• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Other

June 17, 2022 by Jayaraj Govi Leave a Comment

ಯಲ್ಲಾಪುರ : ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕಾರ್ಮಿಕ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಲಕ್ಷ್ಮೀಬಾಯಿ ಬಸನಗೌಡ ಪಾಟೀಲ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕೆಲವು ಮಕ್ಕಳು ಅನಿವಾರ್ಯ ಕಾರಣಗಳಿಂದ ತಮ್ಮ … [Read more...] about

https://canarabuzz.com/2022/06/17/41900/

ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

June 17, 2022 by Jayaraj Govi Leave a Comment

ಯಲ್ಲಾಪುರ : ಮನುವಿಕಾಸ ಸಂಸ್ಥೆಯಡಿ ತಾಲೂಕಿನ ಸಿದ್ದಿ ಜನಾಂಗದ ಯುವಕ ಯುವತಿಯರಿಗೆ ಹಮ್ಮಿಕೊಂಡಿದ್ದ ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭವು ಮುಂಡಗೋಡ ರಸ್ತೆಯ ಕೋಡ್ಕಣಿ ಬಿಲ್ಡಿಂಗ್‌ನಲ್ಲಿ ನೆರವೇರಿತು.ತರಬೇತಿಯನ್ನು ಪೂರ್ಣಗೊಳಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ತಾಲೂಕ ಪಂಚಾಯತ ಕಾರ್ಯನಿರ್ವಹಣಾಧಿಕಾರಿ ಜಗದೀಶ ಕಮ್ಮಾರ, ಮನುವಿಕಾಸ ಸಂಸ್ಥೆಯಂತಹ ಎನ್.ಜಿ.ಓ. ಗಳು ಶೈಕ್ಷಣಿಕವಾಗಿ ಸಮಾಜವನ್ನು ಸದೃಢಗೊಳಿಸಲು … [Read more...] about ಹೋಟೆಲ್‌ ಮ್ಯಾನೇಜ್‌ಮೆಂಟ್‌ ತರಬೇತಿಯ ಪ್ರಮಾಣ ಪತ್ರ ವಿತರಣೆ

ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

June 17, 2022 by Jayaraj Govi Leave a Comment

ಯಲ್ಲಾಪುರ: ಜಿಲ್ಲೆಯಲ್ಲಿ ಯಲ್ಲಾಪುರದ ಪತ್ರಕರ್ತರು ವಿಶೇಷ ಮಾನ್ಯತೆ, ಗೌರವ ಹೊಂದಿದ್ದಾರೆ. ಸಂಘಟನೆ ಆ ಗೌರವ ಕಾಯ್ದುಕೊಂಡು ಸಮಾಜದಲ್ಲಿ ಉತ್ತಮ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಹಿರಿಯ ಪತ್ರಕರ್ತ, ನಿವೃತ್ತ ಪ್ರಾಂಶುಪಾಲ ಬೀರಣ್ಣ ನಾಯಕ ಮೊಗಟಾ ಹೇಳಿದರು.ಅವರು ಪಟ್ಟಣದ ನೌಕರರ ಭವನದಲ್ಲಿ . ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಚುನಾವಣಾಧಿಕಾರಿಯಾಗಿ ಪಾಲ್ಗೊಂಡು, ನೂತನ ಪದಾಧಿಕಾರಿಗಳನ್ನು … [Read more...] about ಯಲ್ಲಾಪುರ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಬೃಹತ್ಸಭೆ :ವಿನಾಶಕಾರಿ ಯೋಜನೆಗಳನ್ನು ತರುವುದನ್ನು ನಿಲ್ಲಿಸಲಿ

June 15, 2022 by Jayaraj Govi Leave a Comment

ಯಲ್ಲಾಪುರ: ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಜಿಲ್ಲೆಯ ಎಲ್ಲ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಪಕ್ಷಬೇಧ ಮರೆತು ಸರ್ಕಾರಕ್ಕೆ ನಮ್ಮ ಧ್ವನಿಯನ್ನು ಮುಟ್ಟಿಸಬೇಕು. ಜುಲೈ ತಿಂಗಳ ಅಧಿವೇಶನದಲ್ಲೂ ಈ ಬಗೆಗೆ ಧ್ವನಿ ಎತ್ತಬೇಕು ಎಂದು ಸ್ವರ್ಣವಲ್ಲಿಯ ಶ್ರೀಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ ನುಡಿದರು.ಅವರು ತಾಲೂಕಿನ ಮಂಚಿಕೇರಿ ಸಮಾಜ ಮಂದಿರದಲ್ಲಿ ಬೇಡ್ತಿ ಮತ್ತು ಅಘನಾಶಿನಿ ಕೊಳ್ಳ ಸಂರಕ್ಷಣಾ ಸಮಿತಿ ಬೇಡ್ತಿ ಮತ್ತು ವರದಾ ನದಿ ಜೋಡಣೆ ಕುರಿತು … [Read more...] about ಬೇಡ್ತಿ-ವರದಾ ನದಿ ಜೋಡಣೆ ವಿರೋಧಿಸಿ ಬೃಹತ್ಸಭೆ :ವಿನಾಶಕಾರಿ ಯೋಜನೆಗಳನ್ನು ತರುವುದನ್ನು ನಿಲ್ಲಿಸಲಿ

ಬಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ ಗ್ರಾಹಕರ ಬರ :ಬಾಡಿಗೆಯ ಹೊರೆ

June 13, 2022 by Jayaraj Govi Leave a Comment

ಯಲ್ಲಾಪುರ : ಪಟ್ಟಣದ ಬಸ್ ನಿಲ್ದಾಣದ ಕ್ಯಾಂಟೀನ್‌ನ ಬಾಡಿಗೆ ಅತಿಯಾಗಿದ್ದು, ನಿರ್ವಹಣೆಗೆ ಹೊರೆಯಾಗುತ್ತಿದೆ ಎಂದು ಮಾಲಿಕರಾದ ಮೇಘಾ ಅಳಲು ತೋಡಿಕೊಂಡಿದ್ದಾರೆ.ನಿಲ್ದಾಣದ ಕ್ಯಾಂಟಿನನಲ್ಲಿ    ಗ್ರಾಹಕರು ವ್ಯವಹರಿಸುವದು ಕಡಿಮೆಯಾಗಿರುವದಕ್ಕೆ  ಕಾರಣ  ಬಸ ನಿಲ್ದಾಣದಲ್ಲಿಯೇ ಪ್ರಯಾಣಿಕರ ಉಪಹಾರ ಊಟ ಕ್ಕಾಗಿ   ಬಸ್ ಗಳನ್ನು ನಿಲ್ಲಿಸದಿರುವದೇ ಆಗಿದೆ.ಇದರಿಂದ ಗ್ರಾಹಕರು  ಕಡಿಮೆಯಿದ್ದು   ಕಟ್ಟಡ ಬಾಡಿಗೆ ಹಾಗೂ ಠೇವಣಿ ಹೆಚ್ಚಾಗಿರುವುದರಿಂದ ಕ್ಯಾಂಟೀನ್ … [Read more...] about ಬಸ್ ನಿಲ್ದಾಣದ ಕ್ಯಾಂಟೀನ್‌ನಲ್ಲಿ ಗ್ರಾಹಕರ ಬರ :ಬಾಡಿಗೆಯ ಹೊರೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,483 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar