಶಾಲೆಯಲ್ಲಿ ಯೋಗ ದಿನ
ಯಲ್ಲಾಪುರ : ತಾಲೂಕಿನ ಲಿಂಗನಕೊಪ್ಪ ಸ ಹಿ ಪ್ರಾ ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು.ಎಸ್ ಡಿ ಎಂ ಸಿ ಅಧ್ಯಕ್ಷ ರಾದ ಗುರು ಮರಾಠಿ, ಎಸ್ ಡಿ ಎಂ ಸಿ ಸದಸ್ಯರು ಶಾಲಾ ಮುಖ್ಯ ಶಿಕ್ಷಕ ಮಾರುತಿ ನಾಯ್ಕ , ಶಿಕ್ಷಕರಾದ ಸರೋಜಿನಿ ನಾಯ್ಕ & ವಿನಾಯಕ ಹೆಗಡೆ ಯೋಗದ ಮಹತ್ವ ಕುರಿತು ತಿಳಿಸಿದರು … [Read more...] about ಲಿಂಗನಕೊಪ್ಪ ಸ ಹಿ ಪ್ರಾ ಶಾಲೆಯಲ್ಲಿ ಯೋಗ ದಿನ




